Breaking

Sunday, 27 November 2022

27 ಸೆಪ್ಟೆಂಬರ್ 2022 ಪ್ರತಿದಿನದ ಕನ್ನಡ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು

November 27, 2022
          27 ಸೆಪ್ಟೆಂಬರ್ 2022 ಪ್ರತಿದಿನದ ಕನ್ನಡ ಪ್ರಚಲಿತ ವಿದ್ಯಮಾನಗಳ ಪ್ರಶ್ನೋತ್ತರಗಳ ರಸಪ್ರಶ್ನೆಗಳು 🌺 27 ಸೆಪ್ಟೆಂಬರ್ 2022 ಪ್ರತಿದಿನದ ಕನ್ನಡ ಪ್ರಚಲಿತ ವ...

Important Notes

Random Posts

Important Notes

Popular Posts

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

Indian Constitution Most Important Question Answers in Kannada For All Competitive Exams

ಭಾರತದ ಸಂವಿಧಾನದ ಪ್ರಶ್ನೋತ್ತರಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾರತದ ಸಂವಿಧಾನ ದ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಬಹುತೇಕ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಭಾರತೀಯ ಸಂವಿಧಾನದ ಜ್ಞಾನ ಇರಬೇಕಾದದ್ದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾರತೀಯ ಸಂವಿಧಾನ ದ ಹಲವಾರು ಮಹತ್ವದ ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ. ಇವುಗಳು ನಿಮ್ಮ ಅಧ್ಯಯನಕ್ಕೆ ಸಹಕಾರಿಯಾಬಹುದೆಂಬುದು ನಮ್ಮ ಮಹದಾಶಯ..!! 1. ಸಂವಿಧಾನ ಎಂದರೇನು? > ಒಂದು ರಾಷ್ಟ್ರದ ಆಡಳಿತ ವ್ಯವಸ್ಥೆಗೆ ಸಂಬಂಧಿಸಿದ ಮೂಲ ನಿಯಮಗಳ ದಾಖಲೆಗಳು 2. ಸಂವಿಧಾನ ಎಂಬ ಪದದ ಮೂಲ ಯಾವುದು? > ಕಾನ್ಸ್ಟಿಟ್ಯೂಟ್ 3. ‘ಕಾನ್ಸ್ಟಿಟ್ಯೂಟ್’ ಅರ್ಥವೇನು? > ನಿಯೋಜಿಸು, ಸಂಯೋಜಿಸು ಮತ್ತು ವಿಧಿವತ್ತಾಗಿ ಸ್ಥಾಪಿಸು ಎಂದರ್ಥ 4. ಸಂವಿಧಾನಾತ್ಮಕ ಆಡಳಿತವು ಮೊಟ್ಟ ...

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌

10th ಭಾರತಕ್ಕೆ ಯುರೋಪಿಯನ್ನರ ಆಗಮನ ಸಮಾಜ ನೋಟ್ಸ್‌ ಭಾರತಕ್ಕೆ ಯುರೋಪಿಯನ್ನರ ಆಗಮನವು ದೇಶದ ಇತಿಹಾಸದಲ್ಲಿ ಮಹತ್ವದ ತಿರುವು ತಂದುಕೊಟ್ಟಿತು. 1498ರಲ್ಲಿ ವಾಸ್ಕೋ ಡ ಗಾಮಾ ನೇತೃತ್ವದ ಪೋರ್ಟುಗೀಸು ಸಮುದ್ರಯಾನದ ಮೂಲಕ ಪೋರ್ಟುಗೀಸರು ಮೊದಲ ಬಾರಿಗೆ ಭಾರತಕ್ಕೆ ಬಂದರು. ಅವರು ಕಲಿಕಟ್ ಬಂದರು ತಲುಪಿ, ಭಾರತ ಹಾಗೂ ಯುರೋಪಿನ ನಡುವಿನ ನೇರ ವ್ಯಾಪಾರದ ಮಾರ್ಗವನ್ನು ಸ್ಥಾಪಿಸಿದರು. ಇದರಿಂದ ಭಾರತವು ಜಾಗತಿಕ ವ್ಯಾಪಾರ ಜಾಲದಲ್ಲಿ ಪ್ರಮುಖ ಪಾತ್ರವನ್ನುವಹಿಸಲು ಪ್ರಾರಂಭಿಸಿತು. ಪೋರ್ಟುಗೀಸರ ನಂತರ, ಇಂಗ್ಲೀಷರು, ಡಚ್‌ಗಳು ಮತ್ತು ಫ್ರೆಂಚರು ಭಾರತದಲ್ಲಿ ತಮ್ಮ ವಾಣಿಜ್ಯ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದರು. ಯುರೋಪಿಯನ್ನರ ಆಗಮನದಿಂದ ಭಾರತದಲ್ಲಿ ವ್ಯಾಪಾರ, ಸಂಸ್ಕೃತಿ, ಧರ್ಮ ಮತ್ತು ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸಿದವು. ವೈವಿಧ್ಯಮಯ ವಸ್ತುಗಳು, ತಂತ್ರಜ್ಞಾನ ಮತ್ತು ಆವಿಷ್ಕಾರಗಳು ಭಾರತಕ್ಕೆ ಪ್ರವೇಶಿಸಿವೆ. ಇಂಗ್ಲೀಷರು ಭಾರತವನ್ನು ತಮ್ಮ ಸಾಮ್ರಾಜ್ಯದ ಭಾಗವನ್ನಾಗಿ ಮಾಡಿಕೊಂಡ ನಂತರ, ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ದೇಶದ ವಿವಿಧ ಭಾಗಗಳಲ್ಲಿ ತನ್ನ ಆಧಿಪತ್ಯವನ್ನು ಸ್ಥಾಪಿಸಿತು. ಈ ಕಂಪನಿಯ ಆಡಳಿತದಿಂದ ಭಾರತದ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಗಳಲ್ಲಿ ಮಹತ್ತರ ಬದಲಾವಣೆಗಳು ಉಂಟಾದವು. ಇದರಿಂದ ದೇಶದ ಆಂತರಿಕ ಶಕ್ತಿ, ಸಾಂಸ್ಕೃತಿಕ ಸಮೃದ್ಧತೆ ಮತ್ತು ಸ್ವಾಯತ್ತತೆಯನ್ನು ನಷ್ಟಮಾಡಿದರೂ, ನವೀಕರಣದ ಹಾದಿಯನ್ನು ಕ...

Top History Question Answers in Kannada for All Competitive Exams-01

  ಇತಿಹಾಸದ ಸೂಪರ್ ಪ್ರಶ್ನೋತ್ತರಗಳು-01 1. ದಕ್ಷಿಣ ಪಥೇಶ್ವರ ಎಂಬ ಬಿರುದಿನಿಂದ ಯಾರನ್ನು ಕರೆಯಲಾಗುತ್ತದೆ? ಸರಿಯಾದ ಉತ್ತರ: ಇಮ್ಮಡಿ ಪುಲಿಕೇಶಿ 2. ಬಹುಮನಿ ಸಾಮ್ರಾಜ್ಯದ ಮೊದಲ ರಾಜಧಾನಿ ಯಾವುದು? ಸರಿಯಾದ ಉತ್ತರ: ಗುಲ್ಬರ್ಗ್ 3. ತಾಳಿಕೋಟೆ ಕದನ ನಡೆದದ್ದು ಯಾರ ನಡುವೆ? ಸರಿಯಾದ ಉತ್ತರ: ಬಹುಮನಿ ಸುಲ್ತಾನರು ಮತ್ತು ವಿಜಯನಗರ ಸಾಮ್ರಾಜ್ಯದವರು 4. ಮೈಸೂರು ಆಳಿದ ಯಾವ ರಾಜರ ಹೆಸರನ್ನು ಕೃಷ್ಣರಾಜಸಾಗರ ಅಣೆಕಟ್ಟಿಗೆ ಇಡಲಾಗಿದೆ? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ್ ಒಡೆಯರ್ 5. ವಿಜಯನಗರ ಸಾಮ್ರಾಜ್ಯ ಸ್ಥಾಪನೆಗೆ ಸಂಬಂಧಿಸಿದ ಆಧ್ಯಾತ್ಮಿಕ ನಾಯಕರು ಯಾರು? ಸರಿಯಾದ ಉತ್ತರ: ವಿದ್ಯಾರಣ್ಯ 6. ಸರ್ ಎಂ ವಿಶ್ವೇಶ್ವರಯ್ಯನವರು ಮೈಸೂರಿನ ದಿವಾನರಾಗಿ ಯಾರ ಕಾಲದಲ್ಲಿ ಸೇವೆಯನ್ನು ಸಲ್ಲಿಸಿದರು? ಸರಿಯಾದ ಉತ್ತರ: ನಾಲ್ವಡಿ ಕೃಷ್ಣರಾಜ ಒಡೆಯರ್ 7. ಕೃಷ್ಣರಾಜಸಾಗರದಲ್ಲಿ ಬೃಂದಾವನ ಉದ್ಯಾನಗಳ ನಿರ್ಮಾಣಕ್ಕೆ ಕಾರಣರಾದ ಮೈಸೂರಿನ ದಿವಾನರು ಯಾರು? ಸರಿಯಾದ ಉತ್ತರ: ಮಿರ್ಜಾ ಇಸ್ಮಾಯಿಲ್ 8. ನವ ಮೈಸೂರು ರಾಜ್ಯದ ಮೊದಲ ಮುಖ್ಯ ಮುಖ್ಯಮಂತ್ರಿ ಯಾರು? ಸರಿಯಾದ ಉತ್ತರ: ಕೆ.ಸಿ.ರೆಡ್ಡಿ 9. ಚಾಳುಕ್ಯರ ಸೈನ್ಯವು ಯಾವ ಹೆಸರಿನಿಂದ ಗುರುತಿಸಿಕೊಂಡಿತ್ತು? ಸರಿಯಾದ ಉತ್ತರ: ಕರ್ಣಾಟ ಬಲ 10. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನ ನಡೆದ ವರ್ಷ ಯಾವುದು? ಸರಿಯಾದ ಉತ್ತರ: 1924 ಇವುಗಳನ್ನೂ ಓದಿ  💥  Best ...

Important Inscriptions of India : Complete details of Inscriptions of India

ಭಾರತದ ಮಹತ್ವದ ಶಾಸನಗಳು ಆತ್ಮೀಯ ಸ್ನೇಹಿತರೇ, ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಶಾಸನಗಳ ಕುರಿತಾದ ಹಲವಾರು ಪ್ರಶ್ನೆಗಳು ಬಂದಿರುವುದನ್ನು ನಾವು ಕಾಣುತ್ತೇವೆ. ಹಾಗೆಯೇ ಬಹುಪಾಲು ಎಲ್ಲ ಶಾಸನಗಳ ಕುರಿತಾದ ಸಮಗ್ರ ಮಾಹಿತಿ ಕನ್ನಡದಲ್ಲಿ ಒಂದೇ ಕಡೆ ಸಿಗುವುದು ಬಹಳ ವಿರಳ. ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್ಸಿಯ ಐಎಎಸ್, ಐಪಿಎಸ್, ಕೆಪಿಎಸ್ಸಿಯ ಕೆಎಎಸ್, ಎಪ್ಡಿಎ, ಎಸ್ಡಿಎ, ಗ್ರೂಪ್-ಸಿ, ಪಿಎಸ್ಐ, ಪೊಲೀಸ್ ಕಾನ್ಸ್ಟೇಬಲ್, ಪಿಡಿಒ, ಟಿಇಟಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶಾಸನಗಳ ಮಾಹಿತಿ ಇರಬೇಕಾದದ್ದು ಅಗತ್ಯವೂ ಅನಿವಾರ್ಯವೂ ಆಗಿದೆ. ಆದ್ದರಿಂದ ಈ ಮುಂದೆ ಪ್ರಮುಖ ಶಾಸನಗಳು, ಶಾಸನಗಳ ಅರ್ಥ, ಶಾಸನಗಳ ಮಹತ್ವ ಹಾಗೂ ಶಾಸನಗಳ ಕುರಿತಾದ ಎಲ್ಲ ಪ್ರಮುಖ ಅಂಶಗಳನ್ನು ಚರ್ಚಿಸಲಾಗಿದೆ. ಹಾಗೂ ಎಲ್ಲ ಶಾಸನಗಳ ಕುರಿತಾದ ಪ್ರಮುಖ ಅಂಶಗಳನ್ನು ಒಂದೆಡೆ ಚರ್ಚಿಸಲಾಗಿದೆ‌. ಪೀಠಿಕೆ :  ಶಾಸನಗಳು (Inscriptions) : ಪುರಾತತ್ವಶಾಸ್ತ್ರದ ಒಂದು ಶಾಖೆಯಾಗಿರುವ ಶಾಸನಶಾಸ್ತ್ರವು ಶಾಸನಗಳ ಅಧ್ಯಯನವಾಗಿದೆ.  ಶಾಸನಗಳ ಅಧ್ಯಯನವನ್ನು Epigraphy ಎಂದು ಕರೆಯಲಾಗುತ್ತದೆ. Stduy of Inscriptions is called as Epigraphy. ಇದು ಪ್ರಾಚೀನ ಭಾರತದಇ ತಿಹಾಸದ ಅತ್ಯಂತ ಮಹತ್ವದ ಮೂಲಾಧಾರವಾಗಿದೆ. ಶಿಲಾಫಲಕ, ಬಂಡೆಗಲ್ಲು, ಶಿಲಾಸ್ಥಂಭ, ಶಿ...

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು

KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು "ನಿಮ್ಮ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಗತ್ಯವಾದ ತಾಜಾ ಮಾಹಿತಿಯನ್ನು ಇಲ್ಲಿ ಪಡೆಯಿರಿ. ಹೊಸ ಘಟನಾವಳಿ, ಸಿದ್ಧಾಂತಗಳು, ಮತ್ತು ವಿಶ್ಲೇಷಣೆಗಳೊಂದಿಗೆ ತಯಾರಿಗೊಳ್ಳಿ. ಗಣಿತ, ವಿಜ್ಞಾನ, ಇತಿಹಾಸ, ಭೂಗೋಳ, ಸಮಕಾಲೀನ ವಿದ್ಯಮಾನಗಳ ವಿಶ್ಲೇಷಣೆಯನ್ನು ಸೇರಿದಂತೆ ವಿಶೇಷವಾದ ವಿಷಯಾಧಾರಿತ ಲೇಖನಗಳು, ಟಿಪ್ಸ್, ಮತ್ತು ಉಪಾಯಗಳನ್ನು ಹೊಂದಿದ್ದು, ನಿಮ್ಮ ಯಶಸ್ಸಿಗೆ ದಾರಿಕೊಡುತ್ತದೆ. ಸುಲಭ ಮತ್ತು ಸ್ಪಷ್ಟ ಭಾಷೆಯಲ್ಲಿ ನಿರೂಪಣೆ, ಓದುಗರಿಗೆ ಅನುಕೂಲವಾಗುವ ರೀತಿಯ ಸಂಪೂರ್ಣ ಮಾರ್ಗದರ್ಶಕವಿದೆ." KAS, PSI, PDO, GPSTR, HSTR Multiple Choice Question Answers: ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು. ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಬಹುಆಯ್ಕೆಯ ಪ್ರಶ್ನೆಗಳು: 1. ಭಾರತದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯ ಹೇರಿಕೆಗೆ ಸಂಬಂಧಿಸಿದಂತೆ ಸರಿ ಹೇಳಿಕೆಗಳನ್ನು ಗುರುತಿಸಿ? 1. ಮೊಟ್ಟಮೊದಲ ರಾಷ್ಟ್ರೀಯ ತುರ್ತುಪರಿಸ್ಥಿತಿಯನ್ನು ಬಾಹ್ಯ ಆಕ್ರಮಣದ ಕಾರಣದಿಂದ ಘೋಷಿಸಲಾಯಿತು. 2. ಅರುಣಾಚಲ ಪ್ರದೇಶದ ಮೇಲೆ ಚೀನಿಯರು ದಾಳಿ ಮಾಡಿದ ಸಂದರ್ಭದಲ್ಲಿ ಮೊದಲ ತುರ್ತುಪರಿಸ್ಥ...