Breaking

Monday, 3 January 2022

03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ 03 January Birth Anniversary of Shri B. M.Shreekanthayya

03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ

03 ಜನೆವರಿ : ಬಿ. ಎಂ. ಶ್ರೀಕಂಠಯ್ಯನವರ ಜನ್ಮದಿನಾಚರಣೆ 03 January Birth Anniversary of Shri B. M.Shreekanthayya



ಬಿ. ಎಂ. ಶ್ರೀಕಂಠಯ್ಯನವರ ಜನನ:


> ಬಿ ಎಂ ಶ್ರೀ ಅವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಎಂಬ ಹಳ್ಳಿಯಲ್ಲಿ 1884 ರ ಜನವರಿ 3 ರಲ್ಲಿ ಜನಿಸಿದರು.


ಬಿ. ಎಂ. ಶ್ರೀಕಂಠಯ್ಯನವರು ಪ್ರಸಿದ್ಧಿಯಾಗಿದ್ದು:

> ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ 20ನೇ ಶತಮಾನದ ಆದಿ ಭಾಗದಲ್ಲಿ ಕನ್ನಡಬಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ಕವಿ ಮತ್ತು ಸಾಹಿತಿ.

> ಸುಮಾರು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ-ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡವನ್ನು ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿ ಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ. ಎಂ. ಶ್ರೀಕಂಠಯ್ಯನವರು.

> ಧಾರವಾಡದಲ್ಲಿ 1911 ರಲ್ಲಿ ಶ್ರೀ ಯವರು ಕನ್ನಡ ಮಾತು ತಲೆಯೆತ್ತುವ ಬಗ್ಗೆ ಎಂಬ ಯುಗ ಪ್ರವರ್ತಕ ಕನ್ನಡ ಭಾಷಣವನ್ನು ಮಾಡಿದರು.

> ಜನವಾಣಿ ಬೇರು ಕವಿವಾಣಿ ಹೂವು ಎಂದು ಗರತಿಯ ಹಾಡುಗಳು ಕೃತಿಯ ಮುನ್ನುಡಿಯಲ್ಲಿ ಪ್ರಸಿದ್ಧಿ ಹೇಳಿಕೆ ಇದೆ.


ಬಿ. ಎಂ. ಶ್ರೀಕಂಠಯ್ಯನವರ ವೃತ್ತಿ ಜೀವನ :


> ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 25 ವರ್ಷ ಸೇವೆ ಸಲ್ಲಿಸಿ 1930ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜ್ ಗೆ ವರ್ಗವಾದರು.ಅನಂತರ ಅವರು 1942ರ ವರೆಗೆ ಈ ಕಾಲೇಜಿನ ಏಳಿಗೆಗಾಗಿ ದುಡಿದು 1944ರಲ್ಲಿ 'ಧಾರವಾಡದ ಕೆ.ಇ.ಬೋರ್ಡ್'ನ ಮುಖ್ಯಸ್ಥರಾಗಿ ನೇಮಕಗೊಂಡು ಅವರ 'ಆರ್ಟ್ಸ್ ಕಾಲೇಜ್' ಗೆ 'ಪ್ರಾಂಶುಪಾಲಕ'ರಾಗಿ ಕೊನೆಯವರೆಗೆ ಅಲ್ಲಿಯೇ ಕೆಲಸ ಮಾಡಿದರು.

> 'ಬಿ.ಎಂ.ಶ್ರೀಕಂಠಯ್ಯನವರು' ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವಿಶ್ರಾಂತವಾಗಿ ದುಡಿದರು.

ಹಾಗೂ ಅವರ ಪ್ರೀತಿಯ ವಿದ್ಯಾರ್ಥಿಗಳಾದ 'ಮಾಸ್ತಿ', 'ಕುವೆಂಪು', 'ಎಸ್.ವಿ.ರಂಗಣ್ಣ', 'ತೀ.ನಂ.ಶ್ರೀಕಂಠಯ್ಯ', 'ಜಿ.ಪಿ.ರಾಜರತ್ನಂ', 'ಡಿ.ಎಲ್. 'ನರಸಿಂಹಚಾರ್' ಮುಂತಾದವರಿಗೆ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಲು ಪ್ರೋತ್ಸಾಹಿದರು. ಅವರು ಕನ್ನಡದಲ್ಲಿ ಕೆಲವು ಉತ್ತಮ ನಾಟಕಗಳನ್ನು ಬರೆದರು.

> ಗದಾಯುದ್ಧ,

> ಅಶ್ವತ್ಥಾಮನ್

> ಪಾರಸಿಕರು

> ಪ್ರೊ. ಬಿ.ಎಂ.ಶ್ರೀ.ರವರು', 'ಹೊಂಗನಸು', 'ಇಂಗ್ಲಿಷ್ ಗೀತೆಗಳು' ಎಂಬ ಕವನ ಸಂಕಲನಗಳನ್ನು ರಚಿಸಿದ್ದಾರೆ. ಅವರು ನ್ಯೂಮನ್ ಕವಿ ಬರೆದ 'Lead Kindly Light' ಎಂಬ ಕವಿತೆಯನ್ನು ಕನ್ನಡದಲ್ಲಿ ಅನುವಾದ ಮಾಡಿದ `ಕರುಣಾಳು ಬಾ ಬೆಳಕೆ' ಎಂಬ ಕವನ ತುಂಬಾ ಜನಪ್ರಿಯವಾಯಿತು.


ಶ್ರೀ ಬಿ ಎಂ ಶ್ರೀಕಂಠಯ್ಯ ನವರಿಗೆ ಸಂದ ಪ್ರಶಸ್ತಿಗಳು


> 'ಬಿ.ಎಂ.ಶ್ರೀ'ಯವರಿಗೆ 1938ರಲ್ಲಿ ಅವರ ಅವಿಸ್ಮರಣೀಯ ಕೆಲಸಕ್ಕಾಗಿ ಮೈಸೂರಿನ ಮಹಾರಾಜರು 'ರಾಜ ಸೇವಾಸಕ್ತ' ಎಂಬ ಬಿರುದನ್ನು ನೀಡಿ ಗೌರವಿಸಿದರು.

> 1928ರಲ್ಲಿ 'ಗುಲಬರ್ಗಾ'ದಲ್ಲಿ ನಡೆದ '14ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಅದರ ಏಳಿಗೆಗಾಗಿ ಶ್ರಮಿಸಿದರು. ಹೀಗೆ ತಮ್ಮ ಜೀವಿತ ಕಾಲವನ್ನು

ಕನ್ನಡ ಸಾಹಿತ್ಯಕ್ಕಾಗಿ ಮೀಸಲಿಟ್ಟ ಬಿ. ಎಂ. ಶ್ರೀ ಅವರನ್ನು ಕನ್ನಡದ ಕಣ್ಮ' ಎಂದು ಕರೆಯಲಾಗುತ್ತದೆ.


ಬಿ. ಎಂ. ಶ್ರೀಕಂಠಯ್ಯ ರವರ ನಿಧನ

> ಜನವರಿ 5, 1946ರಲ್ಲಿ 'ಪ್ರೊ.ಬಿ.ಎಂ.ಶ್ರೀ' ರವರು, 'ಧಾರವಾಡದಲ್ಲಿ ನಿಧನರಾದರು.


No comments:

Post a Comment

Important Notes

Random Posts

Important Notes

Popular Posts

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Top-100 General Knowledge (GK) Question Answers in Kannada for All Competitive Exams-01

Top-100 General Knowledge (GK) Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's E...

03rd January 2025 Daily Current Affairs Quiz in Kannada for All Competitive Exams

          03rd January 2025 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-03rd January 2025 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2025 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2025, Best Mock Test Series for Success in PSI PC 2025,   September October 2025 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs