Breaking

Saturday, 25 September 2021

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ - 05 ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿಗಳು

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ - 05 ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿಗಳು SSLC Social Science Chapterwise MCQs in Kannada for All Competitive Exams: Chapter-04. Chapter - 05 Social and Religious Reform Movements MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ - 05 ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿಗಳು SSLC Social Science Chapterwise MCQs in Kannada for All Competitive Exams: Chapter-04. Chapter - 05 Social and Religious Reform Movements MCQs





ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಅಧ್ಯಾಯವಾರು ಬಹು ಆಯ್ಕೆಯ ಪ್ರಶ್ನೋತ್ತರಗಳು" ಸೇರಿದಂತೆ ಇನ್ನಿತರೆ ಎಲ್ಲ ವಿಷಯಗಳ ಪ್ರಶ್ನೋತ್ತರಗಳನ್ನು ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಅಧ್ಯಾಯ - 05 ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿಗಳು


1. ಬಿಳಿಯರ ಮೇಲಿನ ಹೊರೆ ಸಿದ್ಧಾಂತದ ನೈಜ ಅರ್ಥ.
a) ಬಿಳಿಯರು ಶ್ರೇಷ್ಠ
b) ಭಾರತೀಯರನ್ನು ನಾಗರಿಕರನ್ನಾಗಿಸುವ ಹೊರೆ ಬ್ರಿಟಿಷರದು
c) ಬ್ರಿಟಿಷರು ದೇಶ ಆಳುವುದು ಕಷ್ಟ
d) ಭಾರತೀಯರನ್ನು ಆಳುವುದು ಬ್ರಿಟಿಷರಿಗೆ ಹೊರೆ

ಸರಿಯಾದ ಉತ್ತರ : a) ಬಿಳಿಯರು ಶ್ರೇಷ್ಠ 

2. ಸತಿಪದ್ಧತಿಯನ್ನು ರಾಜಾ ರಾಮ್‌ ಮೋಹನ್‌ರಾಯರು 1829ರಲ್ಲಿ ಇವರ ಬೆಂಬಲದಿಂದ ಕಾನೂನು ಮಾಡಿಸಿ ನಿಷೇಧಿಸಿದರು
a) ವಿಲಿಯಂ ಬೆಂಟಿಂಕ್
b) ಕಾರ್ನವಾಲೀಸ್
c) ಲಾರ್ಡ್ ಡಾಲ್ ಹೌಸಿ
d) ಲಾರ್ಡ್ ವೆಲ್ಲೆಸ್ಲಿ 

ಸರಿಯಾದ ಉತ್ತರ : a) ವಿಲಿಯಂ ಬೆಂಟಿಂಕ್  

3. ಇವರು ಮೂರ್ತಿ ಪೂಜೆಯನ್ನು ತಿರಸ್ಕರಿಸಲಿಲ್ಲ
a) ಸ್ವಾಮಿ ವಿವೇಕಾನಂದ
b) ರಾಮಕೃಷ್ಣ ಪರಮಹಂಸ
c) ರಾಜಾರಾಮ್ ಮೋಹನ್‌ರಾವ್
d) ಸ್ವಾಮಿ ದಯಾನಂದ ಸರಸ್ಕೃತಿ

ಸರಿಯಾದ ಉತ್ತರ : b) ರಾಮಕೃಷ್ಣ ಪರಮಹಂಸ 

4. “ವೇದಗಳಿಗೆ ಮರಳಿ' ಘೋಷಣೆ/ ಶುದ್ಧಿ ಚಳುವಳಿ ಕಾರಣ ಕರ್ತೃ.
a) ಸ್ವಾಮಿ ವಿವೇಕಾನಂದ
b) ರಾಮಕೃಷ್ಣ ಪರಮಹಂಸ
c) ರಾಜಾರಾಮ್ ಮೋಹನ್‌ರಾವ್
d) ಸ್ಮಾಮಿ ದಯಾನಂದ ಸರಸ್ವತಿ 

ಸರಿಯಾದ ಉತ್ತರ : d) ಸ್ಮಾಮಿ ದಯಾನಂದ ಸರಸ್ವತಿ 

5. ಇವರು ಭಾರತದ ಪುನರುತ್ಥಾನವಾದಿ (ರಿನೈಸನ್ಸ್ ವಾದಿ) ಎನಿಸಿದವರು.
a) ಸ್ವಾಮಿ ವಿವೇಕಾನಂದ
b) ರಾಮಕೃಷ್ಣ ಪರಮಹಂಸ
c) ರಾಜಾರಾಮ್ ಮೋಹನ್‌ರಾವ್
d) ಸ್ವಾಮಿ ದಯಾನಂದ ಸರಸ್ವತಿ  

ಸರಿಯಾದ ಉತ್ತರ : d) ಸ್ಮಾಮಿ ದಯಾನಂದ ಸರಸ್ವತಿ 

6. ಇವರು ಆರ್ಯಸಮಾಜ / ದಯಾನಂದ ಸರಸ್ವತಿಯವರಿಂದ ಪ್ರಭಾವಿತರಾಗಿದ್ದರು.
a) ಮಹಾತ್ಮಗಾಂಧಿ
b) ಲಾಲಾಲಜಪತ್ ರಾಯ್
c) ರವೀಂದ್ರನಾಥ ಠಗೂರ್
d) ಡಾ|| ಬಿ.ಆರ್ ಅಂಬೇಡ್ಕರ್

ಸರಿಯಾದ ಉತ್ತರ : b) ಲಾಲಾಲಜಪತ್ ರಾಯ್  

7. ಜೋತಿಭಾ ಫುಲೆ ಬರೆದ ಪುಸ್ತಕ
a) ಗುಲಾಮಗಿರಿ
b) ಕೌಮುದಿ ಮಹೋತ್ಸವ
c) ನೂ ಇಂಡಿಯಾ
d) ಜ್ಞಾನಯೋಗ

ಸರಿಯಾದ ಉತ್ತರ : a) ಗುಲಾಮಗಿರಿ 

8. ಸತ್ಯ ಶೋಧಕ ಸಮಾಜ/ ಜೋತಿಭಾ ಫುಲೆಯವರಿಂದ ಪ್ರೇರಣೆ ಪಡೆದವರು
a) ಮಹಾತ್ಮಗಾಂಧಿ
b) ಲಾಲಾಲಜಪತ್ ರಾಯ್
c) ರವೀಂದ್ರನಾಥ ಠಗೂರ್
d) ಡಾ. ಬಿ.ಆರ್ ಅಂಬೇಡ್ಕರ್ 

ಸರಿಯಾದ ಉತ್ತರ : d) ಡಾ. ಬಿ.ಆರ್ ಅಂಬೇಡ್ಕರ್  

9. ಭಾರತೀಯರಿಗೆ ವೈಜ್ಞಾನಿಕ ದೃಷ್ಟಿಕೋನ ಬೆಳೆಸಲು ಪಠ್ಯರಚನೆಗೆ ಪ್ರಯತ್ನಿಸಿದವರು
a) ಮಹಾತ್ಮಗಾಂಧಿ
b) ಲಾಲಾಲಜಪತ್ ರಾಯ್
c) ರಾಮಕೃಷ್ಣ ಪರಮಹಂಸ
d) ಹೆನ್ರಿ ವಿವಿಯನ್ ಡಿರೋಜಿಯೋ  

ಸರಿಯಾದ ಉತ್ತರ : d) ಹೆನ್ರಿ ವಿವಿಯನ್ ಡಿರೋಜಿಯೋ 

10. ಭಾರತ ಪುನರುಜೀವನದ ಜನಕ/ ಆಧುನಿಕ ಭಾರತದ ಹರಿಕಾರ/ ಭಾರತೀಯ ರಾಷ್ಟ್ರೀಯತೆಯ ಪ್ರಭಾವಿ/ ಇಂಗ್ಲೀಷ್ ಶಿಕ್ಷಣಕ್ಕೆ ಒತ್ತು ನೀಡಿದವರು.
a) ಸ್ವಾಮಿ ವಿವೇಕಾನಂದ
b) ರಾಮಕೃಷ್ಣ ಪರಮಹಂಸ
c) ರಾಜಾರಾಮ್ ಮೋಹನ್‌ರಾವ್
d) ಸ್ವಾಮಿ ದಯಾನಂದ ಸರಸ್ಕೃತಿ 

ಸರಿಯಾದ ಉತ್ತರ : c) ರಾಜಾರಾಮ್ ಮೋಹನ್‌ರಾವ್  

11. ಭಾರತದ ಸಾಂಸ್ಕೃತಿಕ ಹಿರಿಮೆ ವಿಶ್ವದಾದ್ಯಂತ ಹೆಚ್ಚಿಸಿ, ಯುವಕರ ಪ್ರೇರಕಶಕ್ತಿ ಎಂದೇ ಪ್ರಸಿದ್ಧರಾದವರು.
a) ಆನಿಬೆಸೆಂಟ್
b) ದಯಾನಂದ ಸರಸ್ವತಿ
c) ರಾಮಕೃಷ್ಣ ಪರಮಹಂಸ
d) ಸ್ವಾಮಿ ವಿವೇಕಾನಂದ 

ಸರಿಯಾದ ಉತ್ತರ : d) ಸ್ವಾಮಿ ವಿವೇಕಾನಂದ 

12. ಥಿಯೋಸಾಫಿಕಲ್ ಸೊಸೈಟಿಯ ಭಾರತದ ಕೇಂದ್ರ ಕಛೇರಿ
a) ಬಾಂಬೆ
b) ಅಡ್ಯಾರ್
c) ಕಲ್ಕತ್ತಾ
d) ದೆಹಲಿ

ಸರಿಯಾದ ಉತ್ತರ : b) ಅಡ್ಯಾರ್ 

13. ಅನಿಬೆಸೆಂಟರಿಗೆ 'ಶ್ವೇತ ಸರಸ್ವತಿ' ಎಂದು ಹೆಸರು ಬರಲು ಕಾರಣ
a) ನೂ ಇಂಡಿಯಾ ಪತ್ರಿಕೆ ಪ್ರಾರಂಭ
b) ಭಗವದ್ಗೀತೆ ಇಂಗ್ಲೀಷಿಗೆ ಭಾಷಾಂತರ
c) ಅವರ ಬಣ್ಣ ಬಿಳಿ
d) ಹೋಂ ರೂಲ್ ಪ್ರಾರಂಭ 

ಸರಿಯಾದ ಉತ್ತರ : b) ಭಗವದ್ಗೀತೆ ಇಂಗ್ಲೀಷಿಗೆ ಭಾಷಾಂತರ 

14. ಶ್ರೀ ನಾರಾಯಣ ಗುರು ಅವರ ಆಶಯ
a) ಮಾನವರಿಗೆ ಒಂದೇ ಜಾತಿ, ಧರ್ಮ, ಒಂದೇ ದೇವರು
b) ಭಾರತದ ಸ್ವಾತಂತ್ರ
c) ಬ್ರಿಟಿಷರಿಂದ ಮುಕ್ತಿ
d) ದೇವಾಸ್ಕಾನಗಳ ಪ್ರವೇಶ

ಸರಿಯಾದ ಉತ್ತರ : a) ಮಾನವರಿಗೆ ಒಂದೇ ಜಾತಿ, ಧರ್ಮ, ಒಂದೇ ದೇವರು  

15. ಜಸ್ಟಿಸ್ ಪಾರ್ಟಿ/ ಜಸ್ಟಿಸ್ ಪತ್ರಿಕೆ /ದ್ರಾವಿಡ ಕಳಗಂ ಸಂಘಟನೆ ಸ್ಯಾಪಕರು / ಆತ್ಮಗೌರವ ಚಳುವಳಿ/ ರಾವಣ ಪರಂಪರೆ ವೈಭವೀಕರಿಸಿದವರು.
a) ಟಿ.ಎಂ. ನಾಯರ್
b) ಶ್ರೀ ನಾರಾಯಣ ಗುರು
c) ರಾಮಕೃಷ್ಣ ಪರಮಹಂ
d) ಇ.ವಿ ರಾಮಸ್ವಾಮಿ ನಾಯರ್ (ಪೆರಿಯಾರ್)

ಸರಿಯಾದ ಉತ್ತರ : d) ಇ.ವಿ ರಾಮಸ್ವಾಮಿ ನಾಯರ್ (ಪೆರಿಯಾರ್) 

16. ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆ.
a) ಅನಿಬೆಸೆಂಟ್
b) ಮೇಡಂ ಬ್ಲವಟ್ಸ್ಕಿ
c) ಸರೋಜಿನಿ ನಾಯ್ಡು
d) ಇಂದಿರಾಗಾಂಧಿ

ಸರಿಯಾದ ಉತ್ತರ : a) ಅನಿಬೆಸೆಂಟ್ 

17. ಹೆನ್ರಿ ವಿವಿಯನ್ ಡಿರೋಜಿಯೋ ಈ ಚಳುವಳಿಯ ಆಶಯಗಳಿಂದ ಪ್ರಭಾವಿತಗೊಂಡಿದ್ದರು.
a) ಸಾಮಾಜಿಕ ಧಾರ್ಮಿಕ ಚಳುವಳಿ
b) ಯುರೋಪಿನ ಪುನರುಜ್ಜೀವನ ಚಳುವಳಿ
c) ಭಾರತದ ಸ್ವಾತಂತ್ರ್ಯ ಚಳುವಳಿ
d) ಭಾರತದ ಪುನರುಜೀವನ ಚಳುವಳಿ.

ಸರಿಯಾದ ಉತ್ತರ : b) ಯುರೋಪಿನ ಪುನರುಜ್ಜೀವನ ಚಳುವಳಿ 

18. ಬ್ರಹ್ಮಸಮಾಜದ ತಾತ್ವಿಕ ಪ್ರಭಾವದಿಂದ ರೂಪಿತಗೊಂಡ ಸಮಾಜ ಸುಧಾರಣೆ ಸಂಖ್ಯೆ.
a) ಸತ್ಯಶೋಧಕ ಸಮಾಜ
b) ಪ್ರಾರ್ಥನಾ ಸಮಾಜ
c) ಆರ್ಯಸಮಾಜ
d) ರಾಮಕೃಷ್ಣ ಮಿಷನ್

ಸರಿಯಾದ ಉತ್ತರ : b) ಪ್ರಾರ್ಥನಾ ಸಮಾಜ 

19. ಮೈಸೂರು ಸಂಸ್ಕಾನದ ಮಹಾರಾಜರಾದ ಹತ್ತನೆಯ ಚಾಮರಾಜ ಒಡೆಯರ್ ಅವರು ಸ್ವಾಮಿ ವಿವೇಕಾನಂದರ ಸಲಹೆಯಂತೆ
a) ಅಸ್ಪೃಶ್ಯತೆಯ ಆಚರಣೆಯನ್ನು ನಿಷೇಧಿಸಿದ್ದರು
b) ಪುಜೆಗಳಿಗೆ ಧಾರ್ಮಿಕ ಸ್ವಾತಂತ್ರ ನೀಡಿದರು
c) ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಿದರು
d) ಅಸ್ಪೃಶ್ಯ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು 

ಸರಿಯಾದ ಉತ್ತರ : d) ಅಸ್ಪೃಶ್ಯ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು 

20. ಪೆರಿಯಾರ್ ಚಳವಳಿಯು ಪ್ರಮುಖವಾಗಿ ಈ ಚಳುವಳಿಯಾಗಿದೆ.
a) ಬ್ರಾಹ್ಮಣೇತರ ಚಳುವಳಿ
b) ಅಸ್ಪೃಶ್ಯರ ಚಳುವಳಿ
c) ದಲಿತೇತರ ಚಳುವಳಿ
d) ಧರ್ಮೇತರ ಚಳುವಳಿ

ಸರಿಯಾದ ಉತ್ತರ : a) ಬ್ರಾಹ್ಮಣೇತರ ಚಳುವಳಿ 

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...