Breaking

Friday, 26 November 2021

Nobel Prize Complete Details and 2021 Nobel Prize Winners List for All Competitive Exams

Nobel Prize Complete Details and 2021 Nobel Prize Winners List
ನೊಬೆಲ್ ಪಾರಿತೋಷಕ ಸಂಪೂರ್ಣ ವಿವರಣೆ ಹಾಗೂ 2021 ನೇ ಸಾಲಿನ ನೊಬೆಲ್ ಪಾರಿತೋಷಕ ವಿಜೇತರ ಪಟ್ಟಿ

Nobel Prize Complete Details and 2021 Nobel Prize Winners List for All Competitive Exams



ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿ ಐಎಎಸ್, ಕೆಪಿಎಸ್ಸಿಯ ಕೆಎಎಸ್, ಎಫ್ಡಿಎ ಎಸ್ಡಿಎ, ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಹಾಗೂ ಪಿಡಿಒ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್ ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಪಟ್ಟ 2021 ರ ಸಾಲಿನ ಪ್ರಮುಖ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ.

2021 ನೇ ಸಾಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ವಿಜೇತರ ಪಟ್ಟಿ


2021 ನೇ ಸಾಲಿನಲ್ಲಿನ ಪ್ರಮುಖ ಪ್ರಶಸ್ತಿಗಳು ಹಾಗೂ ಅವುಗಳ ವಿಜೇತರ ಪಟ್ಟಿಯು ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ವಿಶೇಷವಾಗಿ  FDA/SAD/PSI//PDO/PC  ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳ ನೇಮಕಾತಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಪ್ರಶಸ್ತಿಗಳ ಕುರಿತು ಪ್ರಶ್ನೆಗಳು ಇದ್ದೇ ಇರುತ್ತವೆ ಆದ್ದರಿಂದ ಇದನ್ನು ಗಮನದಲ್ಲಿಟ್ಟು ಅಧ್ಯಯನ ಮಾಡಿ...!!

Here is a list of the major awards for the upcoming Competitive Examination - UPSC IAS, KPSC's KAS, FDA SDA, Group-C recruitment and PDO, PSI, Police Constable, and Graduate Primary School Teachers' Examination of 2021.

List of major awards and winners for 2021


The list of major awards and their winners in the year 2021 will be very useful for all upcoming competitive exams. There are compulsory awards questions in all the competitive exam recruitment, especially FDA / SAD / PSI // PDO / PC, so keep this in mind ... !!

ನೊಬೆಲ್ ಪ್ರಶಸ್ತಿ :

  • ಸ್ಥಾಪನೆ : 1900 ಜೂನ್ 29
  • ಕೇಂದ್ರ ಕಚೇರಿ:- ಸ್ವೀಡನ್ ನ ಸ್ಟಾಕ್ ಹೋಂ
  • ಪ್ರಶಸ್ತಿ ನೀಡುವ ದೇಶ :- ಸ್ವೀಡನ್
  • ಮೊದಲ ಬಾರಿಗೆ ಪ್ರಶಸ್ತಿ ನೀಡಿದ ವರ್ಷ:- 1901 ಡಿಸೆಂಬರ್ 10 
  • (ಪ್ರತಿವರ್ಷ ಡಿಸೆಂಬರ್ 10 ನ್ನು ನೊಬೆಲ್ ದಿನ ಎಂದು ಆಚರಿಸುವರು)
  • ಸ್ವೀಡನ್ ದೇಶದ ಪ್ರಖ್ಯಾತ ವಿಜ್ಞಾನಿ ಅಲ್ಫ್ರೆಡ್ ನೋಬೆಲ್ ಇವರ ಸ್ಮರಣಾರ್ಥವಾಗಿ ಈ ಪ್ರಶಸ್ತಿಯನ್ನು ಮೊದಲು 05 ವಿಭಾಗಗಳಲ್ಲಿ ನೀಡುತ್ತಿದ್ದರು ತದನಂತರ 1969 ರಿಂದ ಅರ್ಥಶಾಸ್ತ್ರ ವಿಭಾಗಕ್ಕೆ ನೀಡುತ್ತಾ ಬಂದಿದ್ದಾರೆ.

ನೊಬೆಲ್ ಪ್ರಶಸ್ತಿಯನ್ನು ಒಟ್ಟು 06 ವಿಭಾಗಗಳಿಗೆ ನೀಡುತ್ತಾರೆ.

1) ರಸಾಯನಶಾಸ್ತ್ರ
4) ಶಾಂತಿ
2) ಭೌತಶಾಸ್ತ್ರ
5) ಸಾಹಿತ್ಯ
3) ವೈದ್ಯಕೀಯ
6) ಅರ್ಥಶಾಸ್ತ್ರ

> ನೋಬೆಲ್ ಪ್ರಶಸ್ತಿಯನ್ನು ಪಡೆದ ಮೊದಲಿಗರು:- ವಿಲಿಯಂ ರಾಂಟ್ಜನ್(1901-ಭೌತಶಾಸ್ತ್ರ ವಿಭಾಗದಲ್ಲಿ,ಎಕ್ಸ್-ರೇ ಸಂಶೋಧಿಸಿದಕ್ಕಾಗಿ)

> ನೋಬೆಲ್ ಪ್ರಶಸ್ತಿ ಪಡೆದ ಮೊದಲ ಮಹಿಳೆ:- ಮೇಡಂ ಕ್ಯೂರಿ (1903-ಭೌತಶಾಸ್ತ್ರ ವಿಭಾಗಕ್ಕೆ)

> ನೋಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ:- ರವೀಂದ್ರನಾಥ ಟ್ಯಾಗೋರ್ (1913-ಸಾಹಿತ್ಯ ವಿಭಾಗಕ್ಕೆ ಗೀತಾಂಜಲಿ ಕೃತಿಗೆ)

> ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ:- ಸಿ. ವಿ ರಾಮನ್ (1930).

> ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ:- ಮದರ್ ತೆರೇಸಾ (1979-ಶಾಂತಿ ವಿಭಾಗ)

> ನೋಬೆಲ್ ಪ್ರಶಸ್ತಿ ಪಡೆದ ಅತ್ಯಂತ ಹಿರಿಯ ವ್ಯಕ್ತಿ:- ಅರ್ಥರ್ ಅನ್ (2018 ರಲ್ಲಿ ಭೌತಶಾಸ್ತ್ರ ವಿಭಾಗ, ಅಮೆರಿಕ ದೇಶದವರು)

> ನೊಬೆಲ್ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ವ್ಯಕ್ತಿ:- ಮಲಾಲಾ ಯೂಸುಫ್ ಜಾಯ್ (2014 ಶಾಂತಿ ವಿಭಾಗ,17 ನೇ ವಯಸ್ಸಿಗೆ, ಪಾಕಿಸ್ತಾನ)

ನೆನಪಿರಲಿ:-


> ಶಾಂತಿ ವಿಭಾಗಕ್ಕೆ ನಾರ್ವೆ ದೇಶದವರು ಪ್ರಶಸ್ತಿಯನ್ನು ಪ್ರದಾನ ಮಾಡಿದರೆ, ಇನ್ನುಳಿದ 5 ವಿಭಾಗಕ್ಕೆ ಸ್ವೀಡನ್ ದೇಶದವರು ಪ್ರಶಸ್ತಿಯನ್ನು ಪ್ರದಾನ ಮಾಡುವರು.


ನೊಬೆಲ್ ಪ್ರಶಸ್ತಿ ಪಡೆದ ಭಾರತೀಯರು

1. ರವೀಂದ್ರನಾಥ ಟ್ಯಾಗೋರ್ -1913-ಸಾಹಿತ್ಯ ವಿಭಾಗ-ಗೀತಾಂಜಲಿ ಕೃತಿಗೆ
2. ಸಿ.ವಿ. ರಾಮನ್ -1930-ಭೌತಶಾಸ್ತ್ರ ವಿಭಾಗ-ಬೆಳಕಿನ ಚದುರುವಿಕೆ
3. ಹರಗೋವಿಂದ ಕುರಾನ್ -1968-ವೈದ್ಯಕೀಯ ವಿಭಾಗ-ವಂಶವಾಹಿನಿಗಳ ಬಗ್ಗೆ ಸಂಶೋಧನೆ
4. ಮದರ್ ತೆರೇಸಾ -1979-ಶಾಂತಿ ವಿಭಾಗ-ಚಾರಿಟಿ ಆಫ್ ಮಿಷನರಿ
5. ಸುಬ್ರಹ್ಮಣ್ಯಂ ಚಂದ್ರಶೇಖರ್ -1983-ಭೌತಶಾಸ್ತ್ರ ವಿಭಾಗ-ಶ್ವೇತ ಕುಬ್ದದ ಬಗ್ಗೆ ಸಂಶೋಧನೆ
6. ಅಮರ್ತ್ಯ ಸೇನ್ -1998-ಅರ್ಥಶಾಸ್ತ್ರ ವಿಭಾಗ-ಕಲ್ಯಾಣ ಶಾಸ್ತ್ರ
7. ವಿ. ಎಸ್. ನೈಪಾಲ್ -2001-ಸಾಹಿತ್ಯ ವಿಭಾಗಕ್ಕೆ- ಹಾಫ್ ಎ ಲೈಫ್ ಕೃತಿಗೆ
8. ವೆಂಕಟರಮಣ ರಾಮಕೃಷ್ಣ -2009-ರಸಾಯನ ಶಾಸ್ತ್ರ ವಿಭಾಗ-ರೈಬೋಸೋಮ್ ಗಳ ರಚನೆ
9. ಕೈಲಾಶ್ ಸತ್ಯಾರ್ಥಿ -2014-ಶಾಂತಿ ವಿಭಾಗ-ಮಕ್ಕಳ ಶಿಕ್ಷಣ ಹಕ್ಕಿನ ಹೋರಾಟಕ್ಕಾಗಿ
10.ಅಭಿಜಿತ್ ಬ್ಯಾನರ್ಜಿ -2019-ಅರ್ಥಶಾಸ್ತ್ರ ವಿಭಾಗ-ಬಡತನ ನಿವಾರಣೆ ಬಗ್ಗೆ ಸಂಶೋಧನೆ 

-: 2021 ನೇ ಸಾಲಿನ ನೊಬೆಲ್ ಪ್ರಶಸ್ತಿ ಪುರಸ್ಕೃತರು :-


ಭೌತಶಾಸ್ತ್ರ ವಿಭಾಗ:-

ಕ್ಷೇತ್ರ:-ಜಾಗತಿಕ ತಾಪಮಾನ ಅಳೆಯಬಲ್ಲ ಸಂಶೋಧನೆ
1. ಶಿಯುಕುರೊ ಮನಾಬೆ(ಜಪಾನ್)
2. ಜಾರ್ಜಿಯೋ ಪ್ಯಾರಿಸಿ (ಇಟಲಿ)
3. ಕ್ಲವ್ಸ್ ಹ್ಯಾಸೆಲ್ಮನ್ (ಜರ್ಮನಿ)

ಅರ್ಥಶಾಸ್ತ್ರ ವಿಭಾಗ:-

1. ಡೆಬಿಟ್ ಕಾರ್ಡ್ (ಅಮೆರಿಕ)
2. ಗೈಡೋ ಡಬ್ಲ್ಯೂ ಇಂಬೆನ್ಸ್  (ಅಮೆರಿಕ)
3. ಜೋಶುವಾ ಡಿ ಅಂಗ್ರೀಸ್ಟ್ (ಅಮೆರಿಕ)

ರಸಾಯನಶಾಸ್ತ್ರ ವಿಭಾಗ:-

ಕ್ಷೇತ್ರ-ಅಸಿಮೆಟ್ರಿಕ್ ಆರ್ಗನೋ ಕ್ಯಾಟಲಿಸಿಸ್ ಅಭಿವೃದ್ಧಿ
1. ಡೇವಿಡ್ ಮ್ಯಾಕ್ಮಿಲನ್ (ಸ್ಕಾಟ್ಲೆಂಡ್)
2. ಬೆಂಜಮಿನ ಲಿಸ್ಟ್ (ಜರ್ಮನಿ)

ವೈದ್ಯಕೀಯ ವಿಭಾಗ:-

• ಚರ್ಮದಲ್ಲಿನ ಸ್ಪರ್ಶ ಮತ್ತು ಗ್ರಹಿಕೆಯ ವ್ಯವಸ್ಥೆಯ ಕುರಿತು ಸಂಶೋಧನೆ
1. ಆರ್ಡೆಮ್ ಪಟಪುಟಿಯನ್ (ಅಮೆರಿಕ)
2. ಡೇವಿಡ್ ಜೂಲಿಯಸ್ (ಅಮೆರಿಕ)

ಶಾಂತಿ ವಿಭಾಗ:-

ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಧೈರ್ಯದಿಂದ ಹೋರಾಟ ನಡೆಸಿ ರಕ್ಷಿಸಿದ್ದಕ್ಕಾಗಿ
1. ಡಿಮಿಟ್ರಿ ಮುರಾಟೋವ್ (ರಷ್ಯಾ)
2. ಮರಿಯ ರೆಸ್ಸಾ (ಫಿಲಿಫೈನ್ಸ್)

ಸಾಹಿತ್ಯ ವಿಭಾಗ:-

ರಾಜಿ ಇಲ್ಲದ ನಿಲುವುಗಳನ್ನು ಸಾರುವ ಕೃತಿ
1. ಅಬ್ದುಲ್ ರಜಾಕ್ ಗುರ್ನಾ (ತಾಂಜೇನಿಯ)

No comments:

Post a Comment

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Top-10 Kannada Literature MCQs For All Competitive Exams-01

   Top-10 Kannada Literature MCQs For All Competitive Exams-01 ಕನ್ನಡ ಸಾಹಿತ್ಯ ಚರಿತ್ರೆ (SDA, FDA,PSI,KAS) 💥💥💥💥 1. ಕನ್ನಡ ಸಾಹಿತ್ಯದ ಆರಂಭವನ್ನು ಎಲ್ಲಿಂದ ಗುರುತಿಸುತ್ತಾರೆ 1, ತಾಳೆ ಗರಿಗಳಿಂದ  2. ಜನಪದ ಸಾಹಿತ್ಯ 3. ಅಕ್ಷರ ಸಾಹಿತ್ಯ 4. ಹಲ್ಮಿಡಿ ಶಾಸನ Show Answer ಸರಿಯಾದ ಉತ್ತರ : 4. ಹಲ್ಮಿಡಿ ಶಾಸನ 2. ಸಾಹಿತ್ಯ ಚರಿತ್ರೆಯ ಅಧ್ಯಯನವು ಇವರಿಂದ ಆರಂಭವಾಯಿತು 1. ರಾಜಮಹಾರಾಜರಿಂದ  2. ಕವಿಗಳಿಂದ 3. ಶಾಸನಗಳಿಂದ 4. ಕ್ರೈಸ್ತ ಮಿಷನರಿಗಳಿಂದ Show Answer ಸರಿಯಾದ ಉತ್ತರ: 4. ಕ್ರೈಸ್ತ ಮಿಷನರಿಗಳಿಂದ   3. An Essay on Kanarese Literature ಇವರ ಲೇಖನ 1. ಆರ್. ನರಸಿಂಹಚಾರ್  2. ಕಿಟಲ್ 3. ಶ್ರೀ 4. ತ. ಸು. ಶಾಮರಾಯ Show Answer ಸರಿಯಾದ ಉತ್ತರ : 2. ಕಿಟಲ್ 4. 'ಕವಿ ಚರಿತೆ' ಸಂಪುಟ 1, 2 ಮತ್ತು 3 ನಿರ್ಮಿಸಿದವರು. 1. ಆರ್. ನರಸಿಂಹಚಾರ್  2. ಇ.ಪಿ. ರೈಸ್ 3. ಮೈಸೂರು ಸುಬ್ಬಯ್ಯ 4, ರಂ. ಶ್ರೀ. ಮುಗಳಿ Show Answer ಸರಿಯಾದ ಉತ್ತರ : 1. ಆರ್. ನರಸಿಂಹಚಾರ್   5. 'ಸಾಮಾನ್ಯನಿಗೆ ಸಾಹಿತ್ಯ ಚರಿತ್ರೆ'ಯ 10 ಸಂಪುಟಗಳನ್ನು ನಿರ್ಮಿಸಿದವರು.... 1. ಬೆಂಗಳೂರು ವಿ.ವಿ  2. ಮಂಗಳೂರು ವಿ. ವಿ 3. ಮೈಸೂರು ವಿ. ವಿ 4. ಧಾರವಾಡ ವಿ.ವಿ Show Answer ...

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...