Type Here to Get Search Results !

Top General Knowledge One-liner Question Answers in Kannada for All Competitive Exams-06

Top General Knowledge One-liner Question Answers in Kannada for All Competitive Exams-06

Top General Knowledge One-liner Question Answers in Kannada for All Competitive Exams-01



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್ ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. 25 ನೇ ರಾಷ್ಟ್ರೀಯ ಯುವ ಉತ್ಸವವನ್ನು ಆಯೋಜಿಸಲು ಪ್ರಧಾನಿ ಮೋದಿ ಅವರು ಯಾವ ನಗರವನ್ನು ಆಯ್ಕೆ ಮಾಡಿದ್ದಾರೆ?

ಸರಿಯಾದ ಉತ್ತರ:  ಪುದುಚೇರಿ



2. ಇತ್ತೀಚೆಗೆ ಯಾವ ರಾಜ್ಯವು ಪಿಂಚಣಿದಾರರಿಗಾಗಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸಿಸ್ಟಮ್ ಅನ್ನು ಪ್ರಾರಂಭಿಸಿದೆ?

ಸರಿಯಾದ ಉತ್ತರ: ಒಡಿಶಾ   



3. ಯಾರು ಫೋಟೋ ಜರ್ನಲಿಸಂ ವಿಭಾಗದಲ್ಲಿ ರಾಮನಾಥ್ ಗೋಯೆಂಕಾ ಪ್ರಶಸ್ತಿಯನ್ನು ಗೆದ್ದಿದ್ದಾರೆ?

ಸರಿಯಾದ ಉತ್ತರ: ಜಿಶಾನ್ ಎ ಲತೀಫ್




4. ಇತ್ತೀಚೆಗೆ ಆರ್‌ಬಿಐ ಯಾವ ಪಾವತಿ ಬ್ಯಾಂಕ್‌ಗೆ ಶೆಡ್ಯೂಲ್ಡ್ ಬ್ಯಾಂಕ್ ಸ್ಥಾನಮಾನವನ್ನು ನೀಡಿದೆ?

ಸರಿಯಾದ ಉತ್ತರ: ಏರ್ಟೆಲ್ ಪೇಮೆಂಟ್ ಬ್ಯಾಂಕ್




5. ಇತ್ತೀಚೆಗೆ ಬಹುರಾಷ್ಟ್ರೀಯ ನೌಕಾ ವ್ಯಾಯಾಮ 'ಮಿಲನ್'ನಲ್ಲಿ ಭಾಗವಹಿಸಲು ಭಾರತ ಎಷ್ಟು ದೇಶಗಳನ್ನು ಅಹ್ವಾನಿಸಿದೆ?

ಸರಿಯಾದ ಉತ್ತರ: 46



6. ಇತ್ತೀಚೆಗೆ ಕರ್ನಾಟಕದ ಯಾವ ನಗರದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಯಾಗಲಿದೆ?

ಸರಿಯಾದ ಉತ್ತರ: ಹುಬ್ಬಳ್ಳಿ



7. ಇತ್ತೀಚೆಗೆ ಯಾವ ಕೇಂದ್ರ ಸಚಿವಾಲಯವು 6ಜಿ ತಂತ್ರಜ್ಞಾನದಲ್ಲಿ ಆರು ಕಾರ್ಯಪಡೆಗಳನ್ನು ಸ್ಥಾಪಿಸಿದೆ?

ಸರಿಯಾದ ಉತ್ತರ: ಸಂವಹನ ಸಚಿವಾಲಯ



8. ಜನವರಿ 1, 2022 ರಂತೆ ಯುಎಸ್ ಜನಗಣತಿ ಬ್ಯೂರೋ ಪ್ರಕಾರ ವಿಶ್ವದ ಅಂದಾಜು ಜನಸಂಖ್ಯೆ ಎಷ್ಟು?

ಸರಿಯಾದ ಉತ್ತರ: 7.8 ಬಿಲಿಯನ್


9. ಇತ್ತೀಚೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬಹು ಆಯಾಮದ ಬಡತನ ಸೂಚ್ಯಂಕ ವರದಿಯ ಪ್ರಕಾರ ಭಾರತದಲ್ಲಿಯೇ ಅತ್ಯಂತ ಬಡತನ ಹೊಂದಿರುವ ರಾಜ್ಯ ಯಾವುದು?

ಸರಿಯಾದ ಉತ್ತರ: ಬಿಹಾರ



10. ಇತ್ತೀಚೆಗೆ ಶಿಕ್ಷಣ ಸಚಿವಾಲಯವು ಒಂದೇ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಿದ ಎಡ್-ಟೆಕ್ ಪರಿಹಾರಗಳು ಮತ್ತು ಕೋರ್ಸ್‌ಗಳನ್ನು ಒದಗಿಸಲು ಹೊಸ ಉಪಕ್ರಮವನ್ನು ಪ್ರಕಟಿಸಿದೆ. ಈ ಪರಿಹಾರದ ಹೆಸರೇನು?

ಸರಿಯಾದ ಉತ್ತರ: NEAT 3.0




 ಇವುಗಳನ್ನೂ ಓದಿ January 2022 

 ಇವುಗಳನ್ನೂ ಓದಿ December 2021 










 ಇವುಗಳನ್ನೂ ಓದಿ 






















 ಇವುಗಳನ್ನೂ ಓದಿ 
























Post a Comment

0 Comments
* Please Don't Spam Here. All the Comments are Reviewed by Admin.

Important Notes

Top Post Ad

Below Post Ad

Ads Section