29 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-10 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 General Knowledge Multiple Choice Question Answers (GK MCQ's in Kannada) with Explanation in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.
ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!
29 ಮಾರ್ಚ್ 2022 ಪ್ರತಿದಿನದ ಟಾಪ್-10 ಸಾಮಾನ್ಯ ಜ್ಞಾನದ ಪ್ರಶ್ನೋತ್ತರಗಳು
1➤ ಈ ಕೆಳಗಿನ ಯಾವ ಸ್ಥಳವು ನವಶಿಲಾಯುಗ ಮತ್ತು ಮಧ್ಯಶಿಲಾಯುಗದ ವರ್ಣಚಿತ್ರಗಳಿಗೆ ಸಂಬಂಧಿಸಿದೆ ?
ⓐ ಮಸ್ಕಿ ⓑ ಬ್ರಹ್ಮಗಿರಿ ⓒ ಭೀಮ್ ಬೆಟ್ಟ ⓓ ಟಿ ನರಸೀಪುರ
➤ ಭೀಮ್ ಬೆಟ್ಟ
2➤ "The Grand Old Man of India” ಎಂದು ಕರೆಯಲ್ಪಡುವತ್ತಿದ್ದವರು
ⓐ ಲಾಲಾ ಲಜಪತ್ ರಾಯ್ ⓑ ಬಾಲ ಗಂಗಾಧರ ತಿಲಕ್ ⓒ ಸುರೇಂದ್ರ ನಾಥ್ ಬ್ಯಾನರ್ಜಿ ⓓ ದಾದಾಭಾಯ್ ನವರೋಜಿ
➤ ದಾದಾಭಾಯ್ ನವರೋಜಿ
3➤ ದಕ್ಷಿಣ ಆಫ್ರಿಕಾದಲ್ಲಿದ್ದ ಗಾಂಧೀಜಿಯವರ ಆಶ್ರಮದ ಹೆಸರು ?
ⓐ The phoenix Settlement ⓑ Sarvodaya Enclave ⓒ Young India ⓓ Undo the Last
➤ The phoenix Settlement
4➤ ಭಾರತದ ಮೊದಲ ಅಂತರಾಷ್ಟ್ರೀಯ ಸ್ಪಾಕ್ ವಿನಿಮಯ ಕೇಂದ್ರವಾದ ಭಾರತೀಯ ಅಂತರಾಷ್ಟ್ರೀಯ ವಿನಿಮಯ ಕೇಂದ್ರವು ಯಾವ ನಗರದಲ್ಲಿ ಸ್ಥಾಪಿತವಾಯಿತು
ⓐ ಲಕ್ನೋ ⓑ ಗಾಂಧಿನಗರ ⓒ ಬೆಂಗಳೂರು ⓓ ಮುಂಬಯಿ
➤ ಗಾಂಧಿನಗರ
5➤ ಸ್ವತಂತ್ರ ಭಾರತದ ಮೊದಲ ಕೇಂದ್ರ ಆಯುಷ್ಯವನ್ನು ಮಂಡಿಸಿದವರು ಯಾರು ?
ⓐ ಮೊರಾರ್ಜಿ ದೇಸಾಯಿ ⓑ ಜಾನ್ ಮಥಾಯ್ ⓒ ಆರ್ ಕೆ ಷಣ್ಮುಗಂ ಚೆಟ್ಟಿ ⓓ ಎ.ಕೆ ಚಂದಾ
➤ ಆರ್ ಕೆ ಷಣ್ಮುಗಂ ಚೆಟ್ಟಿ
6➤ ಭಾರತೀಯ ರಿಸರ್ವ್ ಬ್ಯಾಂಕ್ ಎರವಲು ನೀಡುವ ದರವನ್ನು ಹೀಗೆಂದು ಕರೆಯುತ್ತಾರೆ ?
ⓐ ರೆಪೊ ದರ ⓑ ಹಿಮ್ಮುಖ ರೆಪೊ ದರ ⓒ ಕರೆ ಹಣ ದರ ⓓ ಆಧಾರ (ಪ್ರಾರಂಭ ದರ)
➤ ಹಿಮ್ಮುಖ ರೆಪೊ ದರ
7➤ ಸರಕು ಮತ್ತು ಸೇವಾ ತೆರಿಗೆಯನ್ನು ಭಾರತದ ಸಂವಿಧಾನದ ಕೆಳಗಿನ ಯಾವ ತಿದ್ದುಪಡಿ ಮೂಲಕ ಜಾರಿಗೆ ತರಲಾಯಿತು?
ⓐ 99 ನೇ ತಿದ್ದುಪಡಿ ⓑ 101 ನೇ ತಿದ್ದುಪಡಿ ⓒ 96 ನೇ ನೇ ತಿದ್ದುಪಡಿ ⓓ 94 ನೇ ನೇ ತಿದ್ದುಪಡಿ
➤ 101 ನೇ ತಿದ್ದುಪಡಿ
8➤ ಬಿಳಿ ಆನೆಗಳ ನಾಡು ಎಂದು ಯಾವ ದೇಶವನ್ನು ಕರೆಯುತ್ತಾರೆ?
ⓐ ಭೂತಾನ್ ⓑ ಹಾಲೆಂಡ್ ⓒ ಜಪಾನ್ ⓓ ಥೈಲ್ಯಾಂಡ್
➤ ಥೈಲ್ಯಾಂಡ್
9➤ ರಾಷ್ಟ್ರೀಯ ತುರ್ತು ಪರಿಸ್ಥಿತಿ ಯಾವುದಕ್ಕೆ ಸಂಬಂಧಿಸಿದೆ?
ⓐ ಸಂವಿಧಾನದ 350 ನೇ ವಿಧಿ ⓑ ಸಂವಿಧಾನದ 351 ನೇ ವಿಧಿ ⓒ ಸಂವಿಧಾನದ 352 ನೇ ವಿಧಿ ⓓ ಸಂವಿಧಾನದ 353 ನೇ ವಿಧಿ
➤ ಸಂವಿಧಾನದ 352 ನೇ ವಿಧಿ
10➤ ಭಾರತದಲ್ಲಿ ಯಾವ ಪ್ರಧಾನಿ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದರು?
ⓐ ಇಂದಿರಾ ಗಾಂಧಿ ⓑ ದೇವಗೌಡ ⓒ ಮನಮೋಹನ್ ಸಿಂಗ್ ⓓ ಚಂದ್ರ ಶೇಖರ
Today Top-10 Current Affairs Question Answers in Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್ಅಪ್ ಇಂಡಿಯಾ ಡಿ. ಅಟಲ್ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...
19-10-2021 Daily Top-20 General Knowledge Question Answers Quiz for All Competitive Exams 🌺 Latest KPSC All Competitive Exams (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Current Affairs 2021 Series Mock Test-01 Quiz www.kpscnotesmcqs.in ನಲ್ಲಿ ನಡೆಸಲಾಗುತ್ತದೆ. Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021, September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs
ಹತ್ತನೇ ತರಗತಿ ಸಮಾಜ ವಿಜ್ಞಾನ ಅಧ್ಯಯವಾರು ಪ್ರಶ್ನೋತ್ತರಗಳು ಅಧ್ಯಾಯ-01 ಭಾರತಕ್ಕೆ ಯುರೋಪಿಯನ್ನರ ಆಗಮನ SSLC Social Science Chapterwise MCQs in Kannada for All Competitive Exams: Chapter-01 Europeans Arrival in India MCQS ಭಾರತಕ್ಕೆ ಯುರೋಪಿಯನ್ನರ ಆಗಮನ 1) 14-15ನೇ ಶತಮಾನದಲ್ಲಿ ಏಷ್ಯಾದ ದೇಶಗಳಲ್ಲಿ ವ್ಯಾಪಾರದ ಏಕಸ್ವಾಮ್ಯ ಗಳಿಸಿದ್ದವರು? A) ಯುರೋಪಿಯನ್ನರು B) ಅರಬ್ಬರು C) ಭಾರತೀಯರು D) ಈಜಿಪ್ತಿಯನ್ನರು Show Answer B) ಅರಬ್ಬರು 2) ಯುರೋಪ್ ವರ್ತಕರಿಗೆ 1453 ನಂತರ ವ್ಯಾಪಾರ ಹೆಚ್ಚು ಲಾಭದಾಯಕವಾಗದಿರಲು ಮುಖ್ಯ ಕಾರಣ? A) 1453 ರ ಕಾನ್ಸ್ಟಾಂಟಿನೋಪಲ್ ಟರ್ಕರ ವಶ B) ಟರ್ಕರು ತೀವ್ರ ತೆರಿಗೆ ವಿಧಿಸಿದರು C) ಅರಬ್ಬರು ಯುರೋಪ್ ನವರಿಗೆ ಸ್ಪರ್ಧೆ ಒಡ್ಡಿದರು D) ಭಾರತದವರು ಸರಕುಗಳ ಹೆಚ್ಚಿಸಿದರು Show Answer B) ಟರ್ಕರು ತೀವ್ರ ತೆರಿಗೆ ವಿಧಿಸಿದರು 3) ಭೂಮಿಯ ಮೇಲಿನ ಅಭಿಪ್ರಾಯಕ್ಕೆ ಬದಲಾಗಿ ಸಮುದ್ರದ ಮೇಲಿನ ಏಕಸ್ವಾಮ್ಯ ಪಡೆಯಲು 'ನೀಲಿ ನೀರಿನ ನೀತಿ' ಯನ್ನು ಜಾರಿಗೆ ತಂದ ಅಧಿಕಾರಿ? A) ಫ್ರಾನ್ಸಿಸ್ಕೋ ಡಿ ಅಲ್ಮೇಡಾ B) ವಾಸ್ಕೋ-ಡಾ-ಗಾಮಾ C) ಅಲ್ಫೋನ್ಸೋ ಅಲ್ಬುಕರ್ಕ್ D) ಸರ್ ಥಾಮಸ್ ರೋ Show Answer A) ಫ್ರಾನ್ಸಿಸ್ಕೋ ಡಿ ಅಲ್ಮೇಡಾ 4) ಯುರೋಪಿನ ಹೆಬ್ಬಾಗಿಲ ಎಂದು ಹೆಸರುವಾಸಿಯಾದ ಪ್ರದೇಶ? A) ಪ್ಯಾರಿಸ್ B) ಇಟಲಿ C...
Top-100 History Question Answers in Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಕಾನ್ಸ್ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...
Best General Knowledge MCQs in Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್ ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...
KPSC NOTES MCQS is Karnataka's No.01 Most Trust worthy Website which Gives Descriptive type Multiple Choice Question Answers (MCQ's) and Best Kannada Notes For All KPSC Conducted Exams Like KPSC KAS, FDA, SDA, PSI, PDO, PC, Group-C, Teachers Recruitment and Teachers Eligibility Test (TET). KPSC Notes MCQs doesn’t own these Study Materials, E-Books, School Notes, Competitive Exams PDF Notes, Current Affairs, Question Papers, Model Test Papers with Answers, and all PDF Materials are provided from various available sources, which are already available on the Internet and also, we do not own any Trademarks or Copyrights of any Institute/Organization. As we never own them or scan them, we are just Mediators/facilitators, so we are not intentionally violating any laws framed by the Organization/Government. all PDFs are provided here for Education purposes only. Please utilize these PDFs in that manner and don’t sell them for others and don’t make these files Commercial. If you still, feel that something should not be on our website, or if anyway you feel that our content violates any Copyright or Privacy Policy laws, or If you have any issues, please contact us through email: Karnatakanotes@gmail.com we will certainly try and provide the best solution for the issues. Thank you.
No comments:
Post a Comment