Breaking

Monday, 6 December 2021

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 8. ಗಾಂಧೀಯುಗ ಮತ್ತು ರಾಷ್ಟ್ರೀಯ ಹೋರಾಟ SSLC Social Science Chapterwise MCQs in Kannada for All Competitive Exams: Chapter 8. The Gandhian Age and the National Struggle MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 8. ಗಾಂಧೀಯುಗ ಮತ್ತು ರಾಷ್ಟ್ರೀಯ ಹೋರಾಟ SSLC Social Science Chapterwise MCQs in Kannada for All Competitive Exams: Chapter 8. The Gandhian Age and the National Struggle MCQs

ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ 8. ಗಾಂಧೀಯುಗ ಮತ್ತು ರಾಷ್ಟ್ರೀಯ ಹೋರಾಟ SSLC Social Science Chapterwise MCQs in Kannada for All Competitive Exams: Chapter 8. The Gandhian Age and the National Struggle MCQs



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಅಧ್ಯಾಯವಾರು ಬಹು ಆಯ್ಕೆಯ ಪ್ರಶ್ನೋತ್ತರಗಳು" ಸೇರಿದಂತೆ ಇನ್ನಿತರೆ ಎಲ್ಲ ವಿಷಯಗಳ ಪ್ರಶ್ನೋತ್ತರಗಳನ್ನು ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Karnataka SSLC Chapterwise General Knowledge Multiple Choice Question Answers in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!

ಇವುಗಳನ್ನೂ ಓದಿ

ಅಧ್ಯಾಯ 6. ಭಾರತದ ಪ್ರಥಮ ಸ್ವಾತಂತ್ರ ಸಂಗ್ರಾಮ


1. ಮೊದಲನೇ ದುಂಡುಮೇಜಿನ ಪರಿಷತ್ ಸಮಾವೇಶ ನಡೆದ ವರ್ಷ
a) 1930
b) 1931
c) 1932
d) 1940

ಸರಿಯಾದ ಉತ್ತರ : a) 1930 

2. ಸ್ವರಾಜ್ ಪಕ್ಷ ಸ್ಕಾಪಿಸಿದ ವರ್ಷ
a) 1922
b) 1923 
c) 1929
d) 1906

ಸರಿಯಾದ ಉತ್ತರ : b) 1923 

3. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹರಿಪುರ ಅಧಿವೇಶನದ ಅಧ್ಯಕ್ಷರಾಗಿದ್ದವರು
a) ಸರ್ದಾರ್ ವಲ್ಲಭ ಬಾಯಿ ಪಟೇಲ್
b) ಡಾ. ಬಿ.ಆರ್. ಅಂಬೇಡ್ಕರ್
c) ಲಾಲ ಲಜಪತ ರಾಯ್
d) ಸುಭಾಷ್ ಚಂದ್ರ ಬೋಸ್ 

ಸರಿಯಾದ ಉತ್ತರ : d) ಸುಭಾಷ್ ಚಂದ್ರ ಬೋಸ್ 

4. ಭಾರತದ ಉಕ್ಕಿನ ಮನುಷ್ಯ ಎಂದು ಖ್ಯಾತರಾಗಿದ್ದವರು.
a) ಭಗತ್ ಸಿಂಗ್
b) ಚಂದ್ರಶೇಖರ್ ಅಜಾದ್
c) ಅಬುಲ್ ಕಲಾಂ ಅಜಾದ್
d) ಸರ್ದಾರ್ ವಲ್ಲಭ ಭಾಯಿ ಪಟೇಲ್  

ಸರಿಯಾದ ಉತ್ತರ : d) ಸರ್ದಾರ್ ವಲ್ಲಭ ಭಾಯಿ ಪಟೇಲ್ 

5. ಜಲಿಯನ್ ವಾಲಾಭಾಗ್ ಹತ್ಯಾಕಾಂಡವು ಈ ಕಾಯ್ದೆಗೆ ವಿರುದ್ಧ ನಡೆದ ಹೋರಾಟದ ಪರಿಣಾಮ
a) 1909 ಭಾರತೀಯ ಪರಿಷತ್ ಕಾಯ್ಕೆ
b) 1919ರ ರೌಲತ್ ಕಾಯ್ಕೆ
c) 1919ರ ಭಾರತೀಯ ಪರಿಷತ್ ಕಾಯ್ಕ
d) 1935ರ ಭಾರತ ಸರ್ಕಾರದ ಕಾಯ್ದೆ

ಸರಿಯಾದ ಉತ್ತರ : b) 1919ರ ರೌಲತ್ ಕಾಯ್ಕೆ 

6. ಅಲಿ ಸಹೋದರರು ನಡೆಸಿದ ಚಳುವಳಿ
a) ಖಿಲಾಫತ್ ಚಳುವಳಿ
b) ಅಸಹಕಾರ ಚಳುವಳಿ
c) ಕಾನೂನು ಭಂಗ ಚಳುವಳಿ
d) ಕ್ವಿಟ್ ಇಂಡಿಯಾ

ಸರಿಯಾದ ಉತ್ತರ : a) ಖಿಲಾಫತ್ ಚಳುವಳಿ 

7. ಮುಸ್ಲಿಮರಿಗಾಗಿ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಇವರು ಮಂಡಿಸಿದರು
a) ಮಹಮ್ಮದ್ ಅಲಿ ಜಿನ್ನಾ
b) ಮೌಲಾನ ಅಬ್ದುಲ್ ಕಲಾಂ
c) ಸಖಾನ್ ಅಬ್ದುಲ್ ಗಫಾರ್ ಖಾನ್
d) ಅಲಿ ಸಹೋದರರು

ಸರಿಯಾದ ಉತ್ತರ : a) ಮಹಮ್ಮದ್ ಅಲಿ ಜಿನ್ನಾ 

8. 1929ರಲ್ಲಿ ಲಾಹೋರ್‌ನಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದವರು
a) ಜವಾಹರ್ ಲಾಲ್ ನೆಹರು
b) ಮೋತಿಲಾಲ್ ನೆಹರು
c) ಲಾಲ ಲಜಪತ್ ರಾಯ್
d) ಬಾಲಗಂಗಾಧರ ತಿಲಕ್

ಸರಿಯಾದ ಉತ್ತರ : a) ಜವಾಹರ್ ಲಾಲ್ ನೆಹರು 

  

9. ಮಹದ್ & ಕಾಲರಾಂ ದೇವಾಲಯ ಚಳುವಳಿಯನ್ನು ರೂಪಿಸಿದವರು
a) ಮಹಾತ್ಮ ಗಾಂಧೀಜಿ
b) ಡಾ. ಬಿ.ಆರ್ ಅಂಬೇಡ್ಕರ್
c) ಸುಭಾಷ್ ಚಂದ್ರ ಬೋಸ್
d) ಜವಾಹರ್ ಲಾಲ್ ನೆಹರು

ಸರಿಯಾದ ಉತ್ತರ : b) ಡಾ. ಬಿ.ಆರ್ ಅಂಬೇಡ್ಕರ್   

10. ಭಾರತೀಯ ರಾಷ್ಟ್ರೀಯ ಸೇನೆಯ ಝಾನ್ಸಿ ರೆಜಿಮೆಂಟಿನ ನೇತೃತ್ವವನ್ನು ವಹಿಸಿದರು
a) ವಿಜಯಲಕ್ಷ್ಮಿ ಪಂಡಿತ್
b) ಅನಿಬೆಸೆಂಟ್
c) ಕಮಲಾ ನೆಹರು
d) ಲಕ್ಷ್ಮಿ ಸೆಹಗಲ್ 

ಸರಿಯಾದ ಉತ್ತರ : d) ಲಕ್ಷ್ಮಿ ಸೆಹಗಲ್ 

11. ಉಪ್ಪಿನ ಸತ್ಯಾಗ್ರಹವನ್ನು ಗಾಂಧೀಜಿ ಇಲ್ಲಿ ನಡೆಸಿದರು
a) ಸಬರಮತಿ
b) ಅಂಕೋಲ
c) ದಂಡಿ
d) ಮಂಗಳೂರು 

ಸರಿಯಾದ ಉತ್ತರ : c) ದಂಡಿ 

12. ಗಾಂಧೀಜಿಯವರ ರಾಜಕೀಯ ಗುರುಗಳು.
a) ಸ್ವಾಮಿ ವಿವೇಕಾನಂದ
b) ದಯಾನಂದ ಸರಸ್ಕೃತಿ
c) ಗೋಪಾಲಕೃಷ್ಣ ಗೋಖಲೆ
d) ಲಾಲಾ ಲಜಪತ್ ರಾಯ್

ಸರಿಯಾದ ಉತ್ತರ : c) ಗೋಪಾಲಕೃಷ್ಣ ಗೋಖಲೆ 

13. ಸ್ವರಾಜ್ ಪಕ್ಷವನ್ನು ಸ್ಕಾಪಿಸಿದವರು
a) ಸಿ.ಆರ್ ದಾಸ್ ಮತ್ತು ಮೋತಿಲಾಲ್ ನೆಹರು
b) ಮಹಾತ್ಮ ಗಾಂಧೀಜಿ 
c) ಜವಾಹರಲಾಲ್ ನೆಹರು
d) ಏ. ಒ. ಹ್ಯೂಮ್

ಸರಿಯಾದ ಉತ್ತರ : a) ಸಿ.ಆರ್ ದಾಸ್ ಮತ್ತು ಮೋತಿಲಾಲ್ ನೆಹರು 

14. ಕ್ವಿಟ್ ಇಂಡಿಯಾ ಚಳುವಳಿಯು ನಡೆದ ವರ್ಷ
a) 1920
b) 1932
c) 1942
d) 1945

ಸರಿಯಾದ ಉತ್ತರ : c) 1942 

15. ಉಪ್ಪಿನ ಸತ್ಯಾಗ್ರಹ ಇದರ ಭಾಗವಾಗಿತ್ತು
a) ಅಸಹಕಾರ ಚಳುವಳಿ
b) ಖಿಲಾಫತ್ ಚಳುವಳಿ
c) ಕಾನೂನು ಭಂಗ ಚಳುವಳಿ 
d) ಕ್ವಿಟ್ ಇಂಡಿಯಾ ಚಳುವಳಿ

ಸರಿಯಾದ ಉತ್ತರ : c) ಕಾನೂನು ಭಂಗ ಚಳುವಳಿ 

16. ಇದು ಕ್ವಿಟ್ ಇಂಡಿಯಾ ಚಳವಳಿಯ ಮೂಲ ಆಶಯವಾಗಿತ್ತು
a) ಬ್ರಿಟಿಷರೇ ಭಾರತ ಬಿಟ್ಟು ತೊಲಗಿ
b) ಡೊಮಿನಿಯನ್ ಸ್ಟೇಟಸ್ ನೀಡಿರಿ
c) ಭಾರತೀಯರನ್ನು ಪ್ರಧಾನಿಯನ್ನಾಗಿ ಮಾಡಿರಿ
d) ಭಾರತೀಯರಿಗೆ ನ್ಯಾಯ ಒದಗಿಸಿ

ಸರಿಯಾದ ಉತ್ತರ : a) ಬ್ರಿಟಿಷರೇ ಭಾರತ ಬಿಟ್ಟು ತೊಲಗಿ 

17. ಮಹಾತ್ಮ ಗಾಂಧೀಜಿಯವರು ದೇಶ ಬಾಂಧವರಿಗೆ ಮಾಡು ಇಲ್ಲವೇ ಮಡಿ ಎಂದು ಕರೆ ನೀಡಿದ ಸತ್ಯಾಗ್ರಹ
a) ಅಸಹಕಾರ ಚಳುವಳಿ
b) ಖಿಲಾಫತ್ ಚಳುವಳಿ
c) ಕಾನೂನು ಭಂಗ ಚಳುವಳಿ
d) ಕ್ವಿಟ್ ಇಂಡಿಯಾ ಚಳುವಳಿ 

ಸರಿಯಾದ ಉತ್ತರ : d) ಕ್ವಿಟ್ ಇಂಡಿಯಾ ಚಳುವಳಿ 

18. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ನಾಯಕರೆಲ್ಲರೂ ಬಂಧನವಾದಾಗ ದಿಕ್ಕೆಟ್ಟ ಹೋರಾಟಕ್ಕೆ ದಿಕ್ಕು ತೋರಿದವರು ಇವರು
a) ಜಯಪ್ರಕಾಶ್ ನಾರಾಯಣ್
b) ಆಚಾರ್ಯ ಕೃಪಲಾನಿ
c) ಸರ್ದಾರ್ ವಲ್ಲಬಾಯಿ ಪಟೇಲ್
d) ರಾಜೇಂದ್ರ ಪ್ರಸಾದ್ 

ಸರಿಯಾದ ಉತ್ತರ : a) ಜಯಪ್ರಕಾಶ್ ನಾರಾಯಣ್  

19. 'ನನಗೆ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ ನೀಡಲು ಪ್ರಮಾಣಿಸುತ್ತವೆ' ಎಂದವರು
a) ಸುಭಾಷ್ ಚಂದ್ರ ಬೋಸ್
b) ಜವಹರ್ ಲಾಲ್ ನೆಹರು
c) ಜಯಪ್ರಕಾಶ್ ನಾರಾಯಣ್
d) ಭಗತ್ ಸಿಂಗ್

ಸರಿಯಾದ ಉತ್ತರ : a) ಸುಭಾಷ್ ಚಂದ್ರ ಬೋಸ್  

20. ಚರಕ ಮತ್ತು ಹರಿಜನ ಚಳುವಳಿಗಳು ಅಷ್ಟೇನು ಪರಿಣಾಮಕಾರಿಯಲ್ಲ ಎಂದವರು.
a) ಡಾ. ಬಿ.ಆರ್. ಅಂಬೇಡ್ಕರ್
b) ಸುಭಾಷ್ ಚಂದ್ರ ಬೋಸ್
c) ಜವಹರ್ ಲಾಲ್ ನೆಹರು
d) ಸರ್ದಾರ್ ವಲ್ಲಬಾಯಿ ಪಟೇಲ್

ಸರಿಯಾದ ಉತ್ತರ : c) ಜವಹರ್ ಲಾಲ್ ನೆಹರು  


ಇವುಗಳನ್ನೂ ಓದಿ

No comments:

Post a Comment

Important Notes

Random Posts

Important Notes

Popular Posts

06th April 2025 Daily Current Affairs Quiz in Kannada for All Competitive Exams

          06th April 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-06th April 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

ಕನ್ನಡ ಕವಿಗಳ ಪರಿಚಯ: ಎಂ ಗೋಪಾಲಕೃಷ್ಣ ಅಡಿಗ

ಕನ್ನಡ ಕವಿಗಳ ಪರಿಚಯ: ಎಂ ಗೋಪಾಲಕೃಷ್ಣ ಅಡಿಗ ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕವಿಗಳ ಪರಿಚಯ ಇಲ್ಲಿದೆ. ಕನ್ನಡ ಕವಿಗಳ ಪರಿಚಯ ದ ಮಾಹಿತಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಮಾಹಿತಿಯನ್ನು ಒದಗಿಸುತ್ತದೆ. ಕನ್ನಡ ಸಾಹಿತ್ಯ ಲೋಕದ ಮಹಾನ್ ಸಾಹಿತಿಗಳ ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ಕೆಪಿಎಸ್‍ಸಿ ನೋಟ್ಸ್ ವೆಬ್‍ಸೈಟ್ "ಸಂಪೂರ್ಣ ಕನ್ನಡ ಸಾಹಿತಿಗಳ ಪರಿಚಯ" ವನ್ನು ಮಾಡಲಿದೆ. ಈ ಲೇಖನದಲ್ಲಿ ನಾವು ಕನ್ನಡದ ಹೆಸರಾಂತ ಕವಿ ಸಾಹಿತಿ ಎಂ ಗೋಪಾಲಕೃಷ್ಣ ಅಡಿಗ ರವರ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ✡️ ಜನನ : 1918. 🔯 ಸ್ಥಳ : ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಮೊಗೇರಿ ✡️ ವೃತ್ತಿ :  ಉದ್ಯೋಗಕವಿ , ಬರಹಗಾರ , ಪ್ರಾಧ್ಯಾಪಕ ✡️ ನಿಧನ  : 1992 (ವಯಸ್ಸು 73–74) ಎಂ ಗೋಪಾಲಕೃಷ್ಣ ಅಡಿಗ: ಸಾಹಿತಿಕ ಜೀವನ 📍 ಆತ್ಮಕಥೆ : ನೆನಪಿನ ಗಣಿಯಿಂದ. 📍 ಕವನಸಂಕಲನಗಳು:  ಭಾವತರಂಗ (ಅವರ ಮೊದಲ ಕವನ ಸಂಕಲನ)  ಕಟ್ಟುವೆವು ನಾವು, ನಡೆದು ಬಂದ ದಾರಿ,  ಚಂಡೆಮದ್ದಳೆ, ಭೂಮಿಗೀತ,ಇದನ್ನು ಬಯಸಿರಲಿಲ್ಲ.  📍 ವೈಚಾರಿಕ ಲೇಖನ ಕೃತಿಗಳು : ಮಣ್ಣಿನ ವಾಸನೆ, ಕನ್ನಡದ ಅಭಿಮಾನ, ವಿಚಾರ ಪಥ ನಮ್ಮ ಶಿಕ್ಷಣದ ಕ್ಷೇತ್ರ.  📍 ಕಾದಂಬರಿಗಳು : ಆಕಾಶದೀಪ, ಅನಾಥ. 📍 ಅನುವಾದಕೃತಿಗಳು :  ಹುಲ್ಲಿನ ದಳಗಳು,  ಸುವರ್ಣ ಪುತ್ಥಳಿ, ಭೂಗರ್ಭಯಾತ್ರೆ, ರೈತರ ಹುಡುಗಿ, ಇತಿಹಾಸ ಚಕ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Top-100 Question Answers General Knowledge Quiz in Kannada For All Competitive Exams-04

  Top-100 Question Answers General Knowledge Quiz in Kannada For All Competitive Exams-04 🌺 Top-100 Question Answers General Knowledge Quiz in Kannada For All Competitive Exams 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಸಾಮಾನ್ಯ ಜ್ಞಾನದ  ಪ್ರಶ್ನೋತ್ತರಗಳ ಕ್ವಿಜ್   www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams

 Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams  Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams Educational psychology involves  the study of how people learn, including teaching methods, instructional processes, and individual differences in learning . The field of educational psychology incorporates a number of other disciplines, including developmental psychology, behavioral psychology, and cognitive psychology. Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed an...

SSLC Social Science Bharatakke Europeannara Agamana Quiz in Kannada For All Competitive Exams

  SSLC Social Science Bharatakke Europeannara Agamana Quiz in Kannada For All Competitive Exams 🌺 Edutube Kannada SSLC Social Science 2024 Chapterwise Quiz 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ  ಹತ್ತನೇ ತರಗತಿಯ ಸಮಾಜ ವಿಜ್ಞಾನ quiz    www.quiz.edutubekannada.com  ನಲ್ಲಿ ನಡೆಸಲಾಗುತ್ತದೆ‌. ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: Edutube Kannada 🔥🔥🙏🔥🔥🙏🔥🔥

29th March 2025 Daily Current Affairs Quiz in Kannada for All Competitive Exams

          29th March 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-29th March 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...