Breaking

Saturday, 8 January 2022

07 January 2022 Today Top-10 General Knowledge Question Answers in Kannada for All Competitive Exams

07 January 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. "ಬಾಸುಮತಿ ಅಕ್ಕಿ"ಯ ರಪ್ತಿನಲ್ಲಿ ಭಾರತ ಪ್ರಪಂಚದಲ್ಲೇ ಎಷ್ಟನೇ ಸ್ಥಾನದಲ್ಲಿದೆ?
ಎ) 2ನೇ ಸ್ಥಾನ
ಬಿ) 1ನೇ ಸ್ಥಾನ
ಸಿ) 4ನೇ ಸ್ಥಾನ
ಡಿ) 3ನೇ ಸ್ಥಾನ

ಸರಿಯಾದ ಉತ್ತರ:  ಬಿ) 1ನೇ ಸ್ಥಾನ



2. ಭಾರತೀಯ ರಬ್ಬರ್‌ ಸಂಶೋಧನಾ ಸಂಸ್ಥೆ ಇರುವ ರಾಜ್ಯ
ಎ) ಕರ್ನಾಟಕ 
ಬಿ) ಒಡಿಶಾ
ಸಿ) ಮಹಾರಾಷ್ಟ್ರ
ಡಿ) ಕೇರಳ   

ಸರಿಯಾದ ಉತ್ತರ: ಡಿ) ಕೇರಳ  



3. 1990 ರಲ್ಲಿ ಮೊದಲ ಬಾರಿಗೆ ಮಾನವ ಅಭಿವೃದ್ಧಿ ಸೂಚ್ಯಂಕವನ್ನು ವಿಶ್ವಸಂಸ್ಥೆಯಲ್ಲಿ ಪರಿಚಯಿಸಿದವರು
ಎ) ಡೇವಿಡ್ ರಿಕಾರ್ಡೊ
ಬಿ) ಅಮರ್ತ್ಯಸೇನ್
ಸಿ) ಮಹಬೂಬ್ ಉಲ್‌ಹಕ್
ಡಿ) ರ್ಯಾಗ್ನರ್ ಫ್ರಿಶ್

ಸರಿಯಾದ ಉತ್ತರ: ಸಿ) ಮಹಬೂಬ್ ಉಲ್‌ಹಕ್   




4. ಈ ಕೆಳಗಿನ ಯಾವುದರ ಅಭಿವೃದ್ಧಿಗಾಗಿ ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ರಚಿಸಲಾಯಿತು?
ಎ) ಪಶು ಆಹಾರ
ಬಿ) ಹಸುಗಳ ದೇಶೀಯ ತಳಿ
ಸಿ) ಕುರಿ ಅಭಿವೃದ್ಧಿ
ಡಿ) ಕುಕ್ಕುಟ (ಕೋಳಿ)ದ ದೇಶೀಯ ತಳಿ

ಸರಿಯಾದ ಉತ್ತರ: ಬಿ) ಹಸುಗಳ ದೇಶೀಯ ತಳಿ  




5. ಹಕ್ಕು ಸ್ವಾಮ್ಯದ ಗೌರವಧನಕ್ಕಾಗಿ ಅಮೆರಿಕದ (USA)ದಲ್ಲಿನ ಸ್ಯಾಮ್ಸಂಗ್ ಕಂಪನಿ ಈ ಕೆಳಗಿನ ಯಾವ ಕಂಪನಿ ವಿರುದ್ಧ ದಾವೆ ಹೂಡಿತ್ತು?
ಎ) ನೋಕಿಯಾ 
ಬಿ) ಆಪಲ್
ಸಿ) ಎಲ್ ಜಿ
ಡಿ) ಮೈಕ್ರೋಸಾಫ್ಟ್ 

ಸರಿಯಾದ ಉತ್ತರ: ಡಿ) ಮೈಕ್ರೋಸಾಫ್ಟ್     



6. ಎರಡನೆಯ ಆಡಳಿತ ಸುಧಾರಣಾ ಆಯೋಗದ ಮುಖ್ಯಸ್ಥರು ಯಾರು?
ಎ) ಮಲ್ಲಿಕಾರ್ಜುನ ಖರ್ಗೆ
ಬಿ) ಚಿದಾನಂದ ಗೌಡ
ಸಿ) ವೀರಪ್ಪ ಮೊಯ್ಲಿ 
ಡಿ) ನಂಜುಂಡಪ್ಪ

ಸರಿಯಾದ ಉತ್ತರ: ಸಿ) ವೀರಪ್ಪ ಮೊಯ್ಲಿ 



7. ಕರ್ನಾಟಕದಲ್ಲಿನ ಬಡತನದ ರೇಖೆಗಿಂತ ಮೇಲ್ಪಟ್ಟ (APL) ಕುಟುಂಬಗಳವರಿಗೆ ಈ ಕೆಳಗಿನ ಯಾವ ಕಾರ್ಯಕ್ರಮವು ಆರೋಗ್ಯ ರಕ್ಷಣೆಯನ್ನು ನೀಡುತ್ತದೆ?
ಎ) ಯಶಸ್ವಿನಿ ಯೋಜನೆ
ಬಿ) ರಾಜೀವ್ ಆರೋಗ್ಯ ಭಾಗ್ಯ ಯೋಜನೆ
ಸಿ) ಗ್ರಾಮೀಣ ಆರೋಗ್ಯ ಮಿಷನ್
ಡಿ) ಸ್ವಸ್ಥ ಆರೋಗ್ಯ ಯೋಜನೆ 

ಸರಿಯಾದ ಉತ್ತರ: ಬಿ) ರಾಜೀವ್ ಆರೋಗ್ಯ ಭಾಗ್ಯ ಯೋಜನೆ       



8. ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಮಲವತ್ ಪೂರ್ಣ ಎಂಬ ಅತಿ ಕಿರಿಯ ಮಹಿಳೆಯು ಈ ಕೆಳಗಿನ ಯಾವ ರಾಜ್ಯದವರಾಗಿದ್ದಾರೆ?
ಎ) ಕರ್ನಾಟಕ 
ಬಿ) ಮಧ್ಯ ಪ್ರದೇಶ
ಸಿ) ಬಿಹಾರ
ಡಿ) ಆಂಧ್ರ ಪ್ರದೇಶ  

ಸರಿಯಾದ ಉತ್ತರ: ಡಿ) ಆಂಧ್ರ ಪ್ರದೇಶ 


9. ಈ ಕೆಳಗಿನ ಒಂದು ಸ್ಥಳದಲ್ಲಿ ಸೂರ್ಯ ದೇವಾಲಯವಿಲ್ಲ. ಅದನ್ನು ಗುರುತಿಸಿ
ಎ) ಕೊನಾರ್ಕ್‌ 
ಬಿ) ಮಾರ್ತಾಂಡ್
ಸಿ) ಮೊಢೆರಾ 
ಡಿ) ಸಿರ್‌ಪುರ್

ಸರಿಯಾದ ಉತ್ತರ: ಡಿ) ಸಿರ್‌ಪುರ್ 



10. 2011 ರ ಜನಗಣತಿಯ ಪ್ರಕಾರ ಕರ್ನಾಟಕದಲ್ಲಿ ಜನಸಂಖ್ಯೆಯ ಅತಿ ಹೆಚ್ಚಿನ ಸಾಂದ್ರತೆಯಿರುವ ಜಿಲ್ಲೆ ಯಾವುದು?
ಎ) ಹಾಸನ
ಬಿ) ಗುಲ್ಬರ್ಗಾ
ಸಿ) ಕೊಡಗು 
ಡಿ) ಬೆಂಗಳೂರು 

ಸರಿಯಾದ ಉತ್ತರ: ಡಿ) ಬೆಂಗಳೂರು    



 ಇವುಗಳನ್ನೂ ಓದಿ January 2022 


 ಇವುಗಳನ್ನೂ ಓದಿ December 2021 











 ಇವುಗಳನ್ನೂ ಓದಿ 






















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...