Breaking

Friday, 1 October 2021

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು




ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!!

1. ಸಂವಿಧಾನ ಎಂದರೇನು?
> ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು

2. ಸಂವಿಧಾನ ಎಂಬ ಪದದ ಮೂಲ ಯಾವುದು?
> ಕಾನ್ಸ್ಟಿಟ್ಯೂಟ್

3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು?
> ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ

4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ಮೊದಲಿಗೆ ಯಾವ ರಾಷ್ಟ್ರದಲ್ಲಿ ಎಷ್ಟ್ರರಲ್ಲಿ ಜಾರಿಗೆ ಬಂದಿತು?
> 1815 ರಲ್ಲಿ ಇಂಗ್ಲೆಂಡಿನಲ್ಲಿ( ಯು.ಕೆ)

5. ಸಂವಿಧಾನವಿಲ್ಲದ ರಾಷ್ಟ್ರ ರಾಷ್ಟ್ರವೇ ಅಲ್ಲ ಅದೊಂದು ಅರಾಜಕತೆಯ ಪ್ರಭುತ್ವವೆಂದು ಹೇಳಿದ ಮಹಾಶಯ ಯಾರು..?
> ಜೆನಿಲಿಕ್

6. ಸಂವಿಧಾನದ ರಕ್ಷಕ ಯಾರು?
> ನ್ಯಾಯಾಂಗ

7. ಪ್ರಪಂಚದಲ್ಲಿಯೇ ಅತ್ಯಂತ ವಿಸ್ತಾರವಾದ ಬೃಹತ್ ಸಂವಿಧಾನ ಯಾವುದು?
> ಭಾರತ ಸಂವಿಧಾನ

8. ಭಾರತದ ಸಂವಿಧಾನದ ರಚನಾ ಸಭೆಯ ಮೊದಲ ಹಂಗಾಮಿ ಅಧ್ಯಕ್ಷರು ಯಾರು?
> ಡಾ. ಸಚ್ಚಿದಾನಂದ ಸಿನ್ಹ

9. ಭಾರತದ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರು ಯಾರು?
> ಡಾ. ಬಿ. ಆರ್. ಅಂಬೇಡ್ಕರ್

10. ಭಾರತದ ಸಂವಿಧಾನವನ್ನು ಯಾವಾಗ ಅಧಿಕೃತವಾಗಿ ಜಾರಿಗೆ ತರಲಾಯಿತು?
> 1950 ಜನವರಿ 26


11. ಭಾರತದ ಸಂವಿಧಾನವನ್ನು ರಚಿಸಲು ಯಾವ ರಾಷ್ಟ್ರದ ಪದ್ಧತಿಯನ್ನು ಅನುಸರಿಸಲಾಯಿತ?
> ಇಂಗ್ಲೆಂಡ್, ಅಮೇರಿಕಾ, ಕೆನಡಾ, ಐರ್ಲ್ಯಾಂಡ್

12. ಯಾವ ಕಾಯ್ದೆಯನ್ನು ಭಾರತ ಸಂವಿಧಾನದ ಅಡಿಗಲ್ಲು ಎಂದು ಕರೆಯಲಾಗಿದೆ?
> 1935 ರ ಭಾರತ ಸರ್ಕಾರದ ಕಾಯ್ದೆ

13. ಭಾರತದ ಸಂವಿಧಾನದಲ್ಲಿರುವ 3 ಬಗೆಯ ತುರ್ತು ಪರಿಸ್ಥಿತಿಗಳು ಯಾವುವು?
> ಎ. ರಾಷ್ಟ್ರೀಯ ತುರ್ತು ಪರಿಸ್ಥಿತಿ
ಬಿ. ರಾಜ್ಯ ತುರ್ತು ಪರಿಸ್ಥಿತಿ
ಸಿ. ಆರ್ಥಿಕ ತುರ್ತು ಪರಿಸ್ಥಿತಿ

14. ಸ್ವತಂತ್ರ್ತ ಭಾರತದಲ್ಲಿ ಸಂಸ್ಥಾನಗಳ ವಿಲೀನಿಕರಣ ಮಾಡಿದವರು ಯಾರು?
> ಸರ್ದಾರ್ ವಲ್ಲಭಾಯ್ ಪಟೇಲ್

15. ಜಮ್ಮು ಮತ್ತು ಕಾಶ್ಮೀರ ಭಾರತದ ಒಕ್ಕೂಟದಲ್ಲಿ ವಿಲೀನವಾದಾಗ ಆಳ್ವಿಕೆ ಮಾಡುತ್ತಿದ್ದ ಕಾಶ್ಮೀರದ ದೊರೆ ಯಾರು?
> ರಾಜ ಹರಿಸಿಂಗ್

16. ಭಾರತ ಸಂವಿಧಾನದಲ್ಲಿ ಯಾವ ಮಸೂದೆ ಅತ್ಯಂತ ವ್ಯಾಪಕ ತಿದ್ದುಪಡಿಯೆಂದು ಖ್ಯಾತಿಗಳಿಸಿದೆ?
> 42 ನೆ ತಿದ್ದುಪಡಿ

17. ಭಾರತದ ಸಂವಿಧಾನವು ತನ್ನ ಪ್ರಜೆಗಳಿಗೆ ಎಂತಹ ಪೌರತ್ವ ನೀಡಿದೆ?
> ಏಕಪೌರತ್ವ

18. ಸಂವಿಧಾನ ರಚನಾ ಸಭೆ ರಾಷ್ಟ್ರಧ್ವಜದ ವಿನ್ಯಾಸವನ್ನು ಯಾವಾಗ ಒಪ್ಪಿಕೊಂಡರು?
>  1947 ಜುಲೈ 22

19. ರಾಷ್ಟ್ರಧ್ವಜದ ವಿನ್ಯಾಸವನ್ನು ಮಾಡಿದವರು ಯಾರು?
  >  ಪಿಂಗಾಲಿ ವೆಂಕಯ್ಯ

20. ಪಾರ್ಲಿಮೆಂಟ್‍ನ ಮೂಲ ಪದ ಯಾವುದು?
> ಫ್ರೆಂಚ್ ಭಾಷೆಯ ಪಾರ್ಲರ್ ಮತ್ತು ಲ್ಯಾಟಿನ್ ಭಾಷೆಯ ‘ ಪಾರ್ಲಿಮೆಂಟಮ್’



21. ಪ್ರಜಾಪ್ರಭುತ್ದ ಹೃದಯ ಅಥವಾ ರಕ್ಷಾಕವಚ ಯಾವುದು?
> ಸಂಸತ್

22. ಅಮರಿಕಾದ ಸಂಸತ್ತನ್ನು ಏನೆಂದು ಕರೆಯುತ್ತಾರೆ?
>  ಕಾಂಗ್ರೆಸ್

23. ಅಮೇರಿಕಾದ ಕಾಂಗ್ರೆಸ್‍ನ ಮೇಲ್ಮನೆ ಯಾವುದು?
> ಸೆನೆಟ್

24. ಇಂಗ್ಲೆಂಡ್‍ನ ಸಂಸತ್ತನ್ನು ಏನೆಂದು ಕರೆಯುತ್ತಾರೆ?
> ಪಾರ್ಲಿಮೆಂಟ್

25. ಜಪಾನಿನ ಸಂಸತ್ತನ್ನು ಏನೆಂದು ಕರೆಯುತ್ತಾರೆ?
> ಡಯಟ್

26. ಭಾರತದಲ್ಲಿ ಸೇನಾ ಪಡೆಗಳ ಮಹಾದಂಡನಾಯಕನಾರು?
>  ರಾಷ್ಟ್ರಪತಿಗಳು

27. ಭಾರತವು ಯಾವ ಮಾದರೀಯ ಕಾರ್ಯಾಂಗವನ್ನು ಹೊಂದಿದೆ?
>  ಸಂಸದೀಯ ಕಾರ್ಯಾಂಗ

28. ಭಾರತದಲ್ಲಿ ರಾಷ್ಟ್ರಪತಿಯಾದ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ ಯಾರು?
> ಎ. ಪಿ. ಜೆ. ಅಬ್ದುಲ್ ಕಲಾಮ್

29. ಭಾರತದಲ್ಲಿರುವ ರಾಷ್ಟ್ರಪತಿಯವರ ಅಧಿಕೃತ ನಿವಾಸ ಯಾವುದು?
> ರಾಷ್ಟ್ರಪತಿ ಭವನ

30. ರಾಷ್ಟ್ರಪತಿ ಭವನವನ್ನು ನಿರ್ಮಿಸಿದವರು ಯಾರು?
> ಬ್ರಿಟಿಷ್ ಅಧಿಕಾರಿ ಎಡ್ವಿನ್ ಲೂಬಿ ಎನ್ಸ್

31. ಅಮೇರಿಕಾದ ರಾಷ್ಟ್ರಾಧ್ಯಕ್ಷರ ನಿವಾಸವನ್ನು ಏನೆಂದು ಕರೆಯುತ್ತಾರೆ?
> ಶ್ವೇತ ಭವನ

32. ಸಂವಿಧಾನದ 352 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ?
> ರಾಷ್ಟ್ರೀಯ ತುರ್ತು ಪರಿಸ್ಥಿತಿ

33. ಸಂವಿಧಾನದ 356 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ?
> ರಾಜ್ಯ ತುರ್ತು ಪರಿಸ್ಥಿತಿ

34. ಸಂವಿಧಾನದ 360 ನೇ ವಿಧಿ ಯಾವುದಕ್ಕೆ ಸಂಬಂಧಿಸಿದೆ?
>  ಆರ್ಥಿಕ ತುರ್ತು ಪರಿಸ್ಥಿತಿ

35. ಯಾರನ್ನು ಭಾರತದ ದ್ವಿತೀಯ ಪ್ರಜೆ ಎಂದು ಕರೆಯಲಾಗುತ್ತದೆ?
> ಉಪರಾಷ್ಟ್ರಪತಿ

36. ಸ್ವತಂತ್ರ್ಯ ಭಾರತದ ಪ್ರಥಮ ಶಿಕ್ಷಣ ಮಂತ್ರಿ ಯಾರು?
> ಮೌಲಾನ್ ಅಬ್ದಿಲ್ ಕಲಾಂ ಆಜಾದ್

37. ಭಾರತದಲ್ಲಿ ಯಾವ ಪ್ರಧಾನಿ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದರು?
> ಇಂದಿರಾಗಾಂಧಿ

38. ರಾಮಜನ್ಮಭೂಮಿ ನ್ಯಾಸದ ನೂತನ ಅಧ್ಯಕ್ಷ ಯಾರು?
> ಗೋಪಾಲ್‍ದಾಸ್

39. ರಾಜ್ಯದ ಪ್ರಥಮ ಪ್ರಜೆ ಯಾರು?
>  ರಾಜ್ಯಪಾಲರು

40. ರಾಜ್ಯಪಾಲರ ಹುದ್ದೆಯನ್ನು ಸೃಷ್ಟಿಸಿದ ರಾಷ್ಟ್ರ ಯಾವುದು?
> ಇಂಗ್ಲೆಂಡ್

41. ರಾಜ್ಯಪಾಲರನ್ನು ಯಾರು ನೇಮಕ ಮಾಡುತ್ತಾರೆ?
>  ರಾಷ್ಟ್ರಪತಿಗಳು

42. ರಾಜ್ಯಪಾಲರಿಗೆ ಯಾರು ಪ್ರಮಾಣ ವಚನ ಬೋಧಿಸುತ್ತಾರೆ?
> ಹೈಕೋರ್ಟಿನ ಮುಖ್ಯ ನ್ಯಾಯಾಧೀಶರು

43. ಭಾರತದಲ್ಲಿ ಯಾವ ಪ್ರಧಾನಮಂತ್ರಿಯ ಅಧಿಕಾರಾವಧಿಯಲ್ಲಿ ಕಾರ್ಗಿಲ್ ಕದನ ಸಂಭವಿಸಿತು?
> ಎ. ಬಿ. ವಾಜಪೇಯಿ

44. ಭಾರತ ಕಂಡ ಅತಿ ವೃಧ್ಧ ವಯಸ್ಸಿನ ಪ್ರಧಾನಿ ಯಾರು?
>  ಮುರಾರ್ಜಿ ದೇಸಾಯಿ (80 ವರ್ಷ)

45. ಸ್ನೇಹ ಸಂಬಂಧಕ್ಕಾಗಿ ಚೀನಾಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಯಾರು?
>  ಜವಹರಲಾಲ್ ನೆಹರು

46. ಭಾರತದ ಪ್ರಪ್ರಥಮ ಮಹಿಳಾ ಮುಖ್ಯಮಂತ್ರಿ ಯಾರು?
>  ಸುಚೇತಾ ಕೃಪಲಾನಿ

47. ಯಾವ ಮುಖ್ಯಮಂತ್ರಿಯ ಕಾಲದಲ್ಲಿ ಕರ್ನಾಟಕದಲ್ಲಿ ವಿಧಾನಸೌಧವನ್ನು ಕಟ್ಟಲಾಯಿತು?
> ಕೆಂಗಲ್ ಹನುಮಂತಯ್ಯ

48. ಮೂಲಭೂತ ಹಕ್ಕುಗಳು ಅಥವಾ ಸಂವಿಧಾನದ ರಕ್ಷಕನಾರು?
> ಸರ್ವೋಚ್ಛ ನ್ಯಾಯಾಲಯ

49. ಸರ್ವೋಚ್ಚ ನ್ಯಾಯಾಲಯ ಯಾವಾಗ ಅಸ್ತಿತ್ವಕ್ಕೆ ಬಂದಿತು?
> 1950 ಜನವರಿ 26

50. ಭಾರತದಲ್ಲಿ ಸವೋಚ್ಛ ನ್ಯಾಯಾಲಯದ ನ್ಯಾಯಪೀಠ ಎಲ್ಲಿದೆ?
> ನವದೆಹಲಿ



51. ಸಂವಿಧಾನದ ಅ0ತಿಮ ವ್ಯಾಖ್ಯಾನಕಾರರು ಯಾರು?
> ಸುಪ್ರೀಂ ಕೋರ್ಟ್

52. ಭಾರತದ ಯಾವ 3 ರಾಜ್ಯಗಳಿಗೆ ಒಂದೇ ಹೈಕೋರ್ಟ್‍ಗಳಿವೆ?
> ಪಂಜಾಬ್, ಹರಿಯಾಣ, ಚಂಡೀಗಢ

53. ಸುಪ್ರೀಂಕೋರ್ಟ್‍ನ ಪ್ರಥಮ ನ್ಯಾಯಾಧೀಶರು ಯಾರಾಗಿದ್ದರು?
> ಹರಿಲಾಲ್- ಜೆ- ಕನಿಯಾ

54. ಸುಪ್ರೀಂಕೋರ್ಟ್‍ನ ನ್ಯಾಯಾಧೀಶರನ್ನು ಅಧಿಕಾರದಿಂದ ಪದಚ್ಯುತಗೊಳಿಸುವ ವಿಧಾನ ಯಾವುದು?
>  ಮಹಾಭಿಯೋಗ

55. ಭಾರತದ ಪ್ರಥಮ ಮಹಿಳಾ ರಾಜ್ಯಪಾಲರು ಯಾರು?
> ಸರೋಜಿನಿ ನಾಯ್ಡು

56. ಸ್ವತಂತ್ರ ಭಾರತದ ಪ್ರಥಮ ವಿದೇಶಾಂಗ ಮಂತ್ರಿ ಯಾರು?
> ಜವಹರಲಾಲ್ ನೆಹರು

57. ಯಾವ ಪ್ರಧಾನಮಂತ್ರಿಯ ನಾಯಕತ್ವದಲ್ಲಿ 1986 ರಲ್ಲಿ ಬೆಂಗಳೂರಿನಲ್ಲಿ 2 ನೇ ಸಾರ್ಕ್ ಸಮ್ಮೇಳನ ನಡೆಯಿತು?
> ರಾಜೀವ್‍ಗಾಂಧಿ

58. ಸ್ವತಂತ್ರ ಭಾರತದ ಪ್ರಥಮ ಹಣಕಾಸು ಸಚಿವರು ಯಾರು?
> ಆರ್. ಕೆ. ಷಣ್ಮುಗಂ ಚಟ್ಟಿ

59. ಅಮೇರಿಕಾ ಯಾವ ಮಾದರಿಯ ಕಾರ್ಯಾಂಗವನ್ನು ಹೊಂದಿದೆ?
> ಅಧ್ಯಕ್ಷೀಯ ಕಾರ್ಯಾಂಗ

60. ರಾಷ್ಟ್ರಪತಿ ತಮ್ಮ ರಾಜೀನಾಮೆ ಪತ್ರವನ್ನು ಯಾರಿಗೆ ನೀಡುತ್ತಾರೆ?
> ಉಪರಾಷ್ಟ್ರಪತಿ


61. ನೀತಿ ಆಯೋಗದ ಮೊದಲ ಉಪಾಧ್ಯಕ್ಷರು ಯಾರು?
> ಅರವಿಂದ್ ಪನಗರಿಯಾ

62. ರಾಜ್ಯಸಭೆಗೆ ಎಷ್ಟು ಸದಸ್ಯರನ್ನು ರಾಷ್ಟ್ರಪತಿಗಳು ನಾಮನಿರ್ದೇಶನ ಮಾಡುತ್ತಾರೆ?
> 12

63. ಮಂತ್ರಿಗಳ ವೇತನ ಮತ್ತು ಭತ್ಯೆಯನ್ನು ಯಾರು
ನಿರ್ಧರಿಸುತ್ತಾರೆ?
> ಸಂಸತ್ತು 

64. ಭಾರತದ ರಾಷ್ಟ್ರಪತಿಯ ದೋಷಾರೋಪಣೆಗೆ ಎಷ್ಟು ದಿನಗಳ ಪೂರ್ವ ಸೂಚನೆ ಬೇಕು?
>14ದಿನಗಳು

65. ಪಂಚಾಯತ್ ರಾಜ್‌ನ ಮೂರು ಹಂತದ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಯಿಂದ ಬದಲಾಯಿಸಬೇಕು ಎಂದು ಯಾವ ಸಮಿತಿಯು ಶಿಫಾರಸು ಮಾಡಿದೆ?
> ಅಶೋಕ್ ಮೆಹ್ತಾ ಸಮಿತಿ

66. ಯಾವ ವಿಧಿಯು ನಾಗಾಲ್ಯಾಂಡ್ ರಾಜ್ಯಕ್ಕೆ ವಿಶೇಷ ಸವಲತ್ತುಗಳನ್ನು ನೀಡುತ್ತದೆ ?
> 371 ಎ 

67. ಚುನಾವಣಾ ಮುಖ್ಯ ಆಯುಕ್ತಕರು ಅಧಿಕಾರಾವಧಿಯನ್ನು ಯಾರು ನಿರ್ಧರಿಸುತ್ತಾರೆ?
> ಭಾರತದ ರಾಷ್ಟ್ರಪತಿಗಳು

68. ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರ ಅಧಿಕಾರ ಅವಧಿ ಎಷ್ಟು ವರ್ಷ?
> 65

69. ಕನಿಷ್ಠ ವೇತನ ಕಾಯ್ದೆಯನ್ನು ಯಾವ ವರ್ಷದಲ್ಲಿ ಜಾರಿಗೆ ತರಲಾಯಿತು?
> 1948

70. ರಾಜ್ಯಸಭೆಯು ಹಣಕಾಸು ಮಸೂದೆಗೆ ತನ್ನ ಒಪ್ಪಿಗೆಯನ್ನು ಎಷ್ಟು ದಿನಗಳವರೆಗೆ ತಡೆಹಿಡಿಯಬಹುದು?
> 14 ದಿನಗಳು

No comments:

Post a Comment

Important Notes

Random Posts

Important Notes

Popular Posts

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...