Breaking

Friday, 25 March 2022

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-09

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-09

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams


Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams


Educational psychology involves the study of how people learn, including teaching methods, instructional processes, and individual differences in learning. The field of educational psychology incorporates a number of other disciplines, including developmental psychology, behavioral psychology, and cognitive psychology.

Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed and also in the recruitment of Teachers. 

Child Development and Pedagogy are very useful For Teachers Eligibility Test (TET, CTET), Karnataka Graduate Primary School Teachers Recruitment (GPSTR) and NET, SET/SLET Exams :

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-05, ಶಿಶು ಮನೋವಿಜ್ಞಾನ ಮತ್ತು ಬೋಧನಾ ಶಾಸ್ತ್ರ ಪ್ರಶ್ನೋತ್ತರಗಳು : ಮುಂಬರುವ ಟಿಇಟಿ, ಸಿಟಿಇಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳು


Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-09 ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ : ಮುಂಬರುವ ಶಿಕ್ಷಕರ ನೇಮಕಾತಿ ಪರೀಕ್ಷೆ ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರದ ಪ್ರಮುಖ ಪ್ರಶ್ನೋತ್ತರಗಳ ರಸಪ್ರಶ್ನೆ ಕ್ವಿಜ್ 



1➤ ತರಗತಿಯಲ್ಲಿ ಶಿಕ್ಷಕರು ಬೋಧಿಸುತ್ತಿದ್ದಾಗ, ಒಬ್ಬ ವಿದ್ಯಾರ್ಥಿ ಹೊರಗೆ ನೋಡುತ್ತಿದ್ದನು/ಳು, ಪಕ್ಕದಲ್ಲಿದ್ದವರನ್ನು ಅಡ್ಡಿಪಡಿಸುತ್ತಿದ್ದನು/ಳು. ಶಿಕ್ಷಕರು ದಿಟ್ಟಿಸಿ ನೋಡಿದಾಗಲೂ ಆತ/ಆಕೆ ತಲೆ ಕೆಡಿಸಿಕೊಳ್ಳಲಿಲ್ಲ. ನೀವು ಯಾವ ವಿಧಾನದಿಂದ ವಿದ್ಯಾರ್ಥಿಯನ್ನು ಅರ್ಥ ಮಾಡಿಕೊಳ್ಳುವಿರಿ?

2➤ ಮಕ್ಕಳು ಬರೆಯುವುದು, ಟೈಪ್ ಮಾಡುವುದು, ಈಜುವುದು, ಸೈಕಲ್ ಸವಾರಿ ಮಾಡುವುದು ಇವುಗಳ ಮೇಲೆ ಕೆಳಗಿನ ಈ ರೀತಿಯಿಂದ ಪ್ರಭುತ್ವ ಗಳಿಸುತ್ತಾರೆ.

3➤ "ಎರಡು ಉದ್ದೀಪನಗಳನ್ನು ಅನೇಕ ಸಲ ಒಟ್ಟಿಗೆ ನೀಡಿದಾಗ ಒಂದು ಹೊಸ ಅನುಕ್ರಿಯೆಯ ರೂಪ ಉದ್ಭವಿಸುತ್ತದೆ.” ಈ ರೀತಿಯ ಕಲಿಕೆಯನ್ನು ಹೀಗೆನ್ನುತ್ತಾರೆ

4➤ ಮಗುವು ಕಾಗೆಯೊಂದನ್ನು ಮೊದಲ ಸಲ ನೋಡಿದಾಗ, ಆ ಮಗುವು ಗುಬ್ಬಚ್ಚಿಯನ್ನು ಸ್ಮರಿಸಿಕೊಂಡು ಕಾಗೆಯೂ ಒಂದು ಪಕ್ಷಿ ಎಂದು ಗ್ರಹಿಸುತ್ತದೆ. ಇಲ್ಲಿ ಮಗುವು ಬಳಸಿಕೊಳ್ಳುವುದು

5➤ ಕೆಲವು ಮಕ್ಕಳು ಆತ್ಮವಿಶ್ವಾಸ, ಸ್ವಇಚ್ಛೆಯಿಂದ ಮುಂದೆ ಬರುವುದು, ಧನಾತ್ಮಕ ದೃಷ್ಟಿ ಮತ್ತು ಕ್ರಿಯಾಶೀಲತೆಗಳನ್ನು ಹೊಂದಿರುತ್ತಾರೆ. ಅಂತಹ ಮಕ್ಕಳಲ್ಲಿರುವುದು

6➤ ಅನಪೇಕ್ಷಿತ ಸಂವೇಗಗಳನ್ನು ಆರೋಗ್ಯಕರವಾಗಿ ಮಾರ್ಪಡಿಸಲು ಬಳಸಬಹುದಾದ ಸೂಕ್ತ ಮನೋತಂತ್ರವು

7➤ 'ಒಬ್ಬ ವಿದ್ಯಾರ್ಥಿಯು ತನ್ನ ಪಠ್ಯ ಪ್ರಣಾಳಿಕೆಯಲ್ಲಿ ಸೂಚಿಸದ ಒಂದು ಪುಸ್ತಕವನ್ನು ಓದುತ್ತಿದ್ದನು/ಳು.' ಅವನು/ಅವಳು ಈ ರೀತಿ ಮಾಡಲು ಕಾರಣ

8➤ ಕೆಳಗಿನವುಗಳಲ್ಲಿ ಯಾವುದು 'ಸಂವೇಗಾತ್ಮಕ ಬುದ್ದಿಶಕ್ತಿ'ಯ ಪರಿಕಲ್ಪನೆಯನ್ನು ಸೂಚಿಸುತ್ತಿದೆ.

9➤ ಹುಡುಗರು ಗಮನ ಹರಿಸುತ್ತಿಲ್ಲ.' “ಅನೇಕ ಹುಡುಗಿಯರು ಕಲೆಯನ್ನು ಇಷ್ಟಪಡುತ್ತಾರೆ.' ಶಿಕ್ಷಕರು ಇಂತಹ ಬಳಸಬಾರದು, ಕಾರಣವೇನೆಂದರೆ ಇದರಿಂದ ಉಂಟಾಗುವುದು ಹೇಳಿಕೆಗಳನ್ನು

10➤ 'ಮಕ್ಕಳು ಪದಗಳನ್ನು ಗಳಿಸುವ ಮತ್ತು ಬಳಸುವ, ಕೇಳಿದ ವಾಕ್ಯಗಳನ್ನು ಅರ್ಥ ಮಾಡಿಕೊಳ್ಳುವ ಶಕ್ತಿಯನ್ನು ಜನ್ಮದತ್ತವಾಗಿ ಹೊಂದಿರುತ್ತಾರೆ. ಈ ದೃಷ್ಟಿಯನ್ನು ಪ್ರತಿಪಾದಿಸಿದವರು

11➤ ವಸ್ತುವಿನ ಬಾಹ್ಯ ರೂಪ ಬದಲಾದರೂ ಅದರ ಮೂಲ ಲಕ್ಷಣಗಳು ಹಾಗೆಯೇ ಉಳಿಯುತ್ತವೆ ಎಂಬುದನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೀಗೆ ಕರೆಯುವರು.

12➤ 'ಪರಸ್ಪರ ಅಂತರ್‌ಕ್ರಿಯೆ ತೋರುವ ವಿದ್ಯಾರ್ಥಿಗಳ ಸಣ್ಣ ತಂಡ, ವೈವಿಧ್ಯಮಯ ಕಲಿಕೆಯ ಅನುಭವಗಳು' ಇವು ಈ ಕೆಳಗಿನ ಒಂದರ ಪ್ರಮುಖ ಲಕ್ಷಣವಾಗಿದೆ.

13➤ ಯಾವುದೇ ಅಭ್ಯಾಸ ಅಥವಾ ಅನುಭವಗಳಿಲ್ಲದೆ ಜನ್ಮದತ್ತ ಲಕ್ಷಣಗಳು ಹೊರಹೊಮ್ಮುವುದಕ್ಕೆ ಹೀಗೆನ್ನುತ್ತಾರೆ.

14➤ ಅಪೇಕ್ಷಿತ ಸ್ತ್ರೀ ಗುಣಲಕ್ಷಣಗಳನ್ನು ಮತ್ತು ಪುರುಷ ಗುಣಲಕ್ಷಣಗಳನ್ನು ಅದೇ ವ್ಯಕ್ತಿ ಹೆಚ್ಚಿನ ಮಟ್ಟದಲ್ಲಿ ಹೊಂದಿರುವುದಕ್ಕೆ_______ಹೀಗೆನ್ನುತ್ತಾರೆ.

15➤ 'ತಾರುಣ್ಯಾವಸ್ಥೆಯಲ್ಲಿರುವವರು ವ್ಯಕ್ತಿಗಳೂ ಭಿನ್ನವಾದ ಚಿಂತನೆಗಳನ್ನು ಮತ್ತು ದೃಷ್ಟಿಕೋನಗಳನ್ನು ಹೊಂದಿರುತ್ತಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬಲ್ಲರು.' ಆದ್ದರಿಂದ ತಾರುಣ್ಯದಲ್ಲಿರುವವರು ಅವನು/ಅವಳು ಪ್ರತಿಯೊಬ್ಬರ ಗಮನಕ್ಕೆ ಸೆಳೆಯಲ್ಪಟ್ಟ ವ್ಯಕ್ತಿಯಾಗಿ ಭಾವಿಸುತ್ತಾರೆ. ಡೇವಿಡ್ ಎಲ್ ಕಿಂಡ್ರವರ ಪ್ರಕಾರ ಇದು

Your score is

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

03 November 2021 Detailed Daily Current Affairs in Kannada for All Competitive Exams

           03 November 2021 Detailed Daily Current Affairs in Kannada for All Competitive Exams ಹಾಯ್ ,  ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ  ಪ್ರಚಲಿತ ವಿದ್ಯಮಾನ ಗಳ  ಅರಿವು ಇರಲೇಬೇಕು. ತನ್ನ ಸಮುದಾಯ ,  ಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ  KPSC NOTES MCQS   ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳು ,  ಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. 💥  Click here to Read Daily Current Affairs in Kannada  

03 November 2021 Daily Current Affairs Quiz in Kannada for All Competitive Exams

          03 November 2021 Daily Current Affairs Quiz in Kannada for All Competitive Exams 🌺 Latest Daily Kannada Current Affairs (Quiz) Mock Test-2021 🌺 💎💎💎💎💎💎💎💎💎💎💎 ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ Daily Kannada Current Affairs 2021 Series Mock Test Quiz in Kannada  www.kpscnotesmcqs.in  ನಲ್ಲಿ ನಡೆಸಲಾಗುತ್ತದೆ‌. Quiz in Kannada, Daily Current Affairs Quiz in Kannada, Kannada Quiz for All Competitive Exams, PSI PC Mock Test 2021, Best Mock Test Series for Success in PSI PC 2021,   September October 2021 Full Month Current Affairs Mock Test-01 for KPSC KAS PSI PDO FDA SDA TET CET and All Competitive Exams ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!! ಎಲ್ಲರಿಗೂ ನಮಸ್ಕಾರ..!!! -Team: KPSC NOTES MCQs

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...