Breaking

Monday, 3 January 2022

03 ಜನೆವರಿ : ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ January 03: Birth Anniversary of Savitribai Phule

 03 ಜನೆವರಿ : ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ

03 ಜನೆವರಿ : ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ January 03: Birth Anniversary of Savitribai Phule



ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ


ಸಾವಿತ್ರಿಬಾಯಿ ಫುಲೆ ಅವರ ಜನನ:

> ಸಾವಿತ್ರಿಬಾಯಿ ಫುಲೆ ಅವರು ಜನವರಿ 3, 1831 ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ನೈಗಾಂವ್ ಗ್ರಾಮದಲ್ಲಿ ಜನಿಸಿದರು.


ಸಾವಿತ್ರಿಬಾಯಿ ಫುಲೆ ಪ್ರಸಿದ್ಧಿ:

> ಸಾವಿತ್ರಿಬಾಯಿ ಫುಲೆ ಅವರು ಭಾರತೀಯ ಸಾಮಾಜಿಕ ಸುಧಾರಕಿ, ಶಿಕ್ಷಣ ತಜ್ಞ ಮತ್ತು ಮಹಾರಾಷ್ಟ್ರದ ಕವಯತ್ರಿಯಾಗಿ ತಮ್ಮದೇ ಆದ ಪ್ರಸಿದ್ಧಿಪಡೆದಿದ್ದಾರೆ.

> ಸಾವಿತ್ರಿಬಾಯಿ ಫುಲೆ ಅವರು ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಪರಿಗಣಿಸಲ್ಪಟ್ಟಿದ್ದಾರೆ.

> ಇವರ ಪತಿ ಜ್ಯೋತಿರಾವ್ ಫುಲೆ ಅವರೊಂದಿಗೆ ಭಾರತದಲ್ಲಿ ಮಹಿಳೆಯರ ಹಕ್ಕುಗಳನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

> ಜ್ಯೋತಿರಾವ್ ಫುಲೆಯವರೊಂದಿಗೆ  1848 ರಲ್ಲಿ ಭೀಡೆ ವಾಡಾದಲ್ಲಿ ಪುಣೆಯಲ್ಲಿ ಮೊದಲ ಭಾರತೀಯ ಬಾಲಕಿಯರ ಶಾಲೆಯನ್ನು ಸ್ಥಾಪಿಸಿದರು.

> ಮಹಾರಾಷ್ಟ್ರದ ಸಾಮಾಜಿಕ ಸುಧಾರಣಾ ಆಂದೋಲನದ ಪ್ರಮುಖ ವ್ಯಕ್ತಿಯೊಬ್ಬರಲ್ಲಿ ಇವರೂ ಕೂಡ ಪ್ರಮುಖರು.


ಸಾವಿತ್ರಿಬಾಯಿ ಫುಲೆ ಅವರ ವೃತ್ತಿ:

> 1848 ರಲ್ಲಿ ಪುಣೆಯಲ್ಲಿ ಭೀಡೆ ವಾಡಾದಲ್ಲಿ ಮೊದಲ ಭಾರತೀಯ ಬಾಲಕಿಯರ ಶಾಲೆಯನ್ನು ಸ್ಥಾಪಿಸಿದರು.

> 1850 ರ ದಶಕದಲ್ಲಿ, ಸಾವಿತ್ರಿಬಾಯಿ ಮತ್ತು ಜೋತಿರಾವ್ ಫುಲೆ ಎರಡು ಶೈಕ್ಷಣಿಕ ಟ್ರಸ್ಟ್ ಗಳನ್ನು ಸ್ಥಾಪಿಸಿದರು.


ಸಾವಿತ್ರಿಬಾಯಿ ಫುಲೆ ಅವರ ಸಾಹಿತ್ಯ ಕೃಷಿ :

ಕವನ ಮತ್ತು ಇತರ ಕೃತಿಗಳು:

> 1854 ರಲ್ಲಿ ಕಾವ್ಯಾ ಫುಲೆ

> 1892 ರಲ್ಲಿ ಬವನ್ ಕಾಶಿ ಸುಬೋಧ ರತ್ನಕರ್ ಎಂಬ ಕವಿತೆಯನ್ನು ಪ್ರಕಟಿಸಿದರು.


ಪರಂಪರೆ


> 2015 ರಲ್ಲಿ, ಪುಣೆ ವಿಶ್ವವಿದ್ಯಾಲಯವನ್ನು ಇವರ ಗೌರವಾರ್ಥವಾಗಿ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಯಿತು.

> ಮಾರ್ಚ್ 10, 1998 ರಂದು ಭಾರತೀಯ ಅಂಚೆ ಇಲಾಖೆ ಫುಲೆ ಅವರ ಗೌರವಾರ್ಥವಾಗಿ ಅಂಚೆ ಚೀಟಿ ಬಿಡುಗಡೆ ಮಾಡಿತು.


ಸಾವಿತ್ರಿಬಾಯಿ ಫುಲೆ ಅವರ ನಿಧನ :

ಸಾವಿತ್ರಿಬಾಯಿ ಫುಲೆ ಅವರು 10 ಮಾರ್ಚ್ 1897 ರಂದು ಪುಣೆಯಲ್ಲಿ ನಿಧನರಾದರು.

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

Today Top-10 General Knowledge Question Answers with Explanation in Kannada for All Competitive Exams-04

Today Top-10 General Knowledge Question Answers with Explanation in  Kannada for All Competitive Exams-04 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ವಿವರಣೆ ಸಹಿತ ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Poli...

18-09-2021 Current Affairs in Kannada for All Competitive Exams

18-09-2021 Current Affairs in Kannada for All Competitive Exams ವಿಶ್ವ ಓಜೋನ್ ದಿನ : ಸೆಪ್ಟಂಬರ್-16 ಮಳೆಗಾಲದಲ್ಲಿ ಕೊಡೆಯು ನಮ್ಮನ್ನು ಮಳೆಯಿಂದ ರಕ್ಷಿಸುವ ಹಾಗೆ, ಓಜೋನ್ ಪದರ ನಮ್ಮನ್ನು ಸೂರ್ಯನಿಂದ ಬರುವ ಅತಿ ನೇರಳೆ ಕಿರಣಗಳಿಂದ ರಕ್ಷಿಸುತ್ತದೆ. ಇಂತಹ ಮಹತ್ವದ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್-16ನ್ನು 'ವಿಶ್ವ ಓಜೋನ್ ದಿನ' ಎಂದು ಆಚರಿಸಲಾಗುತ್ತದೆ. 2021ರ ಧೈಯವಾಕ್ಯ : 'ಕೀಪಿಂಗ್ ಅಸ್, ಅವರ್ ಫುಡ್ ಆ್ಯಂಡ್ ವ್ಯಾಕ್ಸಿನ್ ಕೂಲ್' ಎಂಬ ಧೈಯದೊಂದಿಗೆ ಆಚರಿಸಲಾಗುತ್ತಿದೆ. ಇದರ ಅರ್ಥ ಶಾಖವರ್ಧಕ ಅನಿಲಗಳ ಹೊಮ್ಮುವಿಕೆಯನ್ನು ಕಡಿತ ಮಾಡಿ ನಮ್ಮ ಆಹಾರ, ಆರೋಗ್ಯ ಮತ್ತು ಲಸಿಕೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಅದರ ಸಂದೇಶ. ಭೂಮಿಯ ಮೇಲೆ 20 ಕಿ.ಮೀ. ಎತ್ತರದಲ್ಲಿ ಶುರುವಾಗಿ 50 ಕಿ.ಮೀ. ವರೆಗೂ ವ್ಯಾಪಿಸಿರುವ ಓಜೋನ್ ಪದರದ ಇರುವಿಕೆಯನ್ನು 1839ರಲ್ಲಿ ಕಂಡುಹಿಡಿಯಲಾಯಿತು. ಓಜೋನ್ ಎನ್ನುವುದು ನೀಲಿಬಣ್ಣದ ನೈಸರ್ಗಿಕ ಅನಿಲ. 1880ರಲ್ಲಿ ಓಜೋನ್ ಅತೀ ಹೆಚ್ಚು ನೇರಳಾತೀತ ಕಿರಣಗಳನ್ನು ಹೀರಿಕೊಳ್ಳುವ ಅನಿಲವೆಂದು ಸಂಶೋಧಿಸಲಾಗಿದೆ. ಓಜೋನ್ ಪದರ ಅಳತೆಯನ್ನು ಡಾಬ್ಬನ್ ಯುನಿಟ್‌ನಿಂದ ಅಳೆಯುತ್ತಾರೆ. ಈ ತರಹದ ವಿಶೇಷತೆ ಹೊಂದಿದ ಓಜೋನ್ ಪದರು ಮೊದಲ ಸಲ ಅಂಟಾರ್ಕ್ಟಿಕದ ಮೇಲೆ ವಾಯುಮಂಡಲ ಓಜೋನ್ ಪದರಕ್ಕೆ ತೂತಾಗಿದೆ ಎಂದು ತಿಳಿದ ವಿಜ್ಞಾನಿಗಳು ಅದಕ್ಕ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...