Breaking

Saturday, 11 September 2021

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ-02 ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ SSLC Social Science Chapterwise MCQs in Kannada for All Competitive Exams: Chapter-2 Extension of British Rule MCQS

 

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ-02 ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ SSLC Social Science Chapterwise MCQs in Kannada for All Competitive Exams: Chapter-2 Extension of British Rule MCQS

ಅಧ್ಯಾಯ - 02
ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ

01. ಮರಾಠರು ಮತ್ತು ಬ್ರಿಟಿಷರ ನಡುವೆ ವೈರತ್ವಕ್ಕೆ ಮೂಲ ಕಾರಣ ಏನು?
A) ಮರಾಠರು ಮತ್ತು ಮೊಘಲರ ಸ್ನೇಹ
B) ಮರಾಠರ ಬ್ರಿಟಿಷರ ಮೇಲಿನ ದಾಳಿ
C) ಮೊಘಲರು ಕೋರ ಮತ್ತು ಅಲಹಾಬಾದ್ ಗಳನ್ನು ಮರಾಠರಿಗೆ ಕೊಟ್ಟರು
D) ಮರಾಠ ಮತ್ತು ಫ್ರೆಂಚರ ಸ್ನೇಹ

C) ಮೊಘಲರು ಕೋರ ಮತ್ತು ಅಲಹಾಬಾದ್ ಗಳನ್ನು ಮರಾಠರಿಗೆ ಕೊಟ್ಟರ

02. ಪ್ರಥಮ ಮರಾಠ ಯುದ್ಧದಲ್ಲಿ ಆದ ಒಪ್ಪಂದ?
A) ಸಾಲ್ ಬಾಯ್ ಒಪ್ಪಂದ
B) ಅಲಹಾಬಾದ್ ಒಪ್ಪಂದ
C) ಬೆಸ್ಸಿನ್ ಒಪ್ಪಂದ
D) ನಿರಂತರ ಮೈತ್ರಿ ಒಪ್ಪಂದ

A) ಸಾಲ್ ಬಾಯ್ ಒಪ್ಪಂದ

03. ಬ್ರಿಟಿಷರು ಮತ್ತು ಸಿಕ್ಕರ ರಣಜಿತ್ ಸಿಂಗನ ನಡುವಿನ ಒಪ್ಪಂದ?
A) ಸಾಲ್ ಬಾಯ್ ಒಪ್ಪಂದ
B) ಲಾಹೋರ್ ಒಪ್ಪಂದ
C) ಬೆಸ್ಸಿನ್ ಒಪ್ಪಂದ
D) ನಿರಂತರ ಮೈತ್ರಿ ಒಪ್ಪಂದ

D) ನಿರಂತರ ಮೈತ್ರಿ ಒಪ್ಪಂದ

04. 1846 ರಲ್ಲಿ ಬ್ರಿಟಿಷ್ ಮತ್ತು ಸಿಖ್ಖರ ನಡುವೆ ಆದ ಒಪ್ಪಂದ?
A) ಸಾಲ್ ಬಾಯ್ ಒಪ್ಪಂದ
B) ಲಾಹೋರ್ ಒಪ್ಪಂದ
C) ಬೆಸ್ಸಿನ್ ಒಪ್ಪಂದ
D) ನಿರಂತರ ಮೈತ್ರಿ ಒಪ್ಪಂದ

B) ಲಾಹೋರ್ ಒಪ್ಪಂದ

05. ಪೇಶ್ವೆ ಎರಡನೇ ಬಾಜಿರಾಯನು ಸಹಾಯಕ ಸೈನ್ಯ ಪದ್ಧತಿಗೆ ಒಳಪಟ್ಟ ಒಪ್ಪಂದ?
A) ಸಾಲ್ ಬಾಯ್ ಒಪ್ಪಂದ
B) ಅಲಹಾಬಾದ್ ಒಪ್ಪಂದ
C) ಬೆಸ್ಸಿನ್ ಒಪ್ಪಂದ
D) ನಿರಂತರ ಮೈತ್ರಿ ಒಪ್ಪಂದ

C) ಬೆಸ್ಸಿನ್ ಒಪ್ಪಂದ

06. ಮರಾಠರ ಕೊನೆಯ ಪೇಶ್ವೆ ಯಾರು?
A) ರಘುನಾಥರಾಯ್
B) ಎರಡನೇ ಮಾಧವರಾವ್
C) ಎರಡನೇ ಬಾಜೀರಾವ್
D) ಬಾಲಾಜಿ ಬಾಜಿರಾವ್

C) ಎರಡನೇ ಬಾಜೀರಾವ್

07. ಮೊದಲನೇ ಆಂಗ್ಲೋ-ಮರಾಠ ಯುದ್ಧ ನಡೆದದ್ದು?
A) 1775-1782
B) 1798-1805
C) 1803-1805
D) 1817-1818

A) 1775-1782

08. ಲಾರ್ಡ್ ವೆಲ್ಲಸ್ಲಿ ಗೆ ಮರಾಠರ ಆಂತರಿಕ ವಿಚಾರದಲ್ಲಿ ಪ್ರವೇಶಿಸಲು ಅವಕಾಶ ನೀಡಿದ ಸಂಗತಿ ಯಾವುದು?
A) ಬ್ರಿಟಿಷ್ ರೆಸಿಡೆನ್ಸಿಯ ಮೇಲೆ ವೇಶ್ಯೆಯ ದಾಳಿ
B) ರಘೋಬನು ಬ್ರಿಟಿಷರ ಬೆಂಬಲ ಕೋರಿದ್ದು
C) ಬ್ರಿಟಿಷರೊಂದಿಗಿನ ಸಾಲ್ ಬಾಯಿ ಒಪ್ಪಂದ
D) ಪೇಶ್ವೆ ಬ್ರಿಟಿಷರ ಸಹಾಯ ಯಾಚಿಸಿದ್ದು

D) ಪೇಶ್ವೆ ಬ್ರಿಟಿಷರ ಸಹಾಯ ಯಾಚಿಸಿದ್ದು

09. ಬ್ರಿಟಿಷರು ಶಿವಾಜಿಯ ವಂಶಸ್ಥ ಪ್ರತಾಪಸಿಂಹನನ್ನು ಸಣ್ಣ ರಾಜ್ಯ ಸತಾರದಲ್ಲಿ ಪ್ರತಿಷ್ಠಾಪಿಸಿ, ಮರಾಠರ ಸಾಂಪ್ರದಾಯಕ ಮುಖಂಡನಾಗಿಸುವ ಮೂಲಕ?
A) ಮರಾಠ ನಾಯಕರ ವಿಶ್ವಾಸವನ್ನು ಗಳಿಸಿದರು
B) ಎಲ್ಲಾ ಮರಾಠ ಮನೆತನಗಳನ್ನು ಒಗ್ಗೂಡಿಸಿದರು
C) ಮೊಗಲರ ವಿರುದ್ಧ ಮರಾಟರನ್ನು ಸಂಘಟಿಸಿದರು
D) ಮರಾಠರ ತೀವ್ರ ಪ್ರತಿರೋಧವನ್ನು ನಿಗ್ರಹಿಸಿದರು

D) ಮರಾಠರ ತೀವ್ರ ಪ್ರತಿರೋಧವನ್ನು ನಿಗ್ರಹಿಸಿದರು

10. ಇಂಗ್ಲಿಷರಿಗೆ ಬಂಗಾಳ ಪ್ರಾಂತ್ಯದ ಮೇಲೆ ಸಂಪೂರ್ಣ ರಾಜಕೀಯ ನಿಯಂತ್ರಣ ಸಾಧಿಸಲು ಸಹಾಯ ಮಾಡಿದ ಯುದ್ಧಗಳು ಯಾವವು?
A) ಕರ್ನಾಟಿಕ್ ಯುದ್ಧಗಳು
B) ಪ್ಲಾಸಿ ಮತ್ತು ಬಕ್ಸಾರ್ ಕದನಗಳು
C) ಆಂಗ್ಲೋ ಮರಾಠ ಯುದ್ಧಗಳು
D) ಆಂಗ್ಲೋ ಸಿಖ್ ಯುದ್ಧಗಳು

B) ಪ್ಲಾಸಿ ಮತ್ತು ಬಕ್ಸಾರ್ ಕದನಗಳು

11. ಭಾರತದಲ್ಲಿ ಯಾವುದೇ ಯುರೋಪಿನ ದೇಶಗಳ ಶಕ್ತಿ ಕಡಿಮೆ ಮಾಡಲು ಇಂಗ್ಲಿಷರಿಗೆ ಸಹಾಯ ಮಾಡಿದ ಯುದ್ಧಗಳು ಯಾವವು?
A) ಕರ್ನಾಟಿಕ್ ಯುದ್ಧಗಳು
B) ಪ್ಲಾಸಿ ಮತ್ತು ಬಕ್ಸಾರ್ ಕದನಗಳು
C) ಆಂಗ್ಲೋ ಮರಾಠ ಯುದ್ಧಗಳು
D) ಆಂಗ್ಲೋ ಸಿಖ್ ಯುದ್ಧಗಳು

A) ಕರ್ನಾಟಿಕ್ ಯುದ್ಧಗಳು

12. ವಾಯುವ್ಯ ಭಾರತದಲ್ಲಿ ಇಂಗ್ಲಿಷರಿಗೆ ತೀವ್ರ ಪ್ರತಿರೋಧ ತೋರಿದವರು?
A) ಹೈದರಾಲಿ ಮತ್ತು ಟಿಪ್ಪು
B) ಮರಾಠರು
C) ಸಿಖ್ಖರು
D) ಮೊಘಲರು

C) ಸಿಖ್ಖರು

13. 19 ನೇ ಶತಮಾನದಲ್ಲಿ ಸಿಖ್ಖರನ್ನು ಸಂಘಟಿಸಿದವರು?
A) ರಣಜಿತ್ ಸಿಂಗ್
B) ದುಲೀಪ್ ಸಿಂಗ್
C) ಗುಲಾಬ್ ಸಿಂಗ್
D) ಪ್ರತಾಪ್ ಸಿಂಹ

A) ರಣಜಿತ್ ಸಿಂಗ್

14. ಪಂಜಾಬನ್ನು ಬ್ರಿಟೀಷ ಸಾಮ್ರಾಜ್ಯದಲ್ಲಿ ವಿಲೀನ ಮಾಡಿಕೊಂಡವರು?
A) ಲಾರ್ಡ್ ವೆಲ್ಲೆಸ್ಲಿ
B) ಲಾರ್ಡ್ ಕಾರ್ನ್ವಾಲಿಸ್
C) ಲಾರ್ಡ್ ಡಾಲ್ ಹೌಸಿ
D) ಲಾರ್ಡ್ ಲಿಟ್ಟನ್

C) ಲಾರ್ಡ್ ಡಾಲ್ ಹೌಸಿ

15. ಎರಡನೇ ಬಾಜಿರಾಯನು ಸಹಾಯಕ ಸೈನ್ಯ ಪದ್ಧತಿಗೆ ಒಳಪಡಲು ಕಾರಣ?
A) ಹೋಳ್ಕರ್ ನ ಸೈನ್ಯ ಪೇಶ್ವೆಯನ್ನು ಸೋಲಿಸಿತು
B) ಮರಾಠ ಮನೆತನಗಳಲ್ಲಿ ಸಂಘರ್ಷವಿತ್ತು
C) ಪೇಶ್ವೆ ಸೈನ್ಯವನ್ನು ಲಾರ್ಡ್ ವೆಲ್ಲೆಸ್ಲಿ ಸೋಲಿಸಿದನು
C) ಮೊಘಲರು ಪೇಶ್ವೆಯನ್ನು ಸೋಲಿಸಿದರು

A) ಹೋಳ್ಕರ್ ನ ಸೈನ್ಯ ಪೇಶ್ವೆಯನ್ನು ಸೋಲಿಸಿತು

16. ಮರಾಠ ಮನೆತನಗಳು ತಮ್ಮ ಘನತೆಯನ್ನು ಉಳಿಸಿಕೊಳ್ಳಲು ಮಾಡಿದ ಕಾರ್ಯ?
A) ಪೇಶ್ವೆ ಸಹಾಯಕ ಸೈನ್ಯ ಪದ್ಧತಿ ಒಪ್ಪಿದನು
B) ಮರಾಠ ಮನೆತನಗಳು ಒಗ್ಗೂಡಿದವು
C) ಮೂರನೇ ಆಂಗ್ಲೋ ಮರಾಠ ಯುದ್ಧ ನಡೆಯಿತು
D) ಪ್ರತಾಪಸಿಂಹನು ಮರಾಠರ ರಾಜನಾದನು

C) ಮೂರನೇ ಆಂಗ್ಲೋ ಮರಾಠ ಯುದ್ಧ ನಡೆಯಿತು

17. ಇದು ಲಾಹೋರ್ ಒಪ್ಪಂದದ ಪರಿಣಾಮ
A) ಪಂಜಾಬ್ ಸ್ವತಂತ್ರವಾಯಿತು
B) ರೆಸಿಡೆಂಟ್ ಪಂಜಾಬಿನ ನೈಜ ಆಡಳಿತಗಾರ
C) ರಣಜಿತ್ ಸಿಂಗ್ ಸಾವು
D) ಬ್ರಿಟಿಷರಿಗೆ ಕಾಶ್ಮೀರವು ದೊರಕಿತು

B) ರೆಸಿಡೆಂಟ್ ಪಂಜಾಬಿನ ನೈಜ ಆಡಳಿತಗಾರ

18. ಹಿಂದೂ, ಮುಸಲ್ಮಾನ ಮತ್ತು ಸಿಖ್ಖರು ಎಲ್ಲರೂ ಸೇರಿ ಬ್ರಿಟಿಷರ ವಿರುದ್ಧ ಒಗ್ಗಟ್ಟಾಗಿ ಹೋರಾಡಿದ ಯುದ್ಧ?
A) ಕರ್ನಾಟಿಕ್ ಯುದ್ಧಗಳು
B) ಪ್ಲಾಸಿ ಮತ್ತು ಬಕ್ಸಾರ್ ಕದನಗಳು
C) ಆಂಗ್ಲೋ ಮರಾಠ ಯುದ್ಧಗಳು
D) ಆಂಗ್ಲೋ ಸಿಖ್ ಯುದ್ಧಗಳು

D) ಆಂಗ್ಲೋ ಸಿಖ್ ಯುದ್ಧಗಳು

No comments:

Post a Comment

Important Notes

Random Posts

Important Notes

Popular Posts

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

ಕನ್ನಡ ಕವಿಗಳ ಪರಿಚಯ: ಎಂ ಗೋಪಾಲಕೃಷ್ಣ ಅಡಿಗ

ಕನ್ನಡ ಕವಿಗಳ ಪರಿಚಯ: ಎಂ ಗೋಪಾಲಕೃಷ್ಣ ಅಡಿಗ ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕವಿಗಳ ಪರಿಚಯ ಇಲ್ಲಿದೆ. ಕನ್ನಡ ಕವಿಗಳ ಪರಿಚಯ ದ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ. ಕನ್ನಡ ಸಾಹಿತ್ಯ ಲೋಕದ ಮಹಾನ್ ಸಾಹಿತಿಗಳ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಕೆಪಿಎಸ್‍ಸಿ ನೋಟ್ಸ್ ವೆಬ್‍ಸೈಟ್ "ಸಂಪೂರ್ಣ ಕನ್ನಡ ಸಾಹಿತಿಗಳ ಪರಿಚಯ" ವನ್ನು ಮಾಡಲಿದೆ. ಈ ಲೇಖನದಲ್ಲಿ ನಾವು ಕನ್ನಡದ ಹೆಸರಾಂತ ಕವಿ ಸಾಹಿತಿ ಎಂ ಗೋಪಾಲಕೃಷ್ಣ ಅಡಿಗ ರವರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ✡️ ಜನನ : 1918. 🔯 ಸ್ಥಳ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಮೊಗೇರಿ ✡️ ವೃತ್ತಿ :  ಉದ್ಯೋಗಕವಿ , ಬರಹಗಾರ , ಪ್ರಾಧ್ಯಾಪಕ ✡️ ನಿಧನ  : 1992 (ವಯಸ್ಸು 73–74) ಎಂ ಗೋಪಾಲಕೃಷ್ಣ ಅಡಿಗ: ಸಾಹಿತಿಕ ಜೀವನ 📍 ಆತ್ಮಕಥೆ : ನೆನಪಿನ ಗಣಿಯಿಂದ. 📍 ಕವನಸಂಕಲನಗಳು:  ಭಾವತರಂಗ (ಅವರ ಮೊದಲ ಕವನ ಸಂಕಲನ)  ಕಟ್ಟುವೆವು ನಾವು, ನಡೆದು ಬಂದ ದಾರಿ,  ಚಂಡೆಮದ್ದಳೆ, ಭೂಮಿಗೀತ,ಇದನ್ನು ಬಯಸಿರಲಿಲ್ಲ.  📍 ವೈಚಾರಿಕ ಲೇಖನ ಕೃತಿಗಳು : ಮಣ್ಣಿನ ವಾಸನೆ, ಕನ್ನಡದ ಅಭಿಮಾನ, ವಿಚಾರ ಪಥ ನಮ್ಮ ಶಿಕ್ಷಣದ ಕ್ಷೇತ್ರ.  📍 ಕಾದಂಬರಿಗಳು : ಆಕಾಶದೀಪ, ಅನಾಥ. 📍 ಅನುವಾದಕೃತಿಗಳು :  ಹುಲ್ಲಿನ ದಳಗಳು,  ಸುವರ್ಣ ಪುತ್ಥಳಿ, ಭೂಗರ್ಭಯಾತ್ರೆ, ರೈತರ ಹುಡುಗಿ, ಇತಿಹಾಸ ಚಕ...

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Top-100 Question Answers General Knowledge Quiz in Kannada For All Competitive Exams-04

  Top-100 Question Answers General Knowledge Quiz in Kannada For All Competitive Exams-04 🌺 Top-100 Question Answers General Knowledge Quiz in Kannada For All Competitive Exams 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ  ಪ್ರಶ್ನೋತ್ತರಗಳ ಕ್ವಿಜ್   www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

SSLC Social Science Bharatakke Europeannara Agamana Quiz in Kannada For All Competitive Exams

  SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  ಹತ್ತನೇ ತರಗತಿಯ ಸಮಾಜ ವಿಜ್ಞಾನ quiz    www.quiz.edutubekannada.com  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

29th March 2025 Daily Current Affairs Quiz in Kannada for All Competitive Exams

          29th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-29th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...