Breaking

Saturday, 5 February 2022

05 February 2022 Today Top-10 General Knowledge Question Answers in Kannada for All Competitive Exams

05 February 2022 Today Top-10 General Knowledge Question Answers in Kannada for All Competitive Exams

Best General Knowledge MCQs in  Kannada for All Competitive Exams-01

ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


1. ಎಷ್ಟು ದೇಶಗಳು ಅಧಿಕೃತವಾಗಿ ಮಧ್ಯ ಏಷ್ಯಾ ಪ್ರದೇಶದ ದೇಶಗಳಾಗಿ ಗುರುತಿಸಲ್ಪಟ್ಟಿವೆ? 
ಎ]  9
ಬಿ]  16
ಸಿ]  21
ಡಿ]  5 

ಸರಿಯಾದ ಉತ್ತರ:  ಡಿ]  5



2. ಯಾವ ಸಚಿವಾಲಯವು ' ಇಂಡಿಯಾಸ್ ವುಮೆನ್ ಅನ್ಸಂಗ್ ಹೀರೋಸ್' ಶೀರ್ಷಿಕೆಯ ಚಿತ್ರಾತ್ಮಕ ಕಾಮಿಕ್ ಪುಸ್ತಕವನ್ನು ಬಿಡುಗಡೆ ಮಾಡಿದೆ?
ಎ] Ministry of Culture 
ಬಿ]  Ministry of women and children development
ಸಿ]  Ministry of Defence
ಡಿ]  Ministry of Sports

ಸರಿಯಾದ ಉತ್ತರ: ಎ] Ministry of Culture 



3. ಯಾವ ಸಚಿವಾಲಯವು ' ಸ್ವಚ್ಛತಾ ಸ್ಟಾರ್ಟ್ ಅಪ್ ಚಾಲೆಂಜ್ ' ಅನ್ನು ಪ್ರಾರಂಭಿಸಿತು? 
ಎ]  Ministry of Housing and urban affairs 
ಬಿ]  Ministry of Rural development
ಸಿ]  Ministry of agriculture
ಡಿ]  Ministry of Home affairs

ಸರಿಯಾದ ಉತ್ತರ: ಎ]  Ministry of Housing and urban affairs 




4. ಜನವರಿ 2022 ರಂತೆ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳಿಗೆ ಯಾವ ರೀತಿಯ ದೃಢೀಕರಣವನ್ನು ನೀಡಲಾಗಿದೆ?
ಎ]  Emergency Use Authorisation
ಬಿ]  Conditional Market Authorisation
ಸಿ]  Essential Market Authorisation
ಡಿ]  Full Market Authorisation 

ಸರಿಯಾದ ಉತ್ತರ: ಬಿ]  Conditional Market Authorisation 




5. ಹೊಸ ಮುಖ್ಯ ಆರ್ಥಿಕ ಸಲಹೆಗಾರರಾಗಿ ಯಾರು ನೇಮಕಗೊಂಡಿದ್ದಾರೆ?
ಎ]  V K Ramaswamy
ಬಿ]  V.Ananth Nagaswaran 
ಸಿ]  Kaushik Basu
ಡಿ]  Shankar Acharya

ಸರಿಯಾದ ಉತ್ತರ: ಬಿ]  V.Ananth Nagaswaran  



6. ರಾಜ್ಯಸಭೆಯು 2/3 ನೇ ಬಹುಮತದ ಬೆಂಬಲ ಪಡೆದ ನಿರ್ಣಯವನ್ನು 312 ನೇ ಅನುಚ್ಛೇದದ ಅನ್ವಯ ಜಾರಿಗೊಳಿಸುವ ವಿಷಯ.
ಎ]  ಕೇಂದ್ರ ಸಚಿವಾಲಯ ಸೇವೆಯನ್ನು ಸೃಷ್ಟಿಸಬಹುದು
ಬಿ]  ಅಖಿಲ ಭಾರತ ಸೇವೆಯನ್ನು ಸೃಷ್ಟಿಸಬಹುದು ಮತ್ತು ಈಗಿರುವ ಅಖಿಲ ಭಾರತ ಸೇವೆಯನ್ನು ರದ್ದು ಪಡಿಸಲೂ ಬಹುದು 
ಸಿ]  ಒಂದು ರಾಜ್ಯದ ಕೋರಿಕೆಯ ಮೇರೆಗೆ ರಾಜ್ಯ ಸೇವೆಯನ್ನು ಸೃಷ್ಟಿಸಬಹುದು
ಡಿ]  ಕೇಂದ್ರೀಯ ಸೇವೆಗಳನ್ನು ಸೃಷ್ಟಿಸಬಹುದು 

ಸರಿಯಾದ ಉತ್ತರ: ಬಿ]  ಅಖಿಲ ಭಾರತ ಸೇವೆಯನ್ನು ಸೃಷ್ಟಿಸಬಹುದು ಮತ್ತು ಈಗಿರುವ ಅಖಿಲ ಭಾರತ ಸೇವೆಯನ್ನು ರದ್ದು ಪಡಿಸಲೂ ಬಹುದು



7. ಸಂವಿಧಾನದ ಭಾಗ 2 ರಲ್ಲಿರುವ ಮೂಲಭೂತ ಹಕ್ಕುಗಳನ್ನು ತಿದ್ದುಪಡಿಮಾಡುವ ಅಧಿಕಾರ ಸಂಸತ್ತಿಗೆ ಇಲ್ಲ ಎಂದು ಯಾವ ಪ್ರಕರಣದಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯವು ತೀರ್ಪು ನೀಡಿತು?
ಎ]  ಗೋಲಕ್ ನಾಥ್ ವಿರುದ್ಧ ಪಂಜಾಬ್ ರಾಜ್ಯ 1967 
ಬಿ]  ಕೇಶವಾನಂದ ಭಾರತಿ ವಿರುದ್ಧ ಕೇರಳ ರಾಜ್ಯ 1973
ಸಿ]  ಇಂದಿರಾ ಗಾಂಧಿ ವಿರುದ್ಧ ರಾಜ್ ನಾರಾಯಣ್ 1975
ಡಿ]  ಮಿನರ್ವಾ ಮಿಲ್ಸ್ ವಿರುದ್ಧ ಭಾರತ ಸರ್ಕಾರ 1980 

ಸರಿಯಾದ ಉತ್ತರ: ಎ]  ಗೋಲಕ್ ನಾಥ್ ವಿರುದ್ಧ ಪಂಜಾಬ್ ರಾಜ್ಯ 1967  



8. ತೊಂಬತ್ತರೇಡನೇ ಸಂವಿಧಾನದ ತಿದ್ದುಪಡಿ 2003 ರ ಮೂಲಕ ಸಂವಿಧಾನದ ಎಂಟನೇ ಅನುಸೂಚಿಗೆ ಈ ಕೆಳಗಿನ ಯಾವ ಭಾಷೆಗಳನ್ನು ಸೇರ್ಪಡೆ ಮಾಡಲಾಯಿತು?
ಎ]  ಸಂಥಲಿ,ಬೋಡೋ, ಕೊಂಕಣಿ,ಉರ್ದು
ಬಿ]  ಬೋಡೋ,ಮಣಿಪುರಿ, ಭೋಜಪುರಿ ಮತ್ತು ಸಂಥಲಿ
ಸಿ]  ಬೋಡೋ, ಡೋಗ್ರಿ,ಮೈಥಿಲಿ, ಸಂಥಲಿ 
ಡಿ]  ಕೊಂಕಣಿ,ತುಳು,ಕೊಡವ ಮತ್ತು ಭೋಜಪುರಿ

ಸರಿಯಾದ ಉತ್ತರ: ಸಿ]  ಬೋಡೋ, ಡೋಗ್ರಿ,ಮೈಥಿಲಿ, ಸಂಥಲಿ 




9. ಸಂಸತ್ತಿನ ಎರಡೂ ಸದ ಜಾರಿಯಾದ ಮಸೂದೆಯೊಂದಕ್ಕೆ ಭಾರತದ ರಾಷ್ಟ್ರಪತಿಯವರು ಭಾರತೀಯ ಸಂವಿಧಾನದ ಯಾವ ಅನುಚ್ಛೇದ ಅನ್ವಯ ತಮ್ಮ ಸಮ್ಮತಿಯನ್ನು ತಡೆಹಿಡಿಯಬಹುದು?
ಎ]  ಅನುಚ್ಛೇದ 100
ಬಿ]  ಅನುಚ್ಛೇದ 111
ಸಿ]  ಅನುಚ್ಛೇದ 200
ಡಿ]  ಅನುಚ್ಛೇದ 222

ಸರಿಯಾದ ಉತ್ತರ: ಬಿ]  ಅನುಚ್ಛೇದ 111



10. ಭಾರತದ ಉಪರಾಷ್ಟ್ರಪತಿಯವರನ್ನು ಕೆಳಕಂಡ ಮೂಲಕ ಅವರ ಸ್ಥಾನದಿಂದ ತೆಗೆದು ಹಾಕಬಹುದು?
ಎ]  ಸಚಿವ ಮಂಡಲಿಯ ಸಲಹೆ ಮೇರೆಗೆ 
ಬಿ]  ರಾಜ್ಯಸಭೆಯ ಸದಸ್ಯರಿಂದ ಅನುಮೋದಿತವಾದ ಮತ್ತು ಅದಕ್ಕೆ ಲೋಕಸಭೆಯು ಸಮ್ಮತಿ ನೀಡಿದ ಒಂದು ರಾಜ್ಯಸಭೆಯ ನಿರ್ಣಯದ ಮೂಲಕ 
ಸಿ]  ರಾಷ್ಟ್ರಪತಿಯವರ ಸಮ್ಮತಿಯೊಂದಿಗೆ ಲೋಕಸಭೆ
ಡಿ]  ರಾಷ್ಟ್ರಪತಿಯವರ ಸಮ್ಮತಿಯೊಂದಿಗೆ ರಾಜ್ಯಸಭೆ

ಸರಿಯಾದ ಉತ್ತರ: ಬಿ]  ರಾಜ್ಯಸಭೆಯ ಸದಸ್ಯರಿಂದ ಅನುಮೋದಿತವಾದ ಮತ್ತು ಅದಕ್ಕೆ ಲೋಕಸಭೆಯು ಸಮ್ಮತಿ ನೀಡಿದ ಒಂದು ರಾಜ್ಯಸಭೆಯ ನಿರ್ಣಯದ ಮೂಲಕ 




No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Top-50 General Knowledge (GK) Question Answers in Kannada for All Competitive Exams-05

Top-50 General Knowledge (GK) Question Answers in  Kannada for All Competitive Exams-05 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's El...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌ ಭಾರತಕ್ಕೆ ಯುರೋಪಿಯನ್ನರ ಆಗಮನವು ದೇಶದ ಇತಿಹಾಸದಲ್ಲಿ ಮಹತ್ವದ ತಿರುವು ತಂದುಕೊಟ್ಟಿತು. 1498ರಲ್ಲಿ ವಾಸ್ಕೋ ಡ ಗಾಮಾ ನೇತೃತ್ವದ ಪೋರ್ಟುಗೀಸು ಸಮುದ್ರಯಾನದ ಮೂಲಕ ಪೋರ್ಟುಗೀಸರು ಮೊದಲ ಬಾರಿಗೆ ಭಾರತಕ್ಕೆ ಬಂದರು. ಅವರು ಕಲಿಕಟ್ ಬಂದರು ತಲುಪಿ, ಭಾರತ ಹಾಗೂ ಯುರೋಪಿನ ನಡುವಿನ ನೇರ ವ್ಯಾಪಾರದ ಮಾರ್ಗವನ್ನು ಸ್ಥಾಪಿಸಿದರು. ಇದರಿಂದ ಭಾರತವು ಜಾಗತಿಕ ವ್ಯಾಪಾರ ಜಾಲದಲ್ಲಿ ಪ್ರಮುಖ ಪಾತ್ರವನ್ನುವಹಿಸಲು ಪ್ರಾರಂಭಿಸಿತು. ಪೋರ್ಟುಗೀಸರ ನಂತರ, ಇಂಗ್ಲೀಷರು, ಡಚ್‌ಗಳು ಮತ್ತು ಫ್ರೆಂಚರು ಭಾರತದಲ್ಲಿ ತಮ್ಮ ವಾಣಿಜ್ಯ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಯುರೋಪಿಯನ್ನರ ಆಗಮನದಿಂದ ಭಾರತದಲ್ಲಿ ವ್ಯಾಪಾರ, ಸಂಸ್ಕೃತಿ, ಧರ್ಮ ಮತ್ತು ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಿದವು. ವೈವಿಧ್ಯಮಯ ವಸ್ತುಗಳು, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಭಾರತಕ್ಕೆ ಪ್ರವೇಶಿಸಿವೆ. ಇಂಗ್ಲೀಷರು ಭಾರತವನ್ನು ತಮ್ಮ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿಕೊಂಡ ನಂತರ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ತನ್ನ ಆಧಿಪತ್ಯವನ್ನು ಸ್ಥಾಪಿಸಿತು. ಈ ಕಂಪನಿಯ ಆಡಳಿತದಿಂದ ಭಾರತದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗಳಲ್ಲಿ ಮಹತ್ತರ ಬದಲಾವಣೆಗಳು ಉಂಟಾದವು. ಇದರಿಂದ ದೇಶದ ಆಂತರಿಕ ಶಕ್ತಿ, ಸಾಂಸ್ಕೃತಿಕ ಸಮೃದ್ಧತೆ ಮತ್ತು ಸ್ವಾಯತ್ತತೆಯನ್ನು ನಷ್ಟಮಾಡಿದರೂ, ನವೀಕರಣದ ಹಾದಿಯನ್ನು ಕ...