Breaking

Wednesday, 5 January 2022

05 January 2022 Today Top-10 General Knowledge Question Answers in Kannada for All Competitive Exams

05 January 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಕೆಳಗಿನ ಯಾವ ಗವರ್ನರ್ ಜನರಲ್ ಜಮೀನ್ದಾರಿ ಪದ್ಧತಿಯನ್ನು ಭಾರತದಲ್ಲಿ ಜಾರಿಗೆ ತಂದರು?
ಎ) ಲಾರ್ಡ್ ಡಾಲ್‌ಹೌಸಿ
ಬಿ) ಲಾರ್ಡ್ ಕ್ಯಾನಿಂಗ್
ಸಿ) ಲಾರ್ಡ್ ವಾರನ್ ಹೇಸ್ಟಿಂಗ್ಸ್
ಡಿ) ಲಾರ್ಡ್ ಕಾರ್ನ್‌ವಾಲೀಸ್  

ಸರಿಯಾದ ಉತ್ತರ:  ಡಿ) ಲಾರ್ಡ್ ಕಾರ್ನ್‌ವಾಲೀಸ್   



2. ಪರಮಾದೇಶ (ಮ್ಯಾಂಡಮಸ್) ರಿಟ್ ಅನ್ನು ಇವರ ವಿರುದ್ಧ ಹೊರಡಿಸಲು ಬರುತ್ತದೆ?
ಎ) ಭಾರತದ ರಾಷ್ಟ್ರಪತಿ
ಬಿ) ರಾಜ್ಯಪಾಲ
ಸಿ) ಖಾಸಗಿ ವ್ಯಕ್ತಿಗಳು
ಡಿ) ಮೇಲಿನ ಯಾವುದೂ ಅಲ್ಲ 

ಸರಿಯಾದ ಉತ್ತರ: ಡಿ) ಮೇಲಿನ ಯಾವುದೂ ಅಲ್ಲ   



3. ಈ ಕೆಳಗಿನವರಲ್ಲಿ ಭಾರತದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಮುಖ್ಯಸ್ಥರು ಯಾರಾಗಿರುತ್ತಾರೆ?
ಎ) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರು
ಬಿ) ಪ್ರಧಾನಮಂತ್ರಿ
ಸಿ) ರಾಷ್ಟ್ರಪತಿ
ಡಿ) ಕ್ಯಾಬಿನೆಟ್ ಕಾರ್ಯದರ್ಶಿ

ಸರಿಯಾದ ಉತ್ತರ: ಬಿ) ಪ್ರಧಾನಮಂತ್ರಿ 




4. ಯಾರನ್ನು ಭಾರತದಲ್ಲಿ “ಪಂಚಾಯತ್ ರಾಜ್ದ ವಾಸ್ತುಶಿಲ್ಪ” ಎಂದು ಪರಿಗಣಿಸಿದ್ದಾರೆ?
ಎ) ಆಚಾರ್ಯ ನರೇಂದ್ರದೇವ
ಬಿ) ಜಿ.ವಿ.ಕೆ. ರಾವ್
ಸಿ) ಎಲ್.ಎಂ. ಸಿಂಗ್ವಿ
ಡಿ) ಬಲವಂತರಾಯ್ ಮೆಹ್ತಾ 

ಸರಿಯಾದ ಉತ್ತರ: ಡಿ) ಬಲವಂತರಾಯ್ ಮೆಹ್ತಾ 




5. ಮೇಘಾಲಯದ ಚಿರಾಪುಂಜಿ ಮತ್ತು ಮೌಸಿನ್‌ರಾಮ್ ಇರುವುದು ಇಲ್ಲಿ
ಎ) ಗಾರೋ ಬೆಟ್ಟಗಳು
ಬಿ) ಖಾಸಿ ಬೆಟ್ಟಗಳು 
ಸಿ) ಜೈಂತಿಯಾ ಬೆಟ್ಟಗಳು
ಡಿ) ಯಾವುದೂ ಅಲ್ಲ

ಸರಿಯಾದ ಉತ್ತರ: ಬಿ) ಖಾಸಿ ಬೆಟ್ಟಗಳು   



6. ಮಾನವ ದೇಹಗಳನ್ನು ಮ್ಯಾಗ್ನೆಟಿಕ್ ಮಿಶಸೊನೆನ್ ಇಮೆಜಿಂಗ್ (MRI) ಯೊಂದಿಗೆ ಸ್ಕ್ಯಾನ್ ಮಾಡಬಹುದು ಏಕೆಂದರೆ ಅವುಗಳು ಇದನ್ನು ಒಳಗೊಂಡಿರುತ್ತದೆ.
ಎ) ಹೈಡೋಜನ್
ಬಿ) ಇಂಗಾಲ
ಸಿ) ಆಮ್ಲಜನಕ 
ಡಿ) ಕಬ್ಬಿಣ

ಸರಿಯಾದ ಉತ್ತರ: ಎ) ಹೈಡೋಜನ್      



7. ನಾವು ಸಮಭಾಜಕವೃತ್ತದಿಂದ ಉತ್ತರ ಧೃವಕ್ಕೆ ಹೋದಂತೆ 'g ನ ಬೆಲೆಯು ಗುರುತ್ವದಿಂದ ವೇಗವರ್ಧಕವು
ಎ) ಅದೇ ರೀತಿ ಉಳಿಯುತ್ತದೆ
ಬಿ) ಕಡಿಮೆಯಾಗುತ್ತದೆ
ಸಿ) ಹೆಚ್ಚಾಗುತ್ತದೆ
ಡಿ) ಯಾವುದೂ ಅಲ್ಲ

ಸರಿಯಾದ ಉತ್ತರ: ಸಿ) ಹೆಚ್ಚಾಗುತ್ತದೆ      



8. ಕೆಳಗಿನವುಗಳಲ್ಲಿ ಯಾವ ಕರೆನ್ಸಿಯು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ವಿಶೇಷ ಸೆಳೆತ ಹಕ್ಕಿನ ಬೆಲೆಯನ್ನು ನಿರ್ಧರಿಸುವ ಗುಂಪಿಗೆ ಸೇರದು?
ಎ) ಜಪಾನಿಯನ ಯೆನ್
ಬಿ) ಭಾರತದ ರೂಪಾಯಿ
ಸಿ) ಯುಎಸ್‌ನ ಡಾಲರ್
ಡಿ) ಯುಕೆಯ ಪೌಂಡ್ ಸ್ಪಲಿಂಗ್

ಸರಿಯಾದ ಉತ್ತರ: ಬಿ) ಭಾರತದ ರೂಪಾಯಿ  


9. ಈ ಕೆಳಗಿನವುಗಳಲ್ಲಿ ಯಾವುದು ಯುಎನ್ ಏಜೆನ್ಸಿ ಮತ್ತು ಅದರ ಪ್ರಧಾನ ಕಚೇರಿಯ ನಡುವಿನ ತಪ್ಪಾದ ಹೊಂದಾಣಿಕೆಯಾಗಿದೆ?
ಎ) FAO - ರೋಮ್
ಬಿ) ILO - ಜಿನೆವಾ
ಸಿ) IMF - ನ್ಯೂಯಾರ್ಕ್
ಡಿ) UNESCO - ಪ್ಯಾರಿಸ್

ಸರಿಯಾದ ಉತ್ತರ: ಸಿ) IMF - ನ್ಯೂಯಾರ್ಕ್  



10. ಕೋಲಾರ ಚಿನ್ನದ ಗಣಿಗೆ ನೀರು ಮತ್ತು ವಿದ್ಯುಚ್ಛಕ್ತಿಯ ಪೂರೈಕೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ ಇವು ಈ ಕೆಳಗಿನ ಯಾವ ದೊರೆಯ ಆಳ್ವಿಕೆಯ ಕಾಲದ ಸಾಧನಗಳಾಗಿದ್ದವು?
ಎ) ಮೂರನೇಯ ಕೃಷ್ಣರಾಜ ಒಡೆಯರ್
ಬಿ) ಹತ್ತನೆಯ ಚಾಮರಾಜ ಒಡೆಯರ್
ಸಿ) ನಾಲ್ಕನೆಯ ಕೃಷ್ಣರಾಜ ಒಡೆಯರ್
ಡಿ) ಜಯಚಾಮರಾಜ

ಸರಿಯಾದ ಉತ್ತರ: ಸಿ) ನಾಲ್ಕನೆಯ ಕೃಷ್ಣರಾಜ ಒಡೆಯರ್  



 ಇವುಗಳನ್ನೂ ಓದಿ January 2022 


 ಇವುಗಳನ್ನೂ ಓದಿ December 2021 











 ಇವುಗಳನ್ನೂ ಓದಿ 























 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...