Breaking

Sunday, 19 September 2021

Today Top-10 General Knowledge Question Answers with Explanation in Kannada for All Competitive Exams-05

Today Top-10 General Knowledge Question Answers with Explanation in  Kannada for All Competitive Exams-05

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

1. ಮಂದಾಕಿನಿ ನದಿಯು ಕೇದಾರದಲ್ಲಿ ಹರಿಯುತ್ತಿದ್ದು ಇದು ಯಾವ ನದಿಯ ಉಪನದಿಯಾಗಿದೆ?
ಉತ್ತರ: ಅಲಕಾನಂದ

2. ಸಂವಿಧಾನದ ಯಾವ ಕಲಂಮಿನ ಪ್ರಕಾರ ಅಸ್ಪಶ್ಯತೆಯನ್ನು ಸರ್ಕಾರವು ನಿಷೇಧಿಸಿದೆ?
ಉತ್ತರ: ಕಲಂ 17

3. ರಾಷ್ಟ್ರೀಯ ಹಡಗು ವಿನ್ಯಾಸ ಮತ್ತು ಸಂಶೋಧನಾ ಕೇಂದ್ರ ಇರುವುದು ಎಲ್ಲಿ?
ಉತ್ತರ: ವಿಶಾಖಪಟ್ಟಣ

4. ದಂತ ವೈದ್ಯರ ಬಳಕೆಯ ಕನ್ನಡಿ ಯಾವುದು?
ಉತ್ತರ: ನಿಮ್ನ ಕನ್ನಡಿ

5. ಸೂರ್ಯ ಕೇಂದ್ರ ಸಿದ್ಧಾಂತದ ಪ್ರತಿಪಾದಕ ಯಾರು?
ಉತ್ತರ: ಕೋಪರ್ನಿಕಸ್

6. ಸಿಂಪಡಕದ ನಳಿಕೆಯಲ್ಲಿ ದ್ರವವು ಮೇಲೆರಲು ಕಾರಣ ಏನು?
ಉತ್ತರ: ಮೇಲು ತುದಿಯಲ್ಲಿ ಕಡಿಮೆ ಒತ್ತಡ

7. ಕಾಯದ ವೇಗ ದ್ವಿಗುಣಗೊಳಿಸಿದರೆ ಅದರ ಚಲನಶಕ್ತಿಯು ಏನಾಗುತ್ತದೆ?
ಉತ್ತರ: ನಾಲ್ಕು ಪಟ್ಟು ಆಗುವುದು

8. ಯಾವ ಸಂಶ್ಲೇಷಿತ ಎಳೆಯು ಕೃತಕ ರೇಷ್ಮೆಯೆಂದು ಕರೆಯಲ್ಪಟ್ಟಿದೆ?
ಉತ್ತರ:ರೇಯಾನ್

9. ಚಹಾ ಬೆಳೆಗೆ ಅತ್ಯಂತ ಸೂಕ್ತವಾದ ಮಣ್ಣು ಯಾವುದು?
ಉತ್ತರ: ಜಂಬಟ್ಟಿಗೆ ಮಣ್ಣು

10. ಭಾರತದ ಯಾವ ಪ್ರದೇಶವು ಅತಿ ಹೆಚ್ಚು ಭೂಕಂಪನಗಳನ್ನು ದಾಖಲಿಸುತ್ತದೆ?
ಉತ್ತರ: ಕರಾವಳಿ ಮೈದಾನಗಳು

11. ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಹೊಸ ಒಂಬುಡ್ಸ್‌ಮನ್ ಕಮ್ ಎಥಿಕ್ಸ್ ಆಫೀಸರ್ ಆಗಿ ಯಾರು ನೇಮಕಗೊಂಡಿದ್ದಾರೆ?
ಉತ್ತರ‌: ಇಂದೂ ಮಲ್ಲೋತ್ರ

12. ಪ್ರಧಾನಿ ಮೋದಿಯವರ ಜನ್ಮ ದಿನದಂದು ಬಿಜೆಪಿ ಎಷ್ಟು ದಿನಗಳವರೆಗೆ ಸೇವಾ ಸಮರ್ಪಣಾ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಘೋಷಿಸಲಾಗಿದೆ?
ಉತ್ತರ: 20 ದಿನಗಳು

13. ಇತ್ತೀಚೆಗೆ ಕ್ಯಾಬಿನೆಟ್ ಯಾವ ಜಿಲ್ಲೆಯಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗೆ ಅನುಮೋದನೆ ನೀಡಿದೆ?
ಉತ್ತರ: ವಿಶಾಖಪಟ್ಟಣಂ

14. ಸೆಪ್ಟೆಂಬರ್ 2021, ರಲ್ಲಿ ಯುನೆಸ್ಕೋದ ಮ್ಯಾನ್ ಅಂಡ್ ಬಯೋಸ್ಪಿಯರ್ ಪ್ರೋಗ್ರಾಂನಿಂದ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಪಿಯರ್ ರಿಸರ್ವ್‌ಗೆ ಎಷ್ಟು ಹೊಸ ತಾಣಗಳನ್ನು ಸೇರಿಸಲಾಗಿದೆ?
ಉತ್ತರ: 20

15. ಯಾವ ನಗರವು ಸುರಕ್ಷಿತ ನಗರಗಳ ಸೂಚ್ಯಂಕ 2021ರಲ್ಲಿ ಅಗ್ರಸ್ಥಾನದಲ್ಲಿದೆ?
ಉತ್ತರ: ಕೋಪನ್ ಹ್ಯಾಗನ್

16. ರಕ್ತಹೀನತೆ ಮುಕ್ತ ಭಾರತ ಸೂಚ್ಯಂಕ 2020-21ರಲ್ಲಿ ಯಾವ ರಾಜ್ಯವು ಅಗ್ರಸ್ಥಾನದಲ್ಲಿದೆ?
ಉತ್ತರ: ಮಧ್ಯಪ್ರದೇಶ

17. ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆಯನ್ನು ಯಾವಾಗ ಆರಂಭಿಸಲಾಗುವುದು?
ಉತ್ತರ: 2022ರಲ್ಲಿ

18. ಪೆನ್ ಪಿಂಟರ್ ಪ್ರಶಸ್ತಿ, 2021 ಅನ್ನು ಯಾರಿಗೆ ನೀಡಲಾಗಿದೆ?
ಉತ್ತರ: ಸಿಟ್ಸಿ ಡಂಗರೆಂಬಾ (ಜಿಂಬಾಬ್ಬೆ)

19. ಇತ್ತೀಚೆಗೆ ಫೇಸ್‌ಬುಕ್‌ನಿಂದ ಭಾರತದಲ್ಲಿ ದೂರು ಅಧಿಕಾರಿಯಾಗಿ ಯಾರು ನೇಮಕಗೊಂಡಿದ್ದಾರೆ?
ಸ್ಫೂರ್ತಿ ಪ್ರಿಯಾ

21. ಇತ್ತಿಚೆಗೆ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಶಕ್ತಿಕಾರನ್ ಪ್ರಶಸ್ತಿ 2021, ಅನ್ನು ಎಷ್ಟು ಪಂಚಾಯತ್‌ಗಳಿಗೆ ನೀಡಲಾಗಿದೆ?
ಉತ್ತರ: 224 ಪಂಚಾಯತ್

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...