Breaking

Monday, 3 January 2022

03 January 2022 Today Top-10 General Knowledge Question Answers in Kannada for All Competitive Exams

03 January 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. Royal Demolition explosive (RDX) ಮತ್ತೊಂದು ಹೆಸರು
ಎ) ಸೈನೊಹೈಡ್ರನ್ 
ಬಿ) ಡೆಕ್ಸ್ಟ್ರಾನ್
ಸಿ) ಸೈಕ್ಲೋಹೆಕ್ಟೇನ್ 
ಡಿ) ಸೈಕ್ಲೋನೈಟ್ 

ಸರಿಯಾದ ಉತ್ತರ:  ಡಿ) ಸೈಕ್ಲೋನೈಟ್    



2. ಸ್ಪೀಕರ್‌ ಮತ್ತು ಡೆಪ್ಯುಟಿ ಸ್ಪೀಕರ್ ಇಬ್ಬರೂ ಲಭ್ಯವಿಲ್ಲದಿದ್ದಾಗ ಲೋಕಸಭೆಯ ಕಾರ್ಯಕಲಾಪಗಳನ್ನು ಮುನ್ನಡೆಸುವವರು
ಎ) ರಾಷ್ಟ್ರಪತಿಯಿಂದ ನೇಮಕಗೊಂಡ ಸದಸ್ಯ
ಬಿ) ಲೋಕಸಭಾ ಸದಸ್ಯರಿಂದ ಆಯ್ಕೆಗೊಂಡ ಸದಸ್ಯ
ಸಿ) ಮಂತ್ರಿಮಂಡಲದಿಂದ ಆಯ್ಕೆಗೊಂಡ ಸದಸ್ಯ
ಡಿ) ಲೋಕಸಭೆಯ ಹಿರಿಯ ಸದಸ್ಯ  

ಸರಿಯಾದ ಉತ್ತರ: ಡಿ) ಲೋಕಸಭೆಯ ಹಿರಿಯ ಸದಸ್ಯ    



3. ಭಾರತದ ಸುಪ್ರೀಂಕೋರ್ಟ್‌ಗೆ ಸಂಬಂಧಿಸಿದಂತೆ ಯಾವ ಹೇಳಿಕೆ ಸರಿಯಾಗಿಲ್ಲ?
ಎ) ಇದು ಭಾರತದ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಕನಾಗಿದೆ
ಬಿ) ಇದು ಸಂವಿಧಾನದ ರಕ್ಷಕನಾಗಿ ಕಾರ್ಯನಿರ್ವಹಿಸುತ್ತದೆ
ಸಿ) ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಯ ವಿವಾದಗಳನ್ನು ತನಿಖೆ ಮಾಡುವ ಅಂತಿಮ ಅಧಿಕಾರವನ್ನು ಹೊಂದಿದೆ
ಡಿ) ಇದು ರಾಜ್ಯನೀತಿ ನಿರ್ದೇಶಕ ತತ್ವಗಳ ರಕ್ಷಕನಾಗಿ ಕಾರ್ಯನಿರ್ವಹಿಸುತ್ತದೆ 

ಸರಿಯಾದ ಉತ್ತರ: ಡಿ) ಇದು ರಾಜ್ಯನೀತಿ ನಿರ್ದೇಶಕ ತತ್ವಗಳ ರಕ್ಷಕನಾಗಿ ಕಾರ್ಯನಿರ್ವಹಿಸುತ್ತದೆ 




4. ಸಂಸತ್ತಿನಲ್ಲಿ ಸರ್ಕಾರಿ ವಿಧೇಯಕ (Government Bill) ಎಂದರೆ
ಎ) ರೂಲಿಂಗ್ ಪಾರ್ಟಿಯ ಯಾವುದೇ ಸದಸ್ಯ ಮಂಡಿಸಿದ ವಿಧೇಯಕ
ಬಿ) ಸರ್ಕಾರ ಅನುಮೋದಿಸಿದ ವಿಧೇಯಕ
ಸಿ) ಕೇವಲ ಪ್ರಧಾನಮಂತ್ರಿ ಮಾತ್ರ ಮಂಡಿಸಬಹುದಾದ ವಿಧೇಯಕ
ಡಿ) ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮಂತ್ರಿ ಮಂಡಿಸಬಹುದಾದ ವಿಧೇಯಕ 

ಸರಿಯಾದ ಉತ್ತರ: ಡಿ) ಸಂಸತ್ತಿನ ಎರಡೂ ಸದನಗಳಲ್ಲಿ ಯಾವುದೇ ಮಂತ್ರಿ ಮಂಡಿಸಬಹುದಾದ ವಿಧೇಯಕ   




5. ಆರಂಭದಲ್ಲಿ ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣ ವಿಷಯವನ್ನು ಈ ಕೆಳಗಿನ ಯಾವ ತಿದ್ದುಪಡಿ ಮೂಲಕ ಸಮವರ್ತಿ ಪಟ್ಟಿಗೆ ಸೇರಿಸಲಾಯಿತು?
ಎ) 24ನೇ ತಿದ್ದುಪಡಿ 
ಬಿ) 42ನೇ ತಿದ್ದುಪಡಿ
ಸಿ) 40ನೇ ತಿದ್ದುಪಡಿ 
ಡಿ) 44ನೇ ತಿದ್ದುಪಡಿ

ಸರಿಯಾದ ಉತ್ತರ: ಬಿ) 42ನೇ ತಿದ್ದುಪಡಿ  



6. ಈ ಕೆಳಗಿನ ಯಾವುದು ಭಾರತ ಸರ್ಕಾರದ ಅಧಿಕೃತ ದಾಖಲೆಗಳಿಗೆ ಸಂಬಂಧಿಸಿದೆ?
ಎ) ಶ್ವೇತ ಪತ್ರ 
ಬಿ) ಹಸಿರು ಪತ್ರ
ಸಿ) ಹಳದಿ ಪತ್ರ 
ಡಿ) ಆಯವ್ಯಯ ಪತ್ರ

ಸರಿಯಾದ ಉತ್ತರ: ಎ) ಶ್ವೇತ ಪತ್ರ    



7. ಬಿಟ್ ಕಾಯಿನ್ ಅನ್ನು ಪ್ರತಿಪಾದಿಸಿದವರು ಇವರು
ಎ) ಟಿ ವಿಲಿಯಮ್ಸ್
ಬಿ) ಯೋಷಿನುರಿ ಒಸುಮಿ
ಸಿ) ಸತೋಷಿ ನಕೊಮೋಟೋ
ಡಿ) ತಕ್ಕಾಕಿ ಕಜಿತಾ

ಸರಿಯಾದ ಉತ್ತರ: ಸಿ) ಸತೋಷಿ ನಕೊಮೋಟೋ    



8. ಈ ಕೆಳಗಿನ ಬಯಲುಗಳಲ್ಲಿ ಯಾವುದು ಸುಣ್ಣದ ಕಲ್ಲಿನ ಭೂಸ್ವರೂಪದೊಂದಿಗೆ ಸಂಬಂಧ ಹೊಂದಿದೆ?
ಎ) ಪಾದಬೆಟ್ಟ ಮೈದಾನ
ಬಿ) ಬಜದಾ ಮೈದಾನ
ಸಿ) ಮೆಕ್ಕಲು ಮೈದಾನ
ಡಿ) ಕಾರ್ಸ್ಟ್ ಮೈದಾನ

ಸರಿಯಾದ ಉತ್ತರ: ಡಿ) ಕಾರ್ಸ್ಟ್ ಮೈದಾನ   

9. ಪ್ರತಿವರ್ಷ ಡಿಸೆಂಬರ್ 10 ರಂದು ನೊಬೆಲ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏಕೆ ನಡೆಸಲಾಗುತ್ತದೆ?
ಎ) ಆಲ್ಫ್ರೆಡ್ ನೊಬೆಲ್ ಈ ದಿನ ಡೈನಮೈಟ್ ಅನ್ನು ಕಂಡುಹಿಡಿದನು
ಬಿ) ಆಲ್ಫ್ರೆಡ್ ನೊಬೆಲ್ ಈ ದಿನ ಜನಿಸಿದರು
ಸಿ) ಆಲ್ಫ್ರೆಡ್ ನೊಬೆಲ್ ಈ ದಿನ ನಿಧನರಾದರು
ಡಿ) ಆಲ್ಫ್ರೆಡ್ ನೊಬೆಲ್ ಡೈನಾಮೈಟ್ ಆವಿಷ್ಕಾರಕ್ಕಾಗಿ ಅವರ ಪೇಟೆಂಟ್ ಪಡೆದರು

ಸರಿಯಾದ ಉತ್ತರ: ಸಿ) ಆಲ್ಫ್ರೆಡ್ ನೊಬೆಲ್ ಈ ದಿನ ನಿಧನರಾದರು 



10. ಈ ಕೆಳಗಿನ ಯಾವ ಹಣವನ್ನು ಭಾರತ ಸರ್ಕಾರವು ಅನಿರೀಕ್ಷಿತ ವೆಚ್ಚಗಳನ್ನು ಪೂರೈಸಲು ಬಳಸುತ್ತಿದೆ?
ಎ) ಕ್ರೋಢೀಕೃತ ನಿಧಿ
ಬಿ) ಭಾರತದ ಸಾರ್ವಜನಿಕ ಖಾತೆ
ಸಿ) ಸಾದಿಲ್ವಾರು ನಿಧಿ
ಡಿ) ಎರವಲು ಖಾತೆ

ಸರಿಯಾದ ಉತ್ತರ: ಸಿ) ಸಾದಿಲ್ವಾರು ನಿಧಿ 



 ಇವುಗಳನ್ನೂ ಓದಿ January 2022 

 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 






















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...