Breaking

Thursday, 30 September 2021

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 7. ಸ್ವಾತಂತ್ರ ಹೋರಾಟ

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 7. ಸ್ವಾತಂತ್ರ ಹೋರಾಟ SSLC Social Science Chapterwise MCQs in Kannada for All Competitive Exams: Chapter 7. Fighting for freedom MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 7. ಸ್ವಾತಂತ್ರ ಹೋರಾಟ SSLC Social Science Chapterwise MCQs in Kannada for All Competitive Exams: Chapter 7. Fighting for freedom MCQs




ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಅಧ್ಯಾಯವಾರು ಬಹು ಆಯ್ಕೆಯ ಪ್ರಶ್ನೋತ್ತರಗಳು" ಸೇರಿದಂತೆ ಇನ್ನಿತರೆ ಎಲ್ಲ ವಿಷಯಗಳ ಪ್ರಶ್ನೋತ್ತರಗಳನ್ನು ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Karnataka SSLC Chapterwise General Knowledge Multiple Choice Question Answers in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಇವುಗಳನ್ನೂ ಓದಿ

ಅಧ್ಯಾಯ 6. ಭಾರತದ ಪ್ರಥಮ ಸ್ವಾತಂತ್ರ ಸಂಗ್ರಾಮ


1. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ಥಾಪಕರು
a) ಮಹಾತ್ಮ ಗಾಂಧೀಜಿ
b) ಎ.ಓ. ಹ್ಯೂಮ್
c) ಬಾಲಗಂಗಾಧರ ತಿಲಕ್
d) ಗೋಪಾಲಕೃಷ್ಣ ಗೋಖಲೆ

ಸರಿಯಾದ ಉತ್ತರ : b) ಎ.ಓ. ಹ್ಯೂಮ್ 

2. ಮರಾಠ' ಪತ್ರಿಕೆಯನ್ನು ಪ್ರಕಟಿಸಿದವರು
a) ಜವಾಹರಲಾಲ್ ನೆಹರು
b) ರಾಸ್ ಬಿಹಾರಿ ಬೋಸ್
c) ಬಾಲಗಂಗಾಧರ ತಿಲಕ್
d) ವಿ. ಡಿ. ಸಾವರ್ಕರ್

ಸರಿಯಾದ ಉತ್ತರ : c) ಬಾಲಗಂಗಾಧರ ತಿಲಕ್ 

3. ಮುಸ್ಲಿಂ ಲೀಗ್ ಹುಟ್ಟು.
a) 1924
b) 1922
c) 1929
d) 1906

ಸರಿಯಾದ ಉತ್ತರ : d) 1906 

4. ಬಂಗಾಳದ ವಿಭಜನೆಯನ್ನು ರೂಪಿಸಿದ ವೈಸ್‌ರಾಯ್
a) ಲಾರ್ಡ್ ಕಾರ್ನ್ ವಾಲೀಸ್
b) ಡಾಲ್ ಹೌಸಿ
c) ಲಾರ್ಡ್ ಕರ್ಜನ್
d) ರಾಬರ್ಟ್ ಕೈವ್

ಸರಿಯಾದ ಉತ್ತರ : c) ಲಾರ್ಡ್ ಕರ್ಜನ್ 

5. ವರ್ಣಾಕ್ಯೂಲಸ್ ಪ್ರೆಸ್ ಕಾಯ್ದೆ ಇವರ ಕಾಲದಲ್ಲಿ ಜಾರಿಗೆ ಬಂದಿತು
a) ಲಾರ್ಡ್ ಕರ್ಜನ್
b) ಲಾರ್ಡ್ ಲಿಟ್ಟನ್
c) ಲಾರ್ಡ್ ರಿಪ್ಪನ್
d) ಲಾರ್ಡ್ ವೆಲ್ಲೆಸ್ಲಿ

ಸರಿಯಾದ ಉತ್ತರ : b) ಲಾರ್ಡ್ ಲಿಟ್ಟನ್ 

6. ವರ್ಣಾಕ್ಯೂಲಸ್ ಪ್ರೆಸ್ ಕಾಯ್ದೆಯ ಮುಖ್ಯ ಉದ್ದೇಶ
a) ಶಸ್ತ್ರಾಸ್ತ್ರ, ಬಹಿಷ್ಕಾರ
b) ಕಾಂಗ್ರೆಸ್ ಸಂಸ್ಥೆ ಬಹಿಷ್ಕಾರ
c) ಸ್ವಾತಂತ್ರ್ಯ ಚಳುವಳಿ ಮೊಟಕುಗೊಳಿಸುವುದು
d) ಭಾರತೀಯ ಪತ್ರಿಕೆಗಳ ಮೊಟಕು 

ಸರಿಯಾದ ಉತ್ತರ : d) ಭಾರತೀಯ ಪತ್ರಿಕೆಗಳ ಮೊಟಕು 

7. ಭಾರತ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆಗೆ ಅನಿವಾರ್ಯವಾದ ಘಟನೆ
a) ವರ್ಣಾಕ್ಯೂಲಸ್ ಪ್ರೆಸ್ ಕಾಯ್ದೆ
b) ಪ್ರಥಮ ಸ್ವಾತಂತ್ರ ಸಂಗ್ರಾಮ
c) ದ ಹಿಂದೂ ಮೇಳ ಸ್ನಾಪನೆ
d) ಎ.ಓ. ಹ್ಯೂಮ್ ರಾಜಕೀಯ ನಾಯಕರ ಬೇಟಿ

ಸರಿಯಾದ ಉತ್ತರ : a) ವರ್ಣಾಕ್ಯೂಲಸ್ ಪ್ರೆಸ್ ಕಾಯ್ದೆ 

8. ಭಾರತ ರಾಷ್ಟ್ರೀಯ ಕಾಂಗ್ರೆಸ್' ಸಂಘಟನೆ ಸ್ಥಾಪನೆಗೆ ವರ್ಷಸ್ಥಳ
a) 1885 ಬಾಂಬೆ
b) 1885- ಪೂನಾ
c) 1895- ಬಾಂಬೆ
d) 1895- ಪೂನಾ

ಸರಿಯಾದ ಉತ್ತರ : a) 1885 ಬಾಂಬೆ  

9. ಬಾಂಬೆಯಲ್ಲಿ 1885ರಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರು
a) ಡಬ್ಲ್ಯೂ.ಸಿ. ಬ್ಯಾನರ್ಜಿ
b) ಎ.ಓ. ಹ್ಯೂಮ್.
c) ಎಮ್.ಜಿ ರಾನಡೆ
d) ದಾದಾಬಾಯಿ ನವರೋಜಿ

ಸರಿಯಾದ ಉತ್ತರ : a) ಡಬ್ಲ್ಯೂ.ಸಿ. ಬ್ಯಾನರ್ಜಿ  

10. 1885ರಲ್ಲಿ ನಡೆದ ಭಾರತೀಯ ಕಾಂಗ್ರೆಸ್‌ನ ಮುಖ್ಯ ಉದ್ದೇಶ
a) ರಾಷ್ಟ್ರೀಯ ಐಕ್ಯತೆ ಸಾಧಿಸುವುದು
b) ಬ್ರಿಟಿಷರನ್ನು ಓಡಿಸುವುದು
c) ಸ್ವರಾಜ್ಯ ಪಡೆಯುವುದು
d) ಎಲ್ಲರೂ ಶಿಕ್ಷಣ ಪಡೆಯುವುದು

ಸರಿಯಾದ ಉತ್ತರ : a) ರಾಷ್ಟ್ರೀಯ ಐಕ್ಯತೆ ಸಾಧಿಸುವುದು   

11. ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾರಂಭದ ಇಪ್ಪತ್ತು ವರ್ಷ ಹೀಗೆ ಕರೆಯಬಹುದು
a) ತೀವ್ರಗಾಮಿ ಯುಗ
b) ಗಾಂಧಿ ಯುಗ
c) ಕ್ರಾಂತಿಕಾರಿಗಳ ಯುಗ
d) ಮಂದಗಾಮಿಯುಗ 

ಸರಿಯಾದ ಉತ್ತರ : d) ಮಂದಗಾಮಿಯುಗ 

12. ಸಂಪತ್ತಿನ ಸೋರುವಿಕೆ ಸಿದ್ಧಾಂತ ಮಂಡಿಸಿದವರು
a) ಆರ್. ಸಿ. ದತ್ತ
b) ದಾದಾಬಾಯಿ ನವರೋಜಿ
c) ಬಾಲಗಂಗಾಧರ ತಿಲಕ
d) ಡಬ್ಲ್ಯೂ.ಸಿ ಬ್ಯಾನರ್ಜಿ

ಸರಿಯಾದ ಉತ್ತರ : b) ದಾದಾಬಾಯಿ ನವರೋಜಿ 

13. ಬಂಗಾಳ ವಿಭಜನೆ ಮಾಡಲು ಇಂಗ್ಲೀಷರು ಈ ನೆಪ ಹೂಡಿದರು
a) ಭೌಗೋಳಿಕ ವೈಶಾಲ್ಯತೆ
b) ಹಿಂದೂ ಮುಸ್ಲಿಂ ಬಾಹುಳ್ಯ
c) ಹೋರಾಟದ ತೀವ್ರತೆ
d) ಸ್ವದೇಶಿ ಚಳುವಳಿ

ಸರಿಯಾದ ಉತ್ತರ : a) ಭೌಗೋಳಿಕ ವೈಶಾಲ್ಯತೆ 

14. ಬಂಗಾಳ ವಿಭಜನೆಯ ಸಮಯದಲ್ಲಿ ಹಿಂದೂ ಮುಸ್ಲಿಂ ಏಕತಗೆ ಇದು ಕಾರಣವಾಗಿತ್ತು
a) ಇಂಗ್ಲೀಷ್ ಭಾಷೆ
b) ಬಂಗಾಳ ಭಾಷೆ
c) ಗಣೇಶ ಚತುರ್ಥಿ
d) ದುರ್ಗಾ ಪೂಜಾ

ಸರಿಯಾದ ಉತ್ತರ : b) ಬಂಗಾಳ ಭಾಷೆ  

15. ಇದು ಬಾಲಗಂಗಾಧರ ತಿಲಕರ ಲೇಖನಿಯಿಂದ ಬಂದಿರುವುದಿಲ್ಲ
a) ಗೀತಾರಹಸ್ಯ
b) ಕೇಸರಿ
c) ಸ್ವರಾಜ್
d) ಮರಾಠ

ಸರಿಯಾದ ಉತ್ತರ : c) ಸ್ವರಾಜ್  

16. 1911ರಲ್ಲಿ ಬಂಗಾಳ ವಿಭಜನೆ ಹಿಂಪಡೆಯಲು ಪ್ರಯತ್ನಿಸಿ ಯಶಸ್ವಿ ಯಾದವರು
a) ತೀವ್ರಗಾಮಿಗಳು
b) ಸೌಮ್ಯವಾದಿಗಳು
c) ಕ್ರಾಂತಿಕಾರಿಗಳು
d) ಮಂದಗಾಮಿಗಳು

ಸರಿಯಾದ ಉತ್ತರ : a) ತೀವ್ರಗಾಮಿಗಳು 

17. ಇದು ಇಂಗ್ಲೆಡಿನಲ್ಲಿದ್ದ ಕ್ರಾಂತಿಕಾರಿಗಳ ಗುಪ್ತ ಸಂಘಟನೆ
a) ಲೋಟಸ್ & ಡಾಗರ್
b) ಗದರ್
c) ಅನುಶೀಲನ ಸಮಿತಿ
d) ಅಭಿನವ ಭಾರತ

ಸರಿಯಾದ ಉತ್ತರ : a) ಲೋಟಸ್ & ಡಾಗರ್ 

18. ಕ್ರಾಂತಿಕಾರಿ ನಾಯಕರಾಗಿ ಬದಲಾದ ತೀವ್ರವಾದಿ ನಾಯಕ
a) ಲಾಲ ಲಜಪತ್ರಾಯ್
b) ಬಿಪಿನ್ ಚಂದ್ರ ಪಾಲ್
c) ಬಾಲ ಗಂಗಾಧರ ತಿಲಕ
d) ಅರಬಿಂದೋ ಘೋಷ್ 

ಸರಿಯಾದ ಉತ್ತರ : d) ಅರಬಿಂದೋ ಘೋಷ್ 

19. ಇದು ಬಾಲಗಂಗಾಧರ ತಿಲಕರು ಜೈಲಿನಲ್ಲಿದ್ದುಕೊಂಡೆ ರಚಿಸಿದ ಕೃತಿಯಾಗಿದೆ.
a) ಗೀತಾರಹಸ್ಯ
b) ಕೇಸರಿ
c) ಸ್ವರಾಜ್
d) ಮರಾಠ

ಸರಿಯಾದ ಉತ್ತರ : a) ಗೀತಾರಹಸ್ಯ  

20. ಲಾಲ್ ಬಾಲ್ ಪಾಲ್ ಎಂಬುದು ಇದಕ್ಕೆ ಸಂಬಂಧಿಸಿದ್ದಾಗಿದೆ.
a) ತೀವ್ರಗಾಮಿಗಳು
b) ಸೌಮ್ಯವಾದಿಗಳು
c) ಕ್ರಾಂತಿಕಾರಿಗಳು
d) ಮಂದಗಾಮಿಗಳು

ಸರಿಯಾದ ಉತ್ತರ : a) ತೀವ್ರಗಾಮಿಗಳು 


ಇವುಗಳನ್ನೂ ಓದಿ

No comments:

Post a Comment

Important Notes

Random Posts

Important Notes

Popular Posts

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Nobel Prize Complete Details and 2021 Nobel Prize Winners List for All Competitive Exams

Nobel Prize Complete Details and 2021 Nobel Prize Winners List ನೊಬೆಲ್ ಪಾರಿತೋಷಕ ಸಂಪೂರ್ಣ ವಿವರಣೆ ಹಾಗೂ 2021 ನೇ ಸಾಲಿನ ನೊಬೆಲ್ ಪಾರಿತೋಷಕ ವಿಜೇತರ ಪಟ್ಟಿ ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಐಎಎಸ್, ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ ಎಸ್ಡಿಎ, ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಹಾಗೂ ಪಿಡಿಒ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಪಟ್ಟ 2021 ರ ಸಾಲಿನ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ. 2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ 2021 ನೇ ಸಾಲಿನಲ್ಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳ ವಿಜೇತರ ಪಟ್ಟಿಯು ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ವಿಶೇಷವಾಗಿ  FDA/SAD/PSI//PDO/PC  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ಕುರಿತು ಪ್ರಶ್ನೆಗಳು ಇದ್ದೇ ಇರುತ್ತವೆ ಆದ್ದರಿಂದ ಇದನ್ನು ಗಮನದಲ್ಲಿಟ್ಟು ಅಧ್ಯಯನ ಮಾಡಿ...!! Here is a list of the major awards for the upcoming Competitive Examination - UPSC IAS, KPSC's KAS, FDA SDA, Group-C recruitment and PDO, PSI, Police Constable, and Graduate Primary School Teachers' E...