Breaking

Thursday, 6 January 2022

Top General Knowledge One-liner Question Answers in Kannada for All Competitive Exams-05

Top General Knowledge One-liner Question Answers in Kannada for All Competitive Exams-05

Top General Knowledge One-liner Question Answers in Kannada for All Competitive Exams-01



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆ ಯಾವುದು?

ಸರಿಯಾದ ಉತ್ತರ:  ಕಬಡ್ಡಿ



2. ಚಳಿಗಾಲದ ಒಲಂಪಿಕ್ಸ್ ಕ್ರೀಡೆಗಳು ಆರಂಭವಾದ ವರ್ಷ ಯಾವುದು?

ಸರಿಯಾದ ಉತ್ತರ: 1924   



3. ಭಾರತದಲ್ಲಿ ಪೋಲೀಯೋ ವಿರುದ್ಧ ಲಸಿಕೆ ಹಾಕುವ ಕಾರ್ಯಕ್ರಮವನ್ನು ಯಾವ ವರ್ಷದಲ್ಲಿ ತರಲಾಯಿತು?

ಸರಿಯಾದ ಉತ್ತರ: 1988




4. ಸಾಗರ್ ಮಾಲಾ ಯೋಜನೆ ಯಾವುದಕ್ಕೆ ಸಂಬಂಧಿಸಿದೆ?

ಸರಿಯಾದ ಉತ್ತರ: ಬಂದರುಗಳ ಆಧುನೀಕರಣ




5. ಅಂತಾರಾಷ್ಟ್ರೀಯ ಒಲಂಪಿಕ್ ಸಮಿತಿಯ ಕೇಂದ್ರ ಕಚೇರಿ ಯಾವ ದೇಶದಲ್ಲಿದೆ?

ಸರಿಯಾದ ಉತ್ತರ: ಸ್ವಿಟ್ಜರ್ಲೆಂಡ್‌‌



6. ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರಧಾನ ಮಾಡಲು ಆರಂಭಿಸಿದ ವರ್ಷ ಯಾವುದು?

ಸರಿಯಾದ ಉತ್ತರ: 1955



7. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಮಹಿಳೆ ಯಾರು?

ಸರಿಯಾದ ಉತ್ತರ: ಇಂದಿರಾಗಾಂಧಿ



8. ಬನಾರಸ್ ವಿಶ್ವವಿದ್ಯಾಲಯ ಸ್ಥಾಪಿಸಿದವರು ಯಾರು?

ಸರಿಯಾದ ಉತ್ತರ: ಮದನ ಮೋಹನ ಮಾಳವಿಯ


9. ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕುರಿತು ಅಧ್ಯಯನ ಮಾಡಲು ನೇಮಕವಾಗಿದ್ದ ಆಯೋಗ ಯಾವುದು?

ಸರಿಯಾದ ಉತ್ತರ: ಹಂಟರ್ ಆಯೋಗ



10. ಹಿಂದೂಸ್ತಾನಿ ಸಂಗೀತ ಪದ್ದತಿ ಜನಿಸಿದ್ದು ಯಾವ ರಾಜ್ಯದಲ್ಲಿ?

ಸರಿಯಾದ ಉತ್ತರ: ಕರ್ನಾಟಕ




 ಇವುಗಳನ್ನೂ ಓದಿ January 2022 

 ಇವುಗಳನ್ನೂ ಓದಿ December 2021 











 ಇವುಗಳನ್ನೂ ಓದಿ 






















 ಇವುಗಳನ್ನೂ ಓದಿ 
























No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...