Breaking

Sunday, 3 April 2022

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-12

 ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-12

Child Development and Pedagogy [Educational Psychology] Question Answers in Kannada for TET, CTET and Graduate Primary School Teachers Recruitment [GPSTR] Competitive Exams


Child Development and Pedagogy [Educational Psychology] Question Answers in Kannada for TET, CTET, and Karnataka Graduate Primary School Teachers Recruitment [GPSTR] Competitive Exams


Educational psychology involves the study of how people learn, including teaching methods, instructional processes, and individual differences in learning. The field of educational psychology incorporates a number of other disciplines, including developmental psychology, behavioral psychology, and cognitive psychology.

Educational Psychology is the study of the Learning and Teaching Process. Educational Psychology includes the Development of Child and also it deals with the Pedagogy of Child learning. Child Development and Pedagogy are one of the major subjects in the field of Teachers Education. Like D.ed, B.ed and also in the recruitment of Teachers. 

Child Development and Pedagogy are very useful For Teachers Eligibility Test (TET, CTET), Karnataka Graduate Primary School Teachers Recruitment (GPSTR) and NET, SET/SLET Exams :

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-05, ಶಿಶು ಮನೋವಿಜ್ಞಾನ ಮತ್ತು ಬೋಧನಾ ಶಾಸ್ತ್ರ ಪ್ರಶ್ನೋತ್ತರಗಳು : ಮುಂಬರುವ ಟಿಇಟಿ, ಸಿಟಿಇಟಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ಪ್ರಶ್ನೋತ್ತರಗಳು


Child Development and Pedagogy [Educational Psychology] Question Answers in Kannada for TET, CTET, and Graduate Primary School Teachers Recruitment

ಟಿಇಟಿ ಮತ್ತು ಜಿಪಿಎಸ್ಟಿಆರ್ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ-12 ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರ ರಸಪ್ರಶ್ನೆ : ಮುಂಬರುವ ಶಿಕ್ಷಕರ ನೇಮಕಾತಿ ಪರೀಕ್ಷೆ ಹಾಗೂ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಉಪಯುಕ್ತವಾದ ಶಿಶು ಮನೋವಿಜ್ಞಾನ ಮತ್ತು ಬೋಧನಾಶಾಸ್ತ್ರದ ಪ್ರಮುಖ ಪ್ರಶ್ನೋತ್ತರಗಳ ರಸಪ್ರಶ್ನೆ ಕ್ವಿಜ್ 



1➤ ಕೆಳಗಿನ ಯಾವ ಅಂಶ ಕಲಿಕೆಯನ್ನು ನಿರ್ಧರಿಸುವುದಿಲ್ಲ

2➤ ಆವಿಷ್ಕಾರ ಕಲಿಕೆಯ ಪಿತಾಮಹ ಯಾರು

3➤ ಸ್ವಕಲ್ಪನೆ ಎಂಬ ಪರಿಕಲ್ಪನೆಯನ್ನು ರೂಪಿಸಿದವರು ಯಾರು

4➤ ಸಂಜ್ಞಾತ್ಮಕ ಅಸಂಗತ ಸಿದ್ಧಾಂತವನ್ನು ಪ್ರಸ್ಥಾಪಿಸಿದವರು

5➤ ಚಿಕ್ಕದಾದ ಮತ್ತು ಸರಳವಾದ ವಿಷಯದ ಕಲಿಕೆಗೆ ........... ವಿಧಾನ ಉತ್ತಮ

6➤ ಕೋಹ್ಲರ್ ಎಂಬ ಮನಶಾಸ್ತçಜ್ಞ ಸುಲ್ತಾನ್ ಎಂಬ ಚಿಂಪಾಂಜಿಯನ್ನು ಬಳಸಿಕೊಂಡು ಪ್ರಯೋಗಗಳನ್ನು ನಡೆಸಿ ಸಾಬೀತು ಪಡಿಸಿದ ಸಿದ್ಧಾಂತ.

7➤ ವರ್ತನಾವಾದಿ ಮನೋವಿಜ್ಞಾನಿಗಳ ಗುಂಪಿಗೆ ಸೇರದ ಮನೋವಿಜ್ಞಾನಿ :

8➤ ಗ್ಯಾಗ್ನೆ ಅವರ ಪ್ರಕಾರ ಕಲಿಕೆಯ ಅತ್ಯಂತ ಉನ್ನತ ಮಾದರಿ ಯಾವುದೆಂದರೆ

9➤ ಧಾರಣೆಯನ್ನು ಪರೀಕ್ಷಿಸುವ ನೇರ ವಿಧಾನ

10➤ ಬಲಗೈಯಿಂದ ಎಡಗೈಯಿಗೆ ಆಗುವ ತರಬೇತಿ ವರ್ಗಾವಣೆ

11➤ ಜೀವಿಗಳಿಗೆ ಇರುವ ಅಗತ್ಯಗಳನ್ನು ಹೀಗೆಂದು ಕರೆಯುತ್ತಾರೆ

12➤ ತಂದೆ ತಾಯಿಗಳು ತಮ್ಮ ಮಗುವಿನ ಬಗ್ಗೆ ತೋರಿಸುವ ಕಾಳಜಿ

13➤ ಮಗುವಿಗೆ ನೀಡಿದ ಬಹುಮಾನ ಮತ್ತು ಶಿಕ್ಷೆಗಳು

14➤ ಸ್ಮೃತಿ ಶಕ್ತಿಯ ಮೇಲೆ ಮೊದಲ ಪ್ರಯೋಗವನ್ನು ನಡೆಸಿದ ಮನೋವಿಜ್ಞಾನಿ

15➤ ನಾವು ಮೊದಲು ಕೇಳಿದ ಹೆಸರುಗಳನ್ನು ಜ್ಞಾಪಿಸಿಕೊಳ್ಳುವ ಶಕ್ತಿಯು ನಾವು ನಂತರ ಕೇಳಿದ ಹೆಸರುಗಳ ಜ್ಞಾಪಿಸಿಕೊಳ್ಳುವಿಕೆಯಿಂದಾಗಿ ಕಡಿಮೆಯಾಗುತ್ತದೆ ಇದಕ್ಕೆ ಕಾರಣ

16➤ ನೆನಪನ್ನು ಬೆಳೆಸುವ ತಂತ್ರ

17➤ ವ್ಯಕ್ತಿಯು ಪ್ರಸ್ತುತ ಅಗತ್ಯತೆಯನ್ನು ಪೂರೈಸಿಕೊಳ್ಳುವಂತೆ ಒತ್ತಾಯಿಸುವ ಮಾನಸಿಕ ಮತ್ತು ಶಾರೀರಕ ಸ್ಥಿತಿ

18➤ ಕಾರ್ಯದಕ್ಷತೆಯ ಉತ್ತಮ ಹಂತವನ್ನು ತಲುಪುವ ಇಚ್ಛೆಯನ್ನು ಹೀಗೆ ಎನ್ನುತ್ತೆವೆ.

19➤ ಗಂಡು ಮತ್ತು ಹೆಣ್ಣು ಮಕ್ಕಳಲ್ಲಿ ವ್ಯತ್ಯಾಸವಿಲ್ಲದಿರುವ ಅಂಶ ಯಾವುದು

20➤ ಶಿಕ್ಷಕನು ಮಕ್ಕಳ ಶಕ್ತಿ ಸಾಮರ್ಥ್ಯಗಳನ್ನು ರಚನಾತ್ಮಕ ಚಟುವಟಿಕೆಗಳ ಕಡೆಗೆ ಪರ ವಹಿಸುವಂತೆ ಮಾಡುವುದು

21➤ ಸ್ಮೃತಿ ಶಕ್ತಿಯ ಮೇಲೆ ಮೊದಲ ಪ್ರಯೋಗಗಳನ್ನು ನಡೆಸಿದ ಮನೋವಿಜ್ಞಾನಿ

22➤ ನಾವು ಮೊದಲು ಕೇಳಿದ ಹೆಸರುಗಳನ್ನು ಜ್ಞಾಪಿಸಿಕೊಳ್ಳುವ ಶಕ್ತಿಯು ನಾವು ನಂತರ ಕೇಳಿದ ಹೆಸರುಗಳ ಜ್ಞಾಪಿಸಿಕೊಳ್ಳುವಿಕೆ ಯಿಂದಾಗಿ ಕಡಿಮೆಯಾಗುತ್ತದೆ ಇದಕ್ಕೆ ಕಾರಣ

23➤ ಪುನರಾವರ್ತನೆಯು ಇದಕ್ಕೆ ಸಹಾಯಕ

24➤ ಈ ಮೂಲಕ ಜ್ಞಾಪಕ ಶಕ್ತಿಯನ್ನು ವೃಧಿಸಬಹುದು

25➤ ಸ್ಮರಣಾ ಸೂತ್ರಗಳ ಅರ್ಥ

26➤ ವ್ಯಕ್ತಿಯ ಹಳೆಯನ್ನು ಮಾರ್ಪಡಿಸುವ ಸಾಮರ್ಥ್ಯವನ್ನು ಹೀಗೆನ್ನುತ್ತಾರೆ

27➤ ಮೆಲುಕು ಹಾಕುವಿಕೆ ಎಂದರೆ

28➤ ಮಂದಗತಿಯಲ್ಲಿ ಕಲಿಯುವವರ ಗುಣ ಈ ಕೆಳಗಿನವುಗಳಲ್ಲಿ ಯಾವುದಿಲ್ಲ

29➤ ನೆನಪಿನ ಮೇಲೆ ಪರಿಣಾಮ ಬೀರುವ ಪ್ರಕ್ರಿಯೆ

30➤ ಕಲಿತ 20 ನಿಮಿಷದ ನಂತರ ಮರೆವಿನ ಶೇಕಡಾ ಪ್ರಮಾಣ ಎಷ್ಟು?

Your score is

No comments:

Post a Comment

Important Notes

Random Posts

Important Notes

Popular Posts

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...